ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನವರಾತ್ರಿ: ಹನೂರಲ್ಲಿ ಮಹಿಷಾಸುರ ಮರ್ದಿನಿ ಮೆರವಣಿಗೆ
10ನೇ ದಿನವಾದ ವಿಜಯದಶಮಿಯಂದು ಬೆಳಿಗ್ಗೆ ದೇಗುಲದಲ್ಲಿ ದೇವಿಗೆ ಹಾಲು, ಮೊಸರು, ಬೆಣ್ಣೆ, ಜೇನುತುಪ್ಪ, ಎಳನೀರು, ಪನ್ನೀರು, ಪಂಚಾಮೃತ ಅಭಿಷೇಕವನ್ನು ನೆರವೇರಿಸಿ ಮಹಾಮಂಗಳಾರತಿ ಬೆಳಗಿಸಲಾಯಿತು.
ಮೈಸೂರಿನ ರಾಜರು ನೀಡಿದ್ದ ಕತ್ತಿ ಗುರಾಣಿ, ನವರತ್ನ ಕಿರೀಟ, ಖಡ್ಗಕ್ಕೆ ಪೂಜೆ
ಭಕ್ತರಿಗೆ ಧರ್ಮ ದರ್ಶನವಲ್ಲದೆ ವಿಶೇಷ ಸರದಿ ಸಾಲಿನ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮಂಗಳವಾರ ಸಂಜೆ ನಡೆದ ಚಿನ್ನದ ರಥೋತ್ಸವದಲ್ಲಿ ಜಿಲ್ಲೆಯ, ಹೊರ ಜಿಲ್ಲೆಗಳು ಮಾತ್ರವಲ್ಲದೆ, ತಮಿಳುನಾಡಿನಿಂದಲೂ ಬಂದಿದ್ದ ಭಕ್ತರು ಭಾಗವಹಿಸಿದ್ದರು.
ನಾಗಾಪುರ ದೀಕ್ಷಾ ಭೂಮಿ ಪ್ರವಾಸ: ಯಾತ್ರೆಯ ಬಸ್ಗೆ ಡಿಸಿ ಚಾಲನೆ
ಅಶೋಕ ವಿಜಯ ದಸಮಿ ಮತ್ತು ಡಾ. ಬಾಬಾ ಸಾಹೇಬರು ಬೌದ್ಧ ಧಮ್ಮ ಸ್ವೀಕರಿಸಿದ ೬೮ನೇ ಧಮ್ಮ ಚಕ್ರ ಪರಿವರ್ತನೆಯ ಅಂಗವಾಗಿ ದೇಶ ವಿದೇಶಗಳಿಂದ ಸುಮಾರು ೫೦ ಲಕ್ಷ ಜನ ಅ.೧೨ ರಂದು ನಾಗಪುರ ದೀಕ್ಷ ಭೂಮಿಯಲ್ಲಿ ಭಾಗವಹಿಸಲಿದ್ದಾರೆ.
ರಂಗಭೂಮಿ ಕಲೆ ಉಳಿದರೆ ಸಂಸ್ಕೃತಿ ಪರಂಪರೆ ಉಳಿದಂತೆ: ಎಡಿಸಿ
ರಂಗಭೂಮಿ ಕಲೆ ಇನ್ನು ಹೆಚ್ಚಿನ ರೀತಿಯಲ್ಲಿ ಪೀಳಿಗೆಯಿಂದ ಪೀಳಿಗೆಗೆ ಹೋಗಬೇಕು. ಈ ನಿಟ್ಟಿನಲ್ಲಿ ದಸರಾ ರಂಗಗೀತೆಗಳ ಗಾಯನ ಕಾರ್ಯಕ್ರಮ ಉಪಯುಕ್ತವಾಗಿದೆ.
ಜಿಲ್ಲಾದ್ಯಂತ ಸಂಭ್ರಮ ಸಡಗರದ ಆಯುಧ ಪೂಜೆ
ಮೊದಲು ಫ್ರೆಂಡ್ಸ್ ಕ್ಲಬ್ ಕ್ರೀಡಾಪಟುಗಳು ವೆಂಕಟಯ್ಯನಛತ್ರ ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ಮೈದಾನದಲ್ಲಿ ಖೋ-ಖೋ ಹಾಗೂ ವಾಲಿಬಾಲ್ ಅಂಕಣವನ್ನು ಹಾಗೂ ಕ್ರೀಡೆ ಸಾಮಗ್ರಿಗಳನ್ನು ಸ್ವಚ್ಛತೆ ಮಾಡಿ, ರಂಗೋಲಿ ಬಿಡಿಸಿ, ಬಣ್ಣ ಹಾಗೂ ಹೂವುಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಿ ಆಯುಧ ಪೂಜೆಯನ್ನು ಆಚರಣೆ ಮಾಡಿದರು.
ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೊಲೀಸರು
ಠಾಣೆಗಳ ಎಲ್ಲಾ ಪೊಲೀಸ್ ವಾಹನಗಳು ಹಾಗೂ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ಪೊಲೀಸರು ದೇವರಿಗೆ ನಮಿಸಿ, ಸಿಹಿ ಹಂಚಿದರು.
ಸರ್ಕಾರದಿಂದ ನಿರಾಶ್ರಿತರಿಗೆ ತಂಗಲು ವಸತಿ ಸೌಲಭ್ಯ: ನ್ಯಾ. ಈಶ್ವರ್
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ನಗರಸಭೆಯು ರಸ್ತೆ ಬದಿಯ ನಿರಾಶ್ರಿತರಿಗೆ ಅನುಕೂಲ ಮಾಡುವ ಉದ್ದೇಶದಿಂದ ಅವರನ್ನು ಕರೆತಂದು ವಸತಿ ಸೌಕರ್ಯ, ಊಟದ ವ್ಯವಸ್ಥೆ, ಅವರು ಸ್ವಚ್ಛತೆಯಿಂದ ಇರಲು ಸೋಪ್ ಹಾಗೂ ಇನ್ನಿತರೆ ವಸ್ತುಗಳನ್ನು ಸರ್ಕಾರದ ವತಿಯಿಂದ ನೀಡಲಾಗುತ್ತಿದೆ.
ಕ್ರೈಸ್ತರಿಂದ ಚರ್ಚ್ ನಲ್ಲಿ ಆಯುಧ ಪೂಜೆ; ನೂರಾರು ವಾಹನಗಳಿಗೆ ಪೂಜೆ
ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಆಯುಧ ಪೂಜೆ ಅಂಗವಾಗಿ ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ.
ಕೊಳ್ಳೇಗಾಲದ ಹಲವೆಡೆ ದಸರಾ ಗೊಂಬೆಗಳ ಸಂಭ್ರಮ ಜನರಿಂದ ವೀಕ್ಷಣೆ
ದೇವಾಂಗ ಪೇಟೆಯ ಹೊಸಬೇದಿಯ ಲತಾ ವಾಸುದೇವ್ ಅವರು ಕಳೆದ 30 ವರುಷಗಳಿಂದಲೂ ಗೊಂಬೆಗಳನ್ನು ಕೂರಿಸುವ ಪದ್ಧತಿ ರೂಡಿಸಿಕೊಂಡಿದ್ದು ಈ ಬಾರಿ ಅವರು ಅಮಾವಾಸ್ಯೆಯಂದು ಗೊಂಬೆ ಕೂರಿಸಿ ಪೂಜೆ ಸಲ್ಲಿಸುತ್ತಾರೆ, ಪ್ರತಿ ದಿನವೂ ವಿಜಯದಶಮಿ ತನಕ 9 ದಿನಗಳ ಕಾಲ ವಿಶೇಷ ರೀತಿಯಲ್ಲಿ ನೈವೇದ್ಯ ತಯಾರಿಸಿ ಪೂಜಿಸಲಾಗುತ್ತದೆ.
ಜಿಲ್ಲಾಡಳಿತ ವಾಲ್ಮೀಕಿ ಪುತ್ಥಳಿಗೆ ಭೂಮಿ ಪೂಜೆಗೆ ಆಗ್ರಹ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಯಳಂದೂರು ತಾಲೂಕು ನಾಯಕ ಮಂಡಳಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.
< previous
1
...
244
245
246
247
248
249
250
251
252
...
462
next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು