• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮರಾಜನಗರದಲ್ಲಿ ಇತಿಹಾಸ ಉಪನ್ಯಾಸಕ ಡಿ.ಲಕ್ಷ್ಮಣ್‌ಗೆ ಬೀಳ್ಕೊಡುಗೆ
ಚಾಮರಾಜನಗರ ತಾಲೂಕಿನ ಚಂದಕವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸದ ಹಿರಿಯ ಉಪನ್ಯಾಸಕ ಡಿ.ಲಕ್ಷ್ಮಣ್ ವಯೋ ನಿವೃತ್ತಿ ಹೊಂದಿದ ಕಾರಣ ಅವರನ್ನು ಕಾಲೇಜು ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಶರಣರ ಸಂದೇಶ ಯುವ ಪೀಳಿಗೆಗೆ ಮಾದರಿ: ಡಾ.ಲೋಕೇಶ್
ಸುತ್ತೂರು ರಾಜೇಂದ್ರ ಶ್ರೀಗಳು ದಾಸೋಹ, ಶೈಕ್ಷಣಿಕ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಶರಣರ ಸಂದೇಶಗಳು ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದು ಡಾ.ಲೋಕೇಶ್ ಹೇಳಿದರು. ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಸುತ್ತೂರು ರಾಜೇಂದ್ರ ಶ್ರೀಗಳ ಜಯಂತಿಯಲ್ಲಿ ಮಾತನಾಡಿದರು.
ಶ್ರಾವಣ ಮಾಸ ಕಡೆ ಶನಿವಾರಕ್ಕೆ ಯಳಂದೂರಿನ ಬಿಳಿಗಿರಿ ರಂಗನಬೆಟ್ಟಕ್ಕೆ ಹರಿದು ಬಂದ ಭಕ್ತರು
ಶ್ರಾವಣ ಮಾಸದ ಕಡೇ ಶನಿವಾರ ಯಳಂದೂರು ತಾಲೂಕಿನ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು : ಅಶ್ವಥ್ ನಾರಾಯಣ್
ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ. ಮುಡಾ ಹಗರಣದ ಕುರಿತು ಸತ್ಯಾಂಶ ಬಹಿರಂಗಪಡಿಸಬೇಕೆಂದೂ ಅವರು ಒತ್ತಾಯಿಸಿದರು.
ರಸ್ತೆ ಅಭಿವೃದ್ಧಿಪಡಿಸಲು ಒತ್ತಾಯಿಸಿ ರಾಮಾಪುರ ಬಂದ್‌
ರಾಮಾಪುರ ಗರಿಕೆ ಕಂಡಿ ಅಂತಾರಾಜ್ಯ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಶುಕ್ರವಾರ ಕರೆ ನೀಡಲಾಗಿದ್ದ ಹನೂರಿನ ರಾಮಾಪುರ ಬಂದ್ ಮಾಡುವ ಮೂಲಕ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ವಿನೂತನವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ವಿರುದ್ಧ ರಾಜ್ಯಪಾಲರದ್ದು ಆತುರದ ತೀರ್ಮಾನ: ಜಿಪಂ ಮಾಜಿ ಸದಸ್ಯ ಆರ್. ಬಾಲರಾಜು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶ ನೀಡಿರುವುದು ಆತುರದ ನಿರ್ಧಾರವಾಗಿದ್ದು, ಮತ್ತೊಂದು ಬಾರಿ ಈ ವಿಚಾರದ ಬಗ್ಗೆ ಪರಿಶೀಲನೆ ಮಾಡಬೇಕಾಗಿತ್ತು ಎಂದು ಜಿಪಂ ಮಾಜಿ ಸದಸ್ಯ ಆರ್.ಬಾಲರಾಜು ತಿಳಿಸಿದರು.ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 30 ದಿನಕ್ಕೆ ₹1.76 ಕೋಟಿ ಸಂಗ್ರಹ
ಮಾದೇಶ್ವರ ಬೆಟ್ಟದಲ್ಲಿ 30 ದಿನಗಳ ಅಂತರದಲ್ಲಿ ₹1.76 ಕೋಟಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.
ಪೋತ್ಸಾಹದ ಕೊರತೆಗೆ ದೇಶದಲ್ಲಿ ಕ್ರೀಡೆ ಕ್ಷೀಣಿಸುತ್ತಿದೆ: ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಸವರಾಜೇಂದ್ರ
ಪ್ರೋತ್ಸಾಹದ ಕೊರತೆಯಿಂದಾಗಿ ಜಿಲ್ಲೆ, ರಾಜ್ಯ, ದೇಶದಲ್ಲಿ ಕ್ರೀಡೆ ಕ್ಷೀಣಿಸುತ್ತಿದೆ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಎಂ. ಬಸವರಾಜೇಂದ್ರ ವಿಷಾದ ವ್ಯಕ್ತಪಡಿಸಿದರು. ಚಾಮರಾಜನಗರದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿಯಲ್ಲಿ ರಾಸಾಯನಿಕ ಕ್ರಮ ಕೊನೆ ಅಸ್ತ್ರವಾಗಬೇಕು: ಡಾ.ಪ್ರಕಾಶ್‌
'ಕೃಷಿಯಲ್ಲಿ ಕಂಡು ಬರುವ ಕಳೆ, ಕೀಟ ಮತ್ತು ರೋಗಗಳ ಸಮಸ್ಯೆಗಳಿಗೆಲ್ಲ ರಾಸಾಯನಿಕ ಕ್ರಮ ಒಂದೇ ಅಸ್ತ್ರವಲ್ಲ, ಹೇಳಬೇಕೆಂದರೆ ಅದು ಕೊನೆಯ ಅಸ್ತ್ರವಾಗಬೇಕು' ಎಂದು ಬೇಸಾಯ ಶಾಸ್ತ್ರಜ್ಞ ಡಾ.ಪಿ. ಪ್ರಕಾಶ್ ಹೇಳಿದ್ದಾರೆ. ಚಾಮರಾಜನಗರದಲ್ಲಿ 'ಸೂರ್ಯಕಾಂತಿ ಬೆಳೆ ವಿಚಾರ ಸಂಕಿರಣ' ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುಂಡ್ಲುಪೇಟೆ ಪುರಸಭೆ ಅಧಿಕಾರಕ್ಕಾಗಿ ಕೈ, ಕಮಲ ಹಗ್ಗಜಗ್ಗಾಟ!
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿಗೊಂಡಿದ್ದು, ಪುರಸಭೆಯ ಅಧಿಕಾರಕ್ಕಾಗಿ ಕಾಂಗ್ರೆಸ್‌, ಬಿಜೆಪಿ ಹಗ್ಗಜಗ್ಗಾಟಕ್ಕೆ ಚುನಾವಣೆಯು ವೇದಿಕೆ ಒದಗಿಸಿದೆ.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved