• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಪ್ರಾಧಿಕಾರ ರಚನೆಗೆ ವಿರೋದ
ಶ್ರೀ ಮಂಟೇಸ್ವಾಮಿ, ಶ್ರೀ ರಾಚಪ್ಪಾಜಿ ಮತ್ತು ಶ್ರೀ ಸಿದ್ದಪಾಜಿ ಪ್ರಾಧಿಕಾರ ರಚನೆ ವಿರೋಧಿಸಿ ಪ್ರತಿಭಟನಾ ಶಾಂತಿ ಸಭೆ ನಡೆಸಲಾಯಿತು.
15ನೇ ವಾರ್ಡನಲ್ಲಿ ರಸ್ತೆ ಒತ್ತುವರಿ ಜಾಗ ತೆರವುಗೊಳಿಸಿ
ನಗರದ 15ನೇ ವಾರ್ಡ್‌ನ 3ನೇ ಮತ್ತು 4ನೇ ಅಡ್ಡ ರಸ್ತೆಗಳಲ್ಲಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಿ ವಾರ್ಡ್ ನ ನಿವಾಸಿಗಳಿಗೆ ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು
ಪತ್ರಕರ್ತ ಚಿಕ್ಕಮಾಳಿಗೆ ಮೇಲೆ ಹಲ್ಲೆ ಆಸ್ಪತ್ರೆಗೆ ದಾಖಲು
ಪತ್ರಕರ್ತ ಚಿಕ್ಕಮಾಳಿಗೆ ಮೇಲೆ ವ್ಯಕ್ತಿಯೋರ್ವ ಕ್ಷಲ್ಲಕ ವಿಚಾರಕ್ಕೆ ಹಲ್ಲೆ ಮಾಡಿ ಕೈ ಮುರಿದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಮಾನಸಿಕ, ದೈಹಿಕ ಸದೃಢರಾಗಲು ಕ್ರೀಡೆ ಸಹಕಾರಿ
ಕ್ರೀಡೆಗಳು ಮಾನಸಿಕ, ದೈಹಿಕವಾಗಿ ಸದೃಢರಾಗಲು ತುಂಬಾ ಮುಖ್ಯ. ಆ ನಿಟ್ಟಿನಲ್ಲಿ ಶಿಕ್ಷಕರು ಪ್ರಾಥಮಿಕ ಶಾಲಾ ಹಂತದಲ್ಲೇ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ಶಾಸಕ ಎಂ.ಆರ್‌. ಮಂಜುನಾಥ್ ಹೇಳಿದರು.ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ 2025-26 ನೇ ಸಾಲಿನ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಲ್ಲಿ ಕಿವಿ, ಮಾತಿನ ತೊಂದರೆಯ ಲಕ್ಷಣ ಗುರುತಿಸಿ
ಅಂಗನವಾಡಿ ಮಕ್ಕಳಲ್ಲಿ ಇರಬಹುದಾದ ವಾಕ್-ಶ್ರವಣ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡುವ ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಪ್ರಯಾಸ್ ಯೋಜನೆ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರನ್ನು ಸಜ್ಜುಗೊಳಿಸುವ ತರಬೇತಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು.
ಚಾಮರಾಜನಗರ ಅಭಿವೃದ್ಧಿ ಹೊಂದಿದ ಜಿಲ್ಲೆ: ಸಿಇಒ ಮೋನಾರೋತ್
ಈ ಜಿಲ್ಲೆಯು ಹಿಂದುಳಿದ ಜಿಲ್ಲೆಯಲ್ಲ, ಅಭಿವೃದ್ಧಿ ಹೊಂದಿದ ಜಿಲ್ಲೆಯಾಗಿದೆ ಎಂದು ಜಿಪಂ ಸಿಇಒ ಮೋನಾರೋತ್ ಹೇಳಿದರು.
ಎಲ್ಲರೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ
ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ನಿರ್ವಹಣೆಯ ಸಂತೇಮರಹಳ್ಳಿಯಲ್ಲಿರುವ ಅರ್ಚರಿ,ಫೆನ್ಸಿಂಗ್ ಕ್ರೀಡಾ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಚಾಮರಾಜನಗರ ದಸರಾ ಆಚರಣೆ ನಡೆಸಿ: ಶಿವಶಂಕರ್ ಚಟ್ಟು ಆಗ್ರಹ
ಚಾಮರಾಜನಗರ ದಸರಾ ಆಚರಣೆಯನ್ನು ಈ ಬಾರಿಯೂ ನಡೆಸಬೇಕು ಎಂದು ಜಿಲ್ಲಾ ಯುವ ಕಲಾವಿದರ ಬಳಗದ ಕಾರ್ಯದರ್ಶಿ ಶಿವಶಂಕರ್ ಚಟ್ಟು ಆಗ್ರಹಿಸಿದರು.
ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ
ಅಸ್ಪೃಶ್ಯತೆ ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಸಹಾಯಕ ಪ್ರಾಧ್ಯಾಪಕ ಬಸವಣ್ಣ ಮೂಕಹಳ್ಳಿ ತಿಳಿಸಿದರು.
ದೇಶಕ್ಕೆ ರಾಜೇಂದ್ರ ಶ್ರೀಗಳ ಕೊಡುಗೆ ಅಪಾರ
ಪೂಜ್ಯ ರಾಜೇಂದ್ರ ಶ್ರೀಗಳು ನಾಡಿಗೆ ಮತ್ತು ದೇಶಕ್ಕೆ ಅಪಾರವಾದ ಸೇವೆಯನ್ನು ಸಲ್ಲಿಸಿದ್ದಾರೆ ಎಂದು ಕೆಸ್ತೂರು ಪಟ್ಟದ ಮಠದ ತೋಂಟದಾರ್ಯ ಸ್ವಾಮಿ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 460
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved