• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟ್ಯಂತರ ಜನರ ಬಾಳಿಗೆ ಬೆಳಕಾದ ಶಿವರಾತ್ರಿ ಶ್ರೀ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಬಿ.ಎಸ್.ವಿನಯ್
ಶಿವರಾತ್ರಿ ರಾಜೇಂದ್ರ ಶ್ರೀಗಳು ನಾಡಿನಾದ್ಯಂತ ನೂರಾರು ಶಿಕ್ಷಣ, ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ವಿನಯ್ ತಿಳಿಸಿದರು. ಚಾಮರಾಜನಗರದಲ್ಲಿ ದತ್ತಿ ಕಾರ್ಯಕ್ರಮದಲ್ಲಿ ದತ್ತಿ ಉಪನ್ಯಾಸ ನೀಡಿದರು.
ಕೊಳ್ಳೇಗಾಲ ನಗರಸಭೆಯಲ್ಲಿ ಆಪರೇಷನ್ ಕಾಂಗ್ರೆಸ್‌ಗೆ ಬಿಜೆಪಿ ಪ್ರತಿತಂತ್ರ ಹೂಡಲು ಸಜ್ಜು!
ಕೊಳ್ಳೇಗಾಲ ನಗರಸಭೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿಯು ಸಹ ಪ್ರತಿತಂತ್ರ ಅನುಸರಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಪಿಎಲ್‌ಡಿ ಬ್ಯಾಂಕ್‌ಗೆ ₹೧.೪೭ ಕೋಟಿ ಲಾಭ: ಎನ್‌ರಿಚ್ ಮಹದೇವಸ್ವಾಮಿ
ಅಸಲು ಪಾವತಿಸಿಕೊಂಡು ಸಾಲ ವಸೂಲಾತಿ ಮಾಡಿದ ಪರಿಣಾಮ ಪಿಎಲ್‌ಡಿ ಬ್ಯಾಂಕ್ ೧.೪೭ ಕೋಟಿ ರು. ನಿವ್ವಳ ಲಾಭ ಗಳಿಸಲು ಸಾಧ್ಯವಾಯಿತು ಎಂದು ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಒಬಿಸಿಗೆ ವೀರಶೈವ, ಲಿಂಗಾಯತ ಸೇರಿಸುವುದೇ ಧ್ಯೇಯ: ಶಂಕರ ಮಹದೇವ ಬಿದರಿ
ರಾಷ್ಟ್ರಮಟ್ಟದಲ್ಲೂ ಹೋರಾಟ ನಡೆಸುವ ಮೂಲಕ ಸಮಾಜದ ಬಂಧುಗಳಿಗೆ ನ್ಯಾಯ ದೊರಕಿಸುವುದೇ ನನ್ನ ಗುರಿಯಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಮಹದೇವ ಬಿದರಿ ಹೇಳಿದರು. ಕೊಳ್ಳೇಗಾಲದಲ್ಲಿ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ಅರ್ಧ ಗಂಟೇಲೇ ರೈಲ್ವೆ ಕಂಬಿಗೆ ಸಿಕ್ಕಿದ್ದ ಕಾಡಾನೆ ರಕ್ಷಣೆ
ರೈಲ್ವೆ ಕಂಬಿಯಡಿ ನುಸುಳಲು ಹೋದ ಸಲಗವೊಂದು ಸಿಲುಕಿದ್ದನ್ನು ಕಂಡ ಮದ್ದೂರು ಅರಣ್ಯ ಇಲಾಖೆಯ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಕೇವಲ ಅರ್ಧ ಗಂಟೆಯಲ್ಲೇ ರೈಲ್ವೆ ಕಂಬಿಯಿಂದ ಕಾಡಾನೆ ಬಿಡಿಸಿ ಕಾಡಿಗೆ ಕಳುಹಿಸಿದ ಪ್ರಸಂಗ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ರೈತರು ಸಂಘಟಿತರಾದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ: ಬಡಗಲಪುರ ನಾಗೇಂದ್ರ
ರೈತರು ಸಂಘಟಿತರಾದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಂಘಟಿತ ಹೋರಾಟ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ಗುಂಡ್ಲುಪೇಟೆಯಲ್ಲಿ ರಾಜ್ಯ ರೈತ ಸಂಘದ ಗ್ರಾಮ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ 8 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಶಾಲೆಗೆ ಬರ್ತಿದ್ದ ಶಿಕ್ಷಕ ಬಿ.ಕಾಶೀ ಆರಾಧ್ಯ
ಚಾಮರಾನಗರ ತಾಲೂಕಿನ ಹಿರೇಬೇಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 27 ವರ್ಷಗಳ ಕಾಲ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿ ನಿವೃತ್ತರಾದ ಶಿಕ್ಷಕ ಬಿ.ಕಾಶೀ ಆರಾಧ್ಯ ಅವರಿಗೆ ಗ್ರಾಮಸ್ಥರು ಬೀಳ್ಕೊಡುಗೆ ನೀಡಿದರು.
ಚಾಮರಾಜನಗರದಲ್ಲಿ ಅಕ್ರಮವಾಗಿ ಬಸವಣ್ಣ ಪುತ್ಥಳಿ ನಿರ್ಮಾಣದ ಆರೋಪ
ಚಾಮರಾಜನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ನಿಯಮ ಉಲ್ಲಂಘಿಸಿ ಮತ್ತು ಕಾನೂನುಬಾಹಿರವಾಗಿ ಸ್ಥಾಪನೆಯಾಗುತ್ತಿರುವ ಶ್ರೀ ಬಸವಣ್ಣನವರ ಪುತ್ಥಳಿ ನಿರ್ಮಾಣ ಕಾಮಗಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಯುವ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.
ಮನುಕುಲದ ಸೇವೆಗೆ ರಾಜೇಂದ್ರ ಶ್ರೀಗಳು ಪ್ರೇರಣೆ: ಸಿದ್ದಮಲ್ಲಪ್ಪ
ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಕಾರಣರಾಗಿದ್ದು, ಮನುಕುಲದ ಸೇವೆಗೆ ಪ್ರೇರಣೆಯಾಗಿದ್ದಾರೆ ಎಂದು ಬದನಗುಪ್ಪೆ ಪ್ರೌಢಶಾಲೆ ಅಧ್ಯಾಪಕ ಸಿದ್ದಮಲ್ಲಪ್ಪ ಅಭಿಪ್ರಾಯಪಟ್ಟರು. ಯಳಂದೂರಿನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ 109ನೇ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಹನೂರಿನ ಬಿಆರ್‌ಟಿಯಲ್ಲಿ ಮತ್ತೊಂದು ಆನೆ ಮೃತದೇಹ ಪತ್ತೆ: ಅನುಮಾನಗಳಿಗೆ ಎಡೆ
ಹನೂರಿನ ಬಿಳಿಗಿರಿರಂಗನಾಥ ಸ್ವಾಮಿ ಹುಲಿ ರಕ್ಷಿತಾರಣ್ಯದ ಬೈಲೂರು ಮತ್ತು ಯಳಂದೂರು ವ್ಯಾಪ್ತಿಯಲ್ಲಿ ಎರಡು ಆನೆಗಳ ಶವ ಪತ್ತೆಯಾದ ಬೆನ್ನಲ್ಲೇ ಶನಿವಾರವೂ ಒಂದು ಆನೆಯ ಮೃತದೇಹ ಪತ್ತೆಯಾಗಿದೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved