• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
42 ದಿನದ ಅನಿರ್ದಿಷ್ಟ ಮುಷ್ಕರಕ್ಕ ಅಂತ್ಯ ಹಾಡಿದ ಹನೂರು ಶಾಸಕ
ಚಾಮರಾಜನಗರ: ಕಬಿನಿ ಕಚೇರಿಯ ಮುಂಭಾಗ ನಾಲೆ ಹೂಳೆತ್ತಬೇಕು, ಅನಧಿಕೃತವಾಗಿ ಕೆರೆ ಅತಿಕ್ರಮಣ ಮಾಡಿರುವವರನ್ನು ತೆರವುಮಾಡಿಸಬೇಕು, ಗುಂಡಾಲ್‌ನಿಂದ ರೈತರಿಗೆ ಸಮರ್ಪಕವಾಗಿ ನೀರು ಬಿಡುಗಡೆ ಮಾಡಬೇಕು ಎಂಬಿತ್ಯಾಧಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುಂಡಾಲ್ ಅಚ್ಚುಕಟ್ಟು ಹಿತರಕ್ಷಣಾ ಸಮಿತಿಯ ರೈತರು ನಡೆಸುತ್ತಿದ್ದ 42ನೇ ದಿನದ ಅನಿರ್ದಿಷ್ಟ ಮುಷ್ಕರಕ್ಕೆ ಅಂತ್ಯ ಹಾಡುವಲ್ಲಿ ಹನೂರು ಶಾಸಕ ಮಂಜುನಾಥ್ ಯಶಸ್ವಿಯಾಗಿದ್ದಾರೆ.
ರಾಜೇಂದ್ರಶ್ರೀಗಳ ಅರ್ಥಪೂರ್ಣ ಜಯಂತಿಗೆ ನನ್ನ ಸಂಪೂರ್ಣ ಸಹಕಾರ: ಕೃಷ್ಣಮೂರ್ತಿ
ಚಾಮರಾಜನಗರ: ಸುತ್ತೂರು ಶ್ರೀ ಶಿವರಾತ್ರಿರಾಜೇಂದ್ರ ಶ್ರೀಗಳು ದಾಸೋಹ ಮತ್ತು ಶಿಕ್ಷಣಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅಂತಹ ದಾರ್ಶನಿಕರ ಜಯಂತಿಯನ್ನು ವಿಜೃಂಭಣೆ ಮತ್ತು ಅರ್ಥಪೂರ್ಣವಾಗಿ ನಡೆಸಲು ಎಲ್ಲರೂ ಮುಂದಾಗೋಣ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
೨೦ ದಿನಗಳಿಂದ ಗುಂಡ್ಲುಪೇಟೆ ಆಹಾರ ಕಚೇರಿಗೆ ಬೀಗ!
ಗುಂಡ್ಲುಪೇಟೆ: ಇಲ್ಲಿನ ಆಹಾರ ಇಲಾಖೆಯ ಶಿರಸ್ತೇದಾರ್‌, ಇಬ್ಬರು ಆಹಾರ ನಿರೀಕ್ಷಕರು ಇಲ್ಲದೆ ೨೦ ದಿನಗಳಾಗುತ್ತಿದೆ. ಕಳೆದ ೨೦ ದಿನಗಳಿಂದಲೂ ಆಹಾರ ಇಲಾಖೆಯ ಕಚೇರಿಗೆ ಬೀಗ ಬಿದ್ದಿದೆ!.
ದೊಶಿಸ್ ಚಾರಿಟಬಲ್ ಫೌಂಡೇಶನ್‌ನಿಂದ ಸ್ವಚ್ಛತೆ
ಚಾಮರಾಜನಗರ: ನಗರದ 10ನೇ ವಾರ್ಡ್‌ ಬುದ್ಧನಗರದಲ್ಲಿ ದೊಶಿಸ್ ಚಾರಿಟಬಲ್ ಫೌಂಡೇಶನ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ತೆಂಗಿಗೆ ಸರ್ಕಾರದಿಂದ ಪ್ರೋತ್ಸಾಹ ಸಿಗಬೇಕು: ಶಿವಾನಂದ ಪಾಟೀಲ
ಚಾಮರಾಜನಗರ: ತೆಂಗಿಗೆ ಸರ್ಕಾರದಿಂದ ಪ್ರೋತ್ಸಾಹ ಸಿಗುತ್ತಿಲ್ಲ ಎಂಬ ನೋವು ತೆಂಗು ಬೆಳೆಗಾರರಲ್ಲಿದ್ದು, ಸರ್ಕಾರದಿಂದ ಪ್ರೋತ್ಸಾಹ ಸಿಗಬೇಕಿದೆ ಎಂದು ಕೃಷಿ ಮಾರಾಟ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಹಬ್ಬ, ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಸೂಕ್ತ ವ್ಯವಸ್ಧೆ ಕಲ್ಪಿಸಿ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿದರು. ಕಾರ್ಯದರ್ಶಿ ಎಇ ರಘು, ಅಧಿಕಾರಿಗಳು ಇದ್ದಾರೆ.
ಶ್ರಮಿಕ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಸೌಹಾರ್ದ ಸಹಕಾರ ಸಂಘಗಳೇ ಬೆನ್ನೆಲುಬು
ಚಾಮರಾಜನಗರದ ಭ್ರಮರಾಂಭ ಬಡಾವಣೆಯಲ್ಲಿರುವ ಶ್ರೀಅಕ್ಷಯ ಶ್ರೀ ಸೌಹಾರ್ದ ಸಹಕಾರಿ ಸಂಘದ ೯ನೇ ವರ್ಷದ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಸಂಘ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ ಸಮಾಜ ನಿರ್ಮಾಣಕ್ಕೆ ಶಿಬಿರ ಅವಶ್ಯ
ಚಾಮರಾಜನಗರದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಶಾಸಕ ಎಚ್.ಎಂ. ಗಣೇಶ್‌ಪ್ರಸಾದ್ ಚಾಲನೆ ನೀಡಿದರು.
ಕ್ರೀಡೆಯಿಂದ ದೇಹ ಸದೃಢ: ಗೀತಾ ಹುಡೇದ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಾಮರಾಜನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಫುಟ್ ಬಾಲ್ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಯ ಉದ್ಘಾಟನಾ ಸಮಾರಂಭವವನ್ನು ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನಾ) ಉದ್ಘಾಟಿಸಿದರು.
ದಶಕದ ಬಳಿಕ ಬೇಗೂರು ಆಸ್ಪತ್ರೇಲಿ ಸಿಜೇರಿಯನ್‌ ಮೂಲಕ ಹೆರಿಗೆ!
ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಬಾರಿಗೆ ಸಿಜೇರಿಯನ್‌ ಶಸ್ತ್ರ ಚಿಕಿತ್ಸೆ ನಡೆಸಿ ಹೆರಿಗೆ ಆಗಿದೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved