ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಲೆ ಏರಿಕೆ ನಡುವೆಯು ಆಯುಧ ಪೂಜೆಗೆ ಸಕಲ ಸಿದ್ಧತೆ
ಹೂವು, ಬಾಳೆಹಣ್ಣು, ಅಲಂಕಾರಿಕ ವಸ್ತುಗಳು ಸೇರಿದಂತೆ ಪೂಜಾ ಸಾಮಗ್ರಿಗಳ ಬೆಲೆ ಏರಿಕೆ ಬಿಸಿ ತಟ್ಟುತ್ತಿದ್ದರೂ, ಶುಕ್ರವಾರದ ಆಯಧಪೂಜೆಗೆ ಜನರು ವಸ್ತುಗಳನ್ನು ಖರೀದಿಸುತ್ತಿದ್ದುದು ಮಾರುಕಟ್ಟೆಯಲ್ಲಿ ಕಂಡುಬಂತು.
ಮುಡಾ ಕಳಂಕ ಮರೆಮಾಚಲು ಜಾತಿ ಗಣತಿ ಮುನ್ನಲೆಗೆ ಯತ್ನ
ಚಿತ್ರದುರ್ಗ: ತಮ್ಮ ಮೇಲೆ ಬಂದಿರುವ ಮುಡಾ ನಿವೇಶನದ ಹಗರಣ ಕಳಂಕ ಮರೆ ಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜನಗಣತಿ ಮುನ್ನಲೆಗೆ ತರಲು ಯತ್ನಿಸುತ್ತಿದ್ದಾರೆ ಎಂದು ವಿಧಾನಪರಿಷತ್ತಿನ ಸದಸ್ಯ ಸಿ.ಟಿ.ರವಿ ಆರೋಪಿಸಿದರು.
ಆರ್ಚ್ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ.
ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಆದಿಜಾಂಬವ ಸಮುದಾಯದವರ ಬೀದಿಯಲ್ಲಿ ನೂತನ ಆರ್ಚ್ ಅಭಿವೃದ್ಧಿ ಕಾಮಗಾರಿಗೆ ಜಿಪಂ ಮಾಜಿ ಸದಸ್ಯ ಕೆ.ನವೀನ್ ಗುದ್ದಲಿಪೂಜೆ ನೆರವೇರಿಸಿದರು.
ಅಧಿಕಾರಿಗಳ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬಿಜೆಪಿ ಬೆಂಬಲ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟ ಚಾಮರಾಜನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಬಿಜೆಪಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು.
ನೌಕರರ ಪ್ರತಿಭಟನಾ ಧರಣಿಗೆ ಎಆರ್ಕೆ ಬೆಂಬಲ
ಚಾಮರಾಜನಗರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರು ನಡೆಸುತ್ತಿರುವ ಧರಣಿಗೆ ಕೊಳ್ಳೆಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಬೆಂಬಲ ವ್ಯಕ್ತಪಡಿಸಿ ಮನವಿ ಸ್ವೀಕರಿಸಿದರು.
ದಸರಾ, ಜಾತ್ರಾ ಮಹೋತ್ಸವದಲ್ಲಿ ದೋಷ ಇಲ್ಲದಂತೆ ಕಾರ್ಯನಿರ್ವಹಿಸಿ
ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆನ್ನು ಕಾರ್ಯದರ್ಶಿ ಎ.ಇ.ರಘು ವಹಿಸಿದ್ದರು.
ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ ರೆಡಿ!
ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ವಜ್ರ ಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ ಸಿದ್ಧವಾಗುತ್ತಿರುವುದು.
ಗಮನ ಸೆಳೆದ ಪಾರಂಪರಿಕ ನಡಿಗೆ
ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಪಾರಂಪರಿಕ ನಡಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಸಿರು ನಿಶಾನೆ ತೋರಿದರು.
ರೈತರು ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ
ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ಒಳ ಮೀಸಲಾತಿ ಜಾರಿಗಾಗಿ ಬೃಹತ್ ಬೈಕ್ ರ್ಯಾಲಿ: ಬೂದಿತಿಟ್ಟು ರಾಜೇಂದ್ರ
ಚಾಮರಾಜನಗರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿ ಜಾರಿ ಹೋರಾಟ ಸಮಿತಿಗಳ ಒಕ್ಕೂಟದ ಕಾನೂನು ಸಲಹೆಗಾರ ಹಾಗೂ ವಕೀಲರಾದ ಬೂದಿತಿಟ್ಟು ರಾಜೇಂದ್ರ ಮಾತನಾಡಿದರು.
< previous
1
...
245
246
247
248
249
250
251
252
253
...
462
next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು