• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಸಫಾರಿ ಕೇಂದ್ರ
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ, ನಕ್ಷತ್ರ ಆಮೆ ವನ್ಯ ಮೃಗಗಳು ಪ್ರವಾಸಿಗರಿಗೆ ಪ್ರತ್ಯಕ್ಷವಾಗಿದ್ದು, ಸಫಾರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಾಮರಾಜನಗರದಲ್ಲಿ ವೀರಮದಕರಿ ನಾಯಕರ ಜಯಂತಿ ಆಚರಣೆ
ಜಿಲ್ಲಾಡಳಿತ ಮಾಡುವ ಸರ್ಕಾರಿ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಸಮುದಾಯದಿಂದಲೇ ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಚಾಮರಾಜನಗರದಲ್ಲಿ ನಾಯಕ ಸಮುದಾಯದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಮಡಹಳ್ಳಿ ಸರ್ಕಲ್‌ನಲ್ಲಿ ನೀರು ನಿಲ್ಲಲು ಪೊಲೀಸರೇ ಕಾರಣ
ಗುಂಡ್ಲುಪೇಟೆ ಪಟ್ಟಣದ ಹೃದಯ ಭಾಗವಾದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಿದ್ದಾಗಲೆಲ್ಲ ಮಳೆಯ ನೀರು ನಿಂತು ಚಿಕ್ಕ ಕೆರೆಯಂತಾದ ಬಳಿಕ ಕೆಸರು ಮಯವಾಗಿ ಸಾರ್ವಜನಿಕರು, ವಾಹನಗಳ ಸವಾರರ ಪರದಾಟ ತಪ್ಪಿಸಲು ಇಲ್ಲಿನ ಪೊಲೀಸರೇ ಅಡ್ಡಿಯಾಗಿದ್ದಾರೆ.
ಒಳಮೀಸಲಾತಿ ಜಾರಿಗಾಗಿ ಬೃಹತ್ ಪಾದಯಾತ್ರೆ: ಎಂ.ಶಿವಮೂರ್ತಿ
ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಒಳ ಮೀಸಲಾತಿ ಜಾರಿಗಾಗಿ ಅ.15 ರಂದು ಮಂಗಳವಾರ ಮಾದಾಪುರದಿಂದ ಜಿಲ್ಲಾಡಳಿತ ಭವನದವರಗೆ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ ಎಂದು‌ ಒಕ್ಕೂಟದ ಎಂ.ಶಿವಮೂರ್ತಿ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೊಳ್ಳೇಗಾಲದ ಬಸ್‌ ನಿಲ್ದಾಣ ಒಂದೂವರೆ ವರ್ಷವಾದರೂ ಕಾಮಗಾರಿ ಅಪೂರ್ಣ
ಕೊಳ್ಳೇಗಾಲ ಪಟ್ಟಣದ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಶಂಕುಸ್ಥಾಪನೆಗೊಂಡು 6ವರ್ಷಗಳಾಗಿವೆ. ಉದ್ಘಾಟನೆಗೊಂಡು ಒಂದೂವರೆ ವರುಷವೇ ಸಂದಿದೆ. ಹಾಗಿದ್ದರೂ ಸಹ ಇನ್ನು ಹಲವು ಕಾಮಗಾರಿ ಅಪೂರ್ಣವಾಗಿ ಉಳಿದಿದೆ.
ಆರೋಗ್ಯ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ, ಡಿವಿಆರ್ ಕಳವು
ಹನೂರು ಪೊಲೀಸ್ ಠಾಣಾ ಸರದನ ಬಂಡಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ಮುರಿದು ಕಳ್ಳರು ಸಿಸಿಟಿವಿ ಡಿವಿಆರ್ ಹಾಗೂ ಕಂಪ್ಯೂಟರ್ ಪರಿಕರಗಳನ್ನು ಕಳ್ಳತನ ಮಾಡಿರುವ ಬಗ್ಗೆ ವರದಿಯಾಗಿದೆ.
ಆರ್ಥಿಕ ಪ್ರಗತಿಗೆ ರೈತರು ವಾಣಿಜ್ಯ ಬೆಳೆ ಬೆಳೆಯಬೇಕು: ಕೆವಿಕೆ ಮುಖ್ಯಸ್ಥ ಡಾ.ಜಿ.ಎಸ್‌. ಯೋಗೇಶ್‌
ರೈತರು ಅಧಿಕ ಲಾಭ ಗಳಿಸಲು ವಾಣಿಜ್ಯ ಬೆಳೆಗಳಾದ ಜಾಯಿಕಾಯಿ, ಬೆಣ್ಣೆ ಹಣ್ಣು ಮತ್ತು ಡ್ರ್ಯಾಗನ್ ಹಣ್ಣಿನ ಬೇಸಾಯವನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಕೆವಿಕೆ ಮುಖ್ಯಸ್ಥ ಡಾ.ಜಿ.ಎಸ್‌.ಯೋಗೇಶ್‌ ಸಲಹೆ ನೀಡಿದರು. ಚಾಮರಾಜನಗರದಲ್ಲಿ ವಾಣಿಜ್ಯ ಅಂತರ ಬೆಳೆಗಳ ಬೇಸಾಯ ಕುರಿತಾದ ಬೆಳೆ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ.
ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ. ಹೇಳಿದರು. ಗುಂಡ್ಲುಪೇಟೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕದ್ದ ಚಿನ್ನದ ಸರವನ್ನು ಮರುದಿನವೇ ಪತ್ತೆ ಹಚ್ಚಿದ ಪೊಲೀಸ್‌
ಹೋಟೆಲ್‌ನಲ್ಲಿ ಪರ್ಸ್‌ನಿಂದ ಕಳೆದುಕೊಂಡಿದ್ದ 20 ಗ್ರಾಂ ಚಿನ್ನದ ಸರವನ್ನು ಕಳ್ಳತನವಾದ ಮರು ದಿನವೇ ಬೇಗೂರು ಪೊಲೀಸರು ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್‌ ಠಾಣೆಯಲ್ಲಿ ನಡೆದಿದೆ.
ದಸರಾ ಹಿನ್ನೆಲೆ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು!
ಶನಿವಾರ ದಸರಾ ಹಿನ್ನೆಲೆ ಪ್ರವಾಸಿಗರು ಬಂಡೀಪುರ ಸುತ್ತಮುತ್ತಲಿನ ಖಾಸಗಿ ರೆಸಾರ್ಟ್, ಹೋಟೆಲ್, ಹೋಂ ಸ್ಟೇಗಳಲ್ಲಿ ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಕಾರಣ ಎಲ್ಲೆಡೆ ತುಂಬಿ ತುಳುಕುತ್ತಿದ್ದರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 462
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved