• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಹೆಚ್ಚಿಸಿಕೊಳ್ಳಬೇಕು: ಶಾಸಕ ಮಂಜುನಾಥ್
ಕೊಳ್ಳೇಗಾಲ ಮಹದೇಶ್ವರ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಸಂಯುಕ್ತಾಶ್ರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಸಕ ಎ.ಆರ್‌.ಕೃಷ್ಣಮೂರ್ತಿ ಮಾತನಾಡಿದರು.
ಲೋಕಾಯುಕ್ತದಲ್ಲಿ ದೂರಿದ್ದ ಮಾತ್ರಕ್ಕೆ ನಾವು ಆರೋಪಿಗಳಲ್ಲ
ಒಳಚರಂಡಿ ಮಂಡಳಿ ಕಾಮಗಾರಿಯನ್ನು ಕೊಳ್ಳೇಗಾಲ ಪಟ್ಟಣದಲ್ಲಿ ಸಂಪೂರ್ಣಗೊಳಿಸಿಯೇ ಇಲ್ಲ, ಇನ್ನು ಹಸ್ತಾಂತರದ ಪ್ರಕ್ರಿಯೆಯೆ ಹೇಗೆ ಸಾಧ್ಯ ಎಂದು ನಗರಸಭೆ ಮಾಜಿ ಅಧ್ಯಕ್ಷ ರಮೇಶ್ ತಿಳಿಸಿದರು.
ಸವಿತಾ ಸಮಾಜದ ಏಳ್ಗೆಗಾಗಿ ಮಕ್ಕಳಿಗೆ ಶಿಕ್ಷಣ ನೀಡಿ
ಚಾಮರಾಜನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಡಪದ ಅಪ್ಪಣ್ಣ ಅವರ 890ನೇ ಜಯಂತಿ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ಪೆಟ್ರೋಲಿಯಂ ಬಳಕೆ ಬದಲು ಜೈವಿಕ ಇಂಧನ ಸೂಕ್ತ
ಚಾಮರಾಜನಗರ ಹರದನಹಳ್ಳಿ ಕೆವಿಕೆಯಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆ ಅಂಗವಾಗಿ ಟ್ರ್ಯಾಕ್ಟರ್‌ಗೆ ಜೈವಿಕ ಇಂಧನ ಹಾಕಲಾಯಿತು.
ಶ್ರೀ ಕೃಷ್ಣ ಜನ್ಮಾಷ್ಟಮಿ ಸೀಮಿತ ಆಚರಣೆ ಅಲ್ಲ
ಹನೂರು ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿದರು.
ಪಿಡಿಒಗಳು ಪ್ರಾಮಾಣಿಕವಾಗಿ ಶ್ರಮಿಸಿ: ಶಾಸಕ ಮಂಜುನಾಥ್
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹನೂರಿನಲ್ಲಿ ತಾಲೂಕಿನ ಗ್ರಾಪಂ ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕೃಷ್ಣನ ಮಾನವ ಪ್ರೇಮ ಸಂದೇಶಗಳು ಇಂದಿಗೂ ಪ್ರಸ್ತುತ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪುಷ್ಪಾರ್ಚನೆ ನೆರವೇರಿಸಿದರು.
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧೆಡೆ ಶಾಸಕ ಮಂಜುನಾಥ್ ಭೇಟಿ
ಹನೂರು ತಾಲೂಕಿನ ವಿವಿಧಡೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರಿಗೆ ಹಬ್ಬದ ಶುಭಾಶಯ ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಮನರೇಗಾ ಕಾಮಗಾರಿ ಪರಿಶೀಲನೆ
ಚಾಮರಾಜನಗರದ ಕೋಳಿಪಾಳ್ಯ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ೫ ಲಕ್ಷ ರು. ವೆಚ್ಚದಲ್ಲಿ ನೀರುಗಾಲುವೆ ಹಾಗೂ ರಸ್ತೆ ಅಭಿವೃದ್ಧಿ ನಿರ್ಮಾಣ ನಡೆಯುತ್ತಿರುವ ಪುಣಜನೂರು ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಗಣೇಶ್ ನಾಯಕ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಮನರೇಗಾ ಒಂಬುಡ್ಸ್ ಮನ್ ಜತೆ ತೆರಳಿ ಪರಿಶೀಲಿಸಿದರು.
ಕಬ್ಬಹಳ್ಳಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರಕ್ಕೆ ಚಾಲನೆ
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಕಬ್ಬಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ರೈತರ ಸಾಮಾನ್ಯ ಸಭೆ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 440
  • next >
Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved