• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಅತಿ ಮುಖ್ಯವಾದುದು
ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿ ಜೀವನದಲ್ಲಿ ಅತಿಮುಖ್ಯ ಪಾತ್ರ ವಹಿಸುತ್ತವೆ. ಗೆಲುವಿಗೆ ಹಿಗ್ಗದೆ ಸಮಾನವಾಗಿ ಸ್ವೀಕರಿಸುವಂತಾಗಬೇಕು ಎಂದು ಚಾಮರಾಜನಗರ ರೈಫಲ್ ಶೂಟರ್ ರಮೇಶ್ ಬಾಬು ಹೇಳಿದರು. ಕೊಳ್ಳೇಗಾಲದಲ್ಲಿ ಕ್ರೀಡಾಕೂಟದಲ್ಲಿ ಮಾತನಾಡಿದರು.
ಅಂತ್ಯ ಸಂಸ್ಕಾರಕ್ಕೆ ರುದ್ರಭೂಮಿ ನೀಡಿ: ವಿಶ್ವಕರ್ಮ ಸಮುದಾಯ ಮನವಿ
ವಿಶ್ವಕರ್ಮ ಸಮುದಾಯಕ್ಕೆ ರುದ್ರಭೂಮಿ ಇಲ್ಲದೇ ಅಂತ್ಯ ಸಂಸ್ಕಾರ ನೆರವೇರಿಸಲು ತೊಂದರೆ ಉಂಟಾಗಿದ್ದು, ಕೂಡಲೇ ಜಾಗ ಗುರುತಿಸಿಕೊಡಬೇಕೆಂದು ಶ್ರೀ ವಿಶ್ವಕರ್ಮ ಕುಶಲಕರ್ಮಿಗಳ ಸಂಘ ಜಿಲ್ಲಾಧಿಕಾರಿಗಳಿಗೆ ಚಾಮರಾನಗರದಲ್ಲಿ ಮನವಿ ಪತ್ರ ಸಲ್ಲಿಸಿತು.
ನೆಲದ ಸೊಗಡಿನ ಚಲನಚಿತ್ರ ‘ಅನ್ನ’ ಸೆಪ್ಟೆಂಬರ್‌ 6ಕ್ಕೆ ಬಿಡುಗಡೆ
ಈ ನೆಲದ ಭಾಷೆ, ಸೊಗಡು ಮತ್ತು ಹನೂರು ಚನ್ನಪ್ಪನವರ 80ರ ದಶಕದ ಅನ್ನ ಕಥೆಯನ್ನು ಆಧರಿಸಿ ನಿರ್ಮಿಸಿರುವ ಅನ್ನ ಚಲನಚಿತ್ರ ಸೆಪ್ಟೆಂಬರ್‌ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಎನ್.ಎಸ್.ಇಸ್ಲಾಹುದ್ದೀನ್ ತಿಳಿಸಿದರು. ಚಾಮರಾನಗರದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ಮಾತನಾಡಿದರು.
ಕೊಳ್ಳೇಗಾಲ ನಗರಸಭೆಯ ಕಾಂಗ್ರೆಸ್ ಸಭೇಲಿ ಇಬ್ಬರು ಬಿಜೆಪಿ ನಗರಸಭಾ ಸದಸ್ಯರು ಹಾಜರ್!
ಕೊಳ್ಳೇಗಾಲದ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಬಿಜೆಪಿಯ ಇಬ್ಬರು ನಗರಸಭಾ ಸದಸ್ಯರು ಹಾಗೂ ನಗರಸಭಾ ಮಹಿಳಾ ಸದಸ್ಯರ ಪತಿಯೊಬ್ಬರು ಪಾಲ್ಗೊಂಡಿದ್ದಾರೆ.
ಕೊಳ್ಳೇಗಾಲದಲ್ಲಿ ಜಿಲ್ಲಾಧಿಕಾರಿ ಸಲಹೆ ನಂತರ ರೈತರ 14 ದಿನಗಳ ಧರಣಿ ಅಂತ್ಯ
ಕೊಳ್ಳೇಗಾಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ 14 ದಿನಗಳಿಂದ ಗುಂಡಾಲ್ ಜಲಾಶಯ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಮಿತಿಯ ಸದಸ್ಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಸೋಮವಾರ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಉಪವಿಭಾಗಾಧಿಕಾರಿ ಮಧ್ಯಪ್ರವೇಶಿಸಿದ ಹಿನ್ನೆಲೆ ಕೈಬಿಟ್ಟರು.
ವಜಾಗೊಳಿಸಿರುವ ನೌಕರರನ್ನು ನೇಮಿಸಿಕೊಳ್ಳದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ: ಚಂದ್ರಶೇಖರ ಮೇಟಿ
ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಎಫ್‌ಐಆರ್ ನೆಪವೊಡ್ಡಿ ವಜಾಗೊಳಿಸಿರುವ 8 ಮಂದಿ ನೌಕರರನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಚಂದ್ರಶೇಖರ ಮೇಟಿ ಆಗ್ರಹಿಸಿದರು.
ಹನೂರಿನಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ದಾಳಿ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಏಕಕಾಲದಲ್ಲಿ ದಾಳಿ ನಡೆಸಿ ಮದ್ಯ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದು 5 ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲು ಮಾಡಿದ್ದಾರೆ.
ಬೆನಕನ ಅಮಾವಾಸ್ಯೆ ನಿಮಿತ್ತ ಹನೂರಿನ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ
ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆನಕನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆನಕನ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಸೋಮವಾರ ಸಂಪ್ರದಾಯದಂತೆ ಜರುಗಿದವು.
ನಿವೃತ್ತರಿಗೆ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯ ಒದಗಿಸಿ ಎಂದು ಚಾಮರಾಜನಗರದಲ್ಲಿ ಕರ್ನಾಟಕ ನಿವೃತ್ತಿ ನೌಕರರ ವೇದಿಕೆ ಜಿಲ್ಲಾ ಸಮಿತಿ ಆಗ್ರಹ
ನಿವೃತ್ತರಾದ ಅಧಿಕಾರಿ ಹಾಗೂ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತಿ ನೌಕರರ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಡೀಸಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿದರು.
ದಾನದಿಂದ ಸತ್ತ ನಂತರವೂ ಮನುಷ್ಯನ ನೇತ್ರಗಳು ಸದಾ ಜೀವಂತ: ಡಾ.ಚಿದಂಬರ
ಮನುಷ್ಯ ಸತ್ತ ನಂತರ ಅವರ ನೇತ್ರಗಳನ್ನು ದಾನ ಮಾಡಿದರೆ ನೇತ್ರಗಳು ಸದಾ ಜೀವಂತವಾಗಿರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ಹೇಳಿದರು. ಚಾಮರಾಜನಗರದಲ್ಲಿ ೩೯ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved