• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 26ರಂದು ರೈತ ಸಂಘದಿಂದ ಪ್ರತಿಭಟನೆ
ತಾಲೂಕಿನ ಬಹುತೇಕ ಜಲಾಶಯ ಕೆರೆ, ಕಟ್ಟೆಗಳಿಗೆ ನದಿಯಿಂದ ನೀರು ಬಿಡುವ ಸದುದ್ದೇಶದಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಬರಿದಾಗುತ್ತಿರುವ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಫಲಪ್ರದಗೊಳಿಸಬೇಕು. ಜೊತೆಗೆ ಚೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಕಾಲದಲ್ಲಿ ಯಾವುದೇ ಕೆಲಸ, ಕಾರ್ಯಗಳು ಆಗುತ್ತಿಲ್ಲ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಸುಟ್ಟು ಹೋದರೆ ದುರಸ್ತಿಪಡಿಸಲು ಇಲ್ಲಿನ ಅಧಿಕಾರಿ, ಸಿಬ್ಬಂದಿ ವರ್ಗದವರು ರೈತರನ್ನು ಕಚೇರಿಗೆ ಅಲೆಯುವಂತೆ ಮಾಡುತ್ತಿದ್ದಾರೆ.
ಸ್ಥಳೀಯರಿಗೂ,ಮಹಿಳೆಯರಿಗೂ ಉದ್ಯಮಿಗಳಾಗಲು ಉತ್ತೇಜಿಸಿ: ಆರ್.ಎಂ. ಚಿಂತಾಮಣಿ ಸಲಹೆ
ಚಾಮರಾಜನಗರ ರೈಲ್ವೆ ಮ್ಯಾಪ್ ನಲ್ಲಿ ಕೊನೆಯ ನಿಲ್ದಾಣ. ತಮಿಳುನಾಡಿನ ಮೆಟ್ಟುಪಾಳಯಂವರೆಗೆ ವಿಸ್ತರಿಸಿದರೆ ಒಂದು ಮಿಸ್ಸಿಂಗ್ ಲಿಂಕ್ ಜೋಡಿಸಿದಂತೆ ಆಗುತ್ತದೆ. ಆದರೆ ರೈಲ್ವೆಯವರು ದಿಂಬಂ ಮಾರ್ಗ ಹತ್ತಾರು ಸುರಂಗಗಳನ್ನು ಕೊರೆದು ಅರಣ್ಯ ಹಾನಿಗೊಳಪಡಿಸುವ ಸರ್ವೇ ನಡೆಸಿ ವರದಿ ಕೊಟ್ಟಿದ್ದರು.
ಗುಣಮಟ್ಟದ ಹಾಲಿನಿಂದ ಸಂಘದ ಜೊತೆ ಉತ್ಪಾದಕರೂ ಅಭಿವೃದ್ಧಿ: ಶಾಸಕ ಪುಟ್ಟರಂಗಶೆಟ್ಟಿ
ಖಾಸಗಿ ಡೇರಿಗಳು ರೈತರಿಗೆ ೧ ರಿಂದ ೨ರು. ಹಣ ಹೆಚ್ಚಿಗೆ ನೀಡುತ್ತವೆ. ಆದರೆ ರೈತರಿಗೆ ನಯಾಪೈಸೆಯಷ್ಟು ಪ್ರೋತ್ಸಾಹ ಧನ, ರೈತಮಕ್ಕಳಿಗೆ ಸ್ಕಾಲರ್ ಶಿಪ್, ರೈತ ಕಲ್ಯಾಣ ಟ್ರಸ್ಟ್‌ ವಿಮೆಯಂತಹ ಯಾವುದೇ ಸೌಲಭ್ಯಗಳನ್ನು ಖಾಸಗಿ ಡೇರಿ ನೀಡುವುದಿಲ್ಲ .
ವಂಚನೆಗೊಳಗಾದ ಗ್ರಾಹಕರ ಹಣ ಮರುಪಾವತಿಗೆ ಆಗ್ರಹಿಸಿ ಪ್ರತಿಭಟನೆ
ಪಾವತಿ ಖಾತರಿ ಹಕ್ಕುಗಳ ಕಾನೂನು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ- 2019 ರ ಅನ್ವಯ ಪ್ರತಿಯೊಬ್ಬ ವಂಚನೆಗೊಳಗಾದ ಹೂಡಿಕೆದಾರರ ಠೇವಣಿಯ ಎರಡರಿಂದ ಮೂರು ಪಟ್ಟು ತಕ್ಷಣವೇ ಪಾವತಿಸಬೇಕು. ನಿರುದ್ಯೋಗಿ ಮುಗ್ಧ ಏಜೆಂಟರಿಗೆ ಭದ್ರತೆ, ಗೌರವ, ಉದ್ಯೋಗ ಮತ್ತು ಪುನರ್ವಸತಿ ಹಕ್ಕನ್ನು ನೀಡಬೇಕು.
ಪೌರ ಕಾರ್ಮಿಕರೇ..ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌
ಪುರಸಭೆ ಸಭಾಂಗಣದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪುರಸಭೆ ಸದಸ್ಯೆಯ ಬದಲು ಪತಿ ವೇದಿಕೆ ಏರಿದ ಘಟನೆ ನಡೆದಿದೆ. ಪುರಸಭೆ ಸದಸ್ಯೆ ವೀಣಾ ಬದಲಿಗೆ ಪತಿ ಮಂಜುನಾಥ್‌, ಸದಸ್ಯೆ ಆರ್.ಭಾಗ್ಯಲಕ್ಷ್ಮೀ ಬದಲಿಗೆ ಪತಿ ಕಾರ್ಗಳ್ಳಿ ಸುರೇಶ್‌, ಸದಸ್ಯೆ ಅನ್ನಪೂರ್ಣ ಬದಲಿಗೆ ಮಾವ ಮಹದೇವನಾಯಕ ಸರ್ಕಾರಿ ವೇದಿಕೆಯಲ್ಲಿ ವಿರಾಜಮಾನರಾಗಿ ಕುಳಿತಿದ್ದರು.
ಸರ್ಕಾರಿ ಶಾಲೆಗಳ ಅಳಿವು ಉಳಿವು ಶಿಕ್ಷಕರ ಮೇಲೆ
ಪ್ರಸ್ತುತ ಜ್ಞಾನಕೋಸ್ಕರ ಶಿಕ್ಷಣ ಪಡೆಯುತ್ತಿಲ್ಲ, ಉನ್ನತ ವೃತ್ತಿಗೋಸ್ಕರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಅಗತ್ಯತೆ ಹೆಚ್ಚಾಗಿದ್ದು, ಮೊದಲೇ ನಿರ್ಧರಿಸಿ ಶಿಕ್ಷಣ ಕೊಡಿಸುತ್ತಿದ್ದಾರೆ.
ಗಣೇಶೋತ್ಸವದಲ್ಲಿ ತೇಲಿದ ಗುಂಡ್ಲುಪೇಟೆ ಜನ!
ಹಾಸ್ಯೋತ್ಸವದಲ್ಲಿ ತೇಲಿ ಬಂದ ನಗು, ಚಲನ ಚಿತ್ರಗಳ ಗೀತೆಗಳ ಭರ್ಜರಿ ಸೌಂಡಿಗೆ ಕ್ರೀಡಾಂಗಣದಲ್ಲಿ ನೆರೆದಿದ್ದ ಸಾವಿರಾರು ಯುವಕರು ಕುಣಿದು ಕುಪ್ಪಳಿಸಿದರು.
ಚಾಮರಾಜನಗರ ದಸರಾ ಅದ್ಧೂರಿ ಆಚರಣೆಗೆ ಸಿದ್ಧತೆ
ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
ಗುಣಮಟ್ಟದ ಹಾಲು ಶೇಖರಣೆಯಿಂದ ಹೆಚ್ಚಿನ ಲಾಭ: ಸದಾಶಿವಮೂರ್ತಿ
ಗುಣಮಟ್ಟದ ಹಾಲು ಸಂಗ್ರಹಣೆಯಿಂದ ಹಾಲಿನ ಉಪ ಉತ್ಪನ್ನಗಳನ್ನು ತಯಾರು ಹಾಗೂ ಹಾಲಿನ ಪೌಡರ್ ಮಾಡಲು ಸಹಕಾರಿಯಾಗುತ್ತದೆ. ಲಾಭಾಂಶವು ಹೆಚ್ಚು ಬರುತ್ತದೆ ಎಂದು ಚಾಮುಲ್ ನಿರ್ದೇಶಕ ಸದಾಶಿವಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಕ್ರಮ ಕೈಗೊಳ್ಳಿ: ಹೊನ್ನೂರ್ ಪ್ರಕಾಶ್
ಹುಬ್ಬೆ ಹುಣಸೆ ರಾಮನಗುಡ್ಡ, ವಿವಿಧ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿದ್ಯುತ್ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು. ಹನೂರಿನಲ್ಲಿ ನೂತನ ಘಟಕಗಳ ಉದ್ಘಾಟನೆ ಮಾಡಿ ಮಾತನಾಡಿದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved