• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂಜನಗೂಡು-ಗುಂಡ್ಲುಪೇಟೆ ರಸ್ತೆಯಲ್ಲಿ ವಾಹನಗಳ ಓಡಾಟ ದಿನೇ ದಿನೇ ಹೆಚ್ಚಳ : ಚತುಷ್ಪಥಗೊಳಿಸಲು ಆಗ್ರಹ

ಮೈಸೂರು-ನಂಜನಗೂಡು ತನಕ ನಾಲ್ಕು ಪಥ ರಸ್ತೆಯಾಗಿ ಹಲವು ವರ್ಷಗಳಾಗಿವೆ. ಆದರೆ ನಂಜನಗೂಡು-ಗುಂಡ್ಲುಪೇಟೆ ಹೆದ್ದಾರಿಯಲ್ಲೂ ವಾಹನಗಳ ಸಾಲು ಸಾಲು ಕಂಡು ಸಾರ್ವಜನಿಕರು ಅವಾಕ್ಕಾಗುತ್ತಿದ್ದಾರೆ.  

ತೆಂಗು, ಅರಿಶಿಣ ಬೆಳೆಯ ಬೇಸಾಯ ಪದ್ಧತಿ ಅರಿವು
ಕೃಷಿ ಮಹಾವಿದ್ಯಾಲಯ ಚಾಮರಾಜನಗರದ ವಿದ್ಯಾರ್ಥಿಗಳು ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ತೆಂಗು ಮತ್ತು ಅರಿಶಿನ ಬೆಳೆಯ ಬೇಸಾಯ ಪದ್ಧತಿ ಮತ್ತು ಕೀಟರೋಗ ನಿರ್ವಹಣೆಯ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಚಾಮರಾಜನಗರದ ಬಿಸಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಿ.ಬಾಲರಾಜು ಆಯ್ಕೆ
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಸೋಲಿಸುವ ಸಲುವಾಗಿ ಬಿಜೆಪಿ ಸದಸ್ಯರು ಬಿಎಸ್ಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಬಿಸಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರಿನ ಮಲೆ ಮಾದೇಶ್ವರ ಬೆಟ್ಟದ ರಸ್ತೆ ಗುಂಡಿಮಯ!
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ರಸ್ತೆ ತೀವ್ರ ಸ್ವರೂಪದ ಗುಂಡಿಗಳಾಗಿ ಜಾತ್ರಾ ವಿಶೇಷ ದಿನಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಭಕ್ತರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ಗೌರಿ ಹಬ್ಬದ ಹಿನ್ನೆಲೆ ಗುಂಡ್ಲುಪೇಟೆಯ ಕೆಆರ್‌ಸಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌
ಗೌರಿ ಹಬ್ಬದ ದಿನವಾದ ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಜನನಿಬಿಡ ರಸ್ತೆಯಾದ ಕಿತ್ತೂರು ರಾಣಿ ಚೆನ್ನಮ್ಮ (ಕೆಆರ್‌ಸಿ) ಜನಸಂದಣಿಯ ಜತೆಗೆ ಬೈಕ್‌, ಆಟೋ, ಕಾರು, ಸೈಕಲ್‌ ಸವಾರರ ಸಂಚಾರ ಹೆಚ್ಚಾದ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗಿ ವಾಹನಗಳ ಸವಾರರು ಪರದಾಡಿದರು.
ಸೆಪ್ಟಂಬರ್‌ 14ರಿಂದ ಚಾಮರಾನಗರ ಜಿಲ್ಲೆಯಾದ್ಯಂತ ‘ಸ್ವಚ್ಛತಾ ಹೀ ಸೇವಾ’ ಆಂದೋಲನ: ಜಿಲ್ಲಾಧಿಕಾರಿ ಶಿಲ್ಪಾನಾಗ್‌
ಜಿಲ್ಲೆಯಾದ್ಯಂತ ಸೆ.14ರಿಂದ ‘ಸ್ವಚ್ಚತಾ ಹೀ ಸೇವಾ ಆಂದೋಲನ’ವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸ್ವಚ್ಛತೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರದಲ್ಲಿ ಪಾಕ್ಷಿಕ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಶಿಕ್ಷಕರ ದಿನ ಹಿನ್ನೆಲೆ ಚಾಮರಾನಗರದ ಸೇವಾ ಭಾರತಿ ಶಾಲೆಯಲ್ಲಿ ಮಕ್ಕಳಿಂದ ಶಿಕ್ಷಕರಿಗೆ ಪಾದಪೂಜೆ
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಚಾಮರಾಜನಗರದ ಸೇವಾ ಭಾರತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆ ಮಾಡಿ, ಆರತಿ ಬೆಳಗಿ, ಸಿಹಿ ಹಂಚಿ ಶಿಕ್ಷಕರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಿದರು.
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಸಂಭ್ರಮದ ಗೌರಿ ಹಬ್ಬ ಆಚರಣೆ
ಗೌರಿ ಹಬ್ಬವನ್ನು ಶುಕ್ರವಾರ ಚಾಮರಾಜನಗರ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಮಹಿಳೆಯರು ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದ್ದ ಗೌರಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜೆಸಿದರು.
ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಪುಷ್ಪಾರ್ಚನೆ ಮಾಡಿದರು.
ಬೂದು ನೀರು ನಿರ್ವಹಣ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ಎಂಆರ್ ಮಂಜುನಾಥ್ ಬೂದು ನೀರು ನಿರ್ವಹಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved