• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಪುತ್ಥಳಿ ಶಂಕುಸ್ಥಾಪನೆಗಾಗಿ ಹೋರಾಟಕ್ಕೆ ಸಿದ್ಧ
ಚಾಮರಾಜನಗರ: ನಾಯಕ ಸಮುದಾಯದ 10 ವರ್ಷಗಳ ಬೇಡಿಕೆಯಾದ ಮಹರ್ಷಿ ಶ್ರೀವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅ.17ರಂದು ಜಿಲ್ಲಾಡಳಿತ ಶಂಕುಸ್ಥಾಪನೆ ಮಾಡದಿದ್ದರೆ ನಾಯಕ ಸಮುದಾಯದಿಂದ ಹೋರಾಟ ಮಾಡಲು ಸಿದ್ಧವಾಗಲಿದೆ ಎಂದು ತಾಲೂಕು ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ ಎಚ್ಚರಿಸಿದರು.
ಆರ್‌ಎಸ್‌ಎಸ್‌ನಿಂದ ಗಣವೇಷಧಾರಿಗಳ ಮೆರವಣಿಗೆ
ಚಾಮರಾಜನಗರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ವಿಜಯದಶಮಿ ಪಥ ಸಂಚಲನ ಮೆರವಣಿಗೆ ಬಹಳ ಯಶಸ್ವಿಯಾಗಿ ನಡೆಯಿತು.
ನಿರಂತರ ಮಳೆಗೆ ಮನೆ ಗೋಡೆ ಕುಸಿತ
ಕೊಳ್ಳೇಗಾಲ: ಸತತ ಮಳೆ ಹಾಗೂ ಪಟ್ಟಣದ ಕೊಂಗಲಕೆರೆ ಕೋಡಿ ಬಿದ್ದ ಪರಿಣಾಮ ಹಲವು ಮನೆಗಳಿಗೆ ನೀರು ನುಗ್ಗಿದ್ದು ಮನೆಯೊಂದರ ಗೋಡೆ ಕುಸಿದಿರುವ ಘಟನೆ ಜರುಗಿದೆ.
ಬೇಗೂರು-ಹಿರೀಕಾಟಿ ಗಡಿ ತನಕ ಹೆದ್ದಾರಿ ಧೂಳುಮಯ
ಗುಂಡ್ಲುಪೇಟೆ: ಮೈಸೂರು-ಊಟಿ ಹೆದ್ದಾರಿಯ ತಾಲೂಕಿನ ಬೇಗೂರು ಬಳಿ ಮರಳಿಹಳ್ಳದ ಬಳಿಯಿಂದ ಹಿರೀಕಾಟಿ ಗಡಿ ತನಕದ ಮೈಸೂರು-ಊಟಿ ಹೆದ್ದಾರಿಯಲ್ಲಿ ಧೂಳಿನ ಭಾಗ್ಯ ಹೆದ್ದಾರಿಯಲ್ಲಿ ಸಂಚರಿಸುವ ಸವಾರರಿಗೆ ಉಚಿತವಾಗಿ ಸಿಗುತ್ತಿದೆ.
ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರಚಿಸಲು ಶಾಸಕ ಸೂಚನೆ
ಯಳಂದೂರು: ಪಟ್ಟಣ ಪಂಚಾಯಿತಿ ಚಿಕ್ಕದಾಗಿದ್ದು ಇಲ್ಲಿನ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲು ಮಾಸ್ಟರ್ ಪ್ಲಾನ್‌ನ್ನು ರಚಿಸಿಕೊಟ್ಟಲ್ಲಿ ನಾನು ಸರ್ಕಾರದಿಂದ ವಿಶೇಷ ಅನುದಾನ ತಂದು ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ದಸರಾ ಹಬ್ಬಕ್ಕೆ ಮನೆಮನೆಯಲ್ಲೂ ಸಂಭ್ರಮ
ಚಾಮರಾಜನಗರ: ದಸರಾ ಹಬ್ಬ ನಾಡಿನ ಹಬ್ಬವಾಗಿದ್ದು, ಮೈಸೂರು ಮತ್ತು ಚಾಮರಾಜನಗರದ ಮನೆ ಮನೆಗಳಲ್ಲೂ ದಸರಾ ಆಚರಣೆ ನಡೆಯುತ್ತಿದೆ, ದೀಪಾಲಂಕಾರ, ಸಾಂಸ್ಕೃತಿಕ ಮತ್ತು ದೇವತಾ ಕಾರ್ಯಕ್ರಮಗಳು ಸಂಭ್ರಮವನ್ನುಂಟು ಮಾಡುತ್ತವೆ ಎಂದು ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ತಿಳಿಸಿದರು.
ಅಭಿವೃದ್ಧಿ ಹೆಸರಿನಲ್ಲಿ ಪ್ರಾಣಿ ಪ್ರಭೇದ, ಸಸ್ಯ ಸಂಪತ್ತು ನಾಶ
ಹನೂರು: ಪ್ರಸ್ತುತ ದಿನಗಳಲ್ಲಿ ನಾವು ಅಭಿವೃದ್ಧಿ ದೃಷ್ಟಿಯಿಂದಾಗಿ ಅಪಾರ ಅರಣ್ಯ ಸಂಪತ್ತು ಕಳೆದುಕೊಳ್ಳುತ್ತಿದ್ದೇವೆ. ಅನೇಕ ಪ್ರಾಣಿ ಪ್ರಬೇಧಗಳನ್ನು ದೂರಮಾಡಿಕೊಳ್ಳುತ್ತಿದ್ದು ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಡಿಸಿಎಫ್ ಶ್ರೀಪತಿ ಹೇಳಿದರು.
ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ
ಹನೂರು: ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ ನಾಮಫಲಕಗಳು ವಾಪಸ್ ನೀಡುವ ಮೂಲಕ ರೈತ ಸಂಘಟನೆ ಗ್ರಾಮಗಳಲ್ಲಿ ನಾಮಫಲಕ ಮರುಸ್ಥಾಪನೆ ಮಾಡುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದೆ.
ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗೇಂದ್ರಸ್ವಾಮಿ ನೇಮಕ
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯ ಗೂಳಿಪುರ ನಾಗೇಂದ್ರಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಆದೇಶ ಪ್ರತಿಯನ್ನು ನೀಡಿದರು.
ದೊಡ್ಡರಾಯಪೇಟೆ ಪಿಎಸಿಸಿ ಬ್ಯಾಂಕ್ಅ ಧ್ಯಕ್ಷರಾಗಿ ಡಿ.ಸೋಮಣ್ಣ ಆಯ್ಕೆ
ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಸೋಮಣ್ಣ, ಉಪಾಧ್ಯಕ್ಷ ರಾಗಿ ಎಚ್.ಎಸ್.ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 462
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಪೌತಿ ಖಾತೆ, ಪೋಡಿಗೆ ಡಿಸೆಂಬರ್‌ ಗಡುವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved