• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಕಾರ್ಯಕ್ರಮ: ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ನಿರ್ದೇಶನದ ಮೇರೆಗೆ ನಗರಸಭೆ ವ್ಯಾಪ್ತಿಯ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕುಂದುಕೊರತೆ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ ಹೇಳಿದರು. ಚಾಮರಾಜನಗರದಲ್ಲಿ ಪೌರಕಾರ್ಮಿಕರ ಕುಂದುಕೊರತೆ, ಸಂವಾದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಸಮಸ್ಯೆ, ಅಹವಾಲುಗಳನ್ನು ಆಲಿಸಿ ಮಾತನಾಡಿದರು.
ಕೊಳ್ಳೇಗಾಲದಲ್ಲಿ ಜನ್ಮಾಷ್ಟಮಿ ನಿಮಿತ್ತ ಕೃಷ್ಣ, ರಾಧೆ ವೇಷತೊಟ್ಟು ಕಣ್ಮನ ಸೆಳೆದ ಚಿಣ್ಣರು
ಕೊಳ್ಳೇಗಾಲ ಪಟ್ಟಣದ ಮಾನಸ ವಿದ್ಯಾಸಂಸ್ಥೆಯ ನಿಸರ್ಗ ವಿದ್ಯಾನಿಕೇತನ ಶಾಲೆಯಲ್ಲಿ ಕೃಷ್ಣಜನ್ಮಾಷ್ಟಮಿ ಹಿನ್ನೆಲೆ ಶಾಲಾ ಸಭಾಂಗಣ ಮತ್ತು ಹೊರಾಂಗಣದಲ್ಲಿ ಚಿಣ್ಣರ ಕಲರವ ಕಂಡು ಬಂತು.
ಬೆಲ್ಲತ್ತ ಸಾನೆಕೆರೆ, ಹೊಂಗನೂರು ಹಿರಿಕೆರೆಗಳ ಅಭಿವೃದ್ಧಿಗೆ ಒತ್ತು
ಈ ಭಾಗದ ರೈತರ ಜೀವನಾಡಿಯಾಗಿರುವ ಬೆಲ್ಲತ್ತ ಸಾನೆಕೆರೆ ಹಾಗೂ ಹೊಂಗನೂರು ಹಿರಿಕೆರೆಗಳನ್ನು ಅಭಿವೃದ್ಧಿ ಪಡಿಸಿ, ನಾಲೆಗಳ ಮೂಲಕ ರೈತರ ಜಮೀನುಗಳಿಗೆ ನೀರು ಹರಿಸಲು ಬದ್ಧನಾಗಿದ್ದೇನೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಚಾಮರಾಜನಗರದಲ್ಲಿ ೨ ಕೋಟಿ ರು. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಶಿಕ್ಷಣ ಪಡೆದು ಉನ್ನತ ಹುದ್ದೆಗಳ ಕಡೆ ಆದ್ಯತೆ ನೀಡಿ: ಜೆ.ಶ್ರೀನಿವಾಸ್
ಸಮಾಜದ ಪ್ರತಿಯೊಬ್ಬರು ಕಡ್ಡಾಯವಾಗಿ ಶಿಕ್ಷಣ ಪಡೆದುಕೊಂಡು ಉನ್ನತ ಹುದ್ದೆಗಳ ಪಡೆಯುವ ಕಡೆ ಮೊದಲ ಆದ್ಯತೆ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಜೆ. ಶ್ರೀನಿವಾಸ್ ಕರೆ ನೀಡಿದರು. ಯಳಂದೂರಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುಜಿಡಿ ಒಳಚರಂಡಿ ಕಾಮಗಾರಿ ಲೋಪ: ಲೋಕಾಯುಕ್ತರಿಂದ ಡಿಸಿ ಶಿಲ್ಪಾನಾಗ್‌ಗೆ ನೋಟಿಸ್‌
ಯುಜಿಡಿ (ಒಳಚರಣಡಿ) ಕಾಮಗಾರಿ ಸಂಪೂರ್ಣವಾಗಿಲ್ಲವಾದರೂ ಕೊಳ್ಳೇಗಾಲ ನಗರಸಭೆ ಅದನ್ನು ಹಸ್ತಾಂತರಿಸಿಕೊಂಡು ಕರ್ತವ್ಯಲೋಪ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಇಲಾಖೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಒಳಗೊಂಡಂತೆ 16 ಜನರಿಗೆ ನೋಟಿಸ್ ಜಾರಿಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೆರೆ ಹೂಳು ತೆರವಿಗೆ ಕ್ರಿಯಾಯೋಜನೆ ಸಲ್ಲಿಸಿ: ಶಾಸಕ ಕೃಷ್ಣಮೂರ್ತಿ
ಕೊಳ್ಳೇಗಾಲ ಕ್ಷೇತ್ರದ ವ್ಯಾಪ್ತಿಯ ಕೊಳ್ಳೇಗಾಲ, ಯಳಂದೂರು ಹಾಗೂ ಸಂತೇಮರಹಳ್ಳಿ ಉಪ ವಿಭಾಗಗಳ ಕಬಿನಿ ನಾಲೆಗಳ ದುರಸ್ತಿ ಈ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಹೂಳು ತೆಗೆಸಿ, ಸಂಪೂರ್ಣವಾಗಿ ಕೆರೆಗಳಿಗೆ ತುಂಬಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಹೊಸ ತಾಂತ್ರಿಕತೆಯಿಂದ ಕೃಷಿ ಸುಧಾರಣೆ ಸಾಧ್ಯ
ಚಾಮರಾಜನಗರ: ಕೃಷಿ ಮಹಾವಿದ್ಯಾಲಯ ಶಿಬಿರ ಆಯೋಜಿಸಿರುವುದರಿಂದ ಹೊಸ ತಾಂತ್ರಿಕತೆಗಳನ್ನು ಕೃಷಿ ವಿದ್ಯಾರ್ಥಿಗಳು ರೈತರಿಗೆ ತಲುಪಿಸುತ್ತಿದ್ದು, ಇದರಿಂದ ಬೇಸಾಯ ಕ್ರಮದಲ್ಲಿ ಸುಧಾರಣೆ ಕಾಣಲು ಸಾಧ್ಯವಾಗುತ್ತದೆ ಎಂದು ಸಾಗಡೆ ಗ್ರಾಪಂ ಅಧ್ಯಕ್ಷ ಶಿವಕುಮಾರ್ ಹೇಳಿದರು.
ಕರ್ನಾಟಕದ 50 ವರ್ಷದ ಸಂಭ್ರಮ ಶ್ಲಾಘನೀಯ
ಕನ್ನಡಪ್ರಭ ವಾರ್ತೆ ಹನೂರುನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯ ಏಕೀಕರಣವಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಕಾರ್ಯಕ್ರಮ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ತಿಳಿಸಿದರು.
ಮೈಸೂರು-ಚಾಮರಾಜನಗರ ಬ್ಯಾಂಕ್‌ನಿಂದ ಕೆರೆಹಳ್ಳಿ ಕೃಷಿ ಸಂಘಕ್ಕೆ ಬಾಕಿ: ಜಮೆಗೆ ಗಡುವು
ಮೈಸೂರು - ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ (ಎಂಡಿಸಿಸಿ) ನಡೆದಿರುವ ಹಗರಣದಲ್ಲಿ ಕೆರೆಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ರೈತರಿಗೆ ನೀಡಬೇಕಾಗಿರುವ ೩೨ ಲಕ್ಷ ರು. ಬಾಕಿ ನೀಡುವಂತೆ ಚಾಮರಾಜನಗರದಲ್ಲಿ ನಡೆದ ಕೆರೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಒತ್ತಾಯಿಸಲಾಯಿತು.
ದಲಿತರ ಮೇಲಿನ ಸುಳ್ಳು ಕೇಸ್‌ ಕೈಬಿಡಬೇಕು: ದಲಿತ ಮುಖಂಡರ ಆಗ್ರಹ
ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿ ದಲಿತರ ಮೇಲೆ ದಾಖಲಾಗಿರುವ ಸುಳ್ಳು ಕೇಸ್‌ಗಳಿಂದ ದಲಿತರನ್ನು ಕೈಬಿಡಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು. ಚಾಮರಾಜನಗರ ಎಸ್ಸಿ-ಎಸ್ಟಿ ಮುಖಂಡರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 440
  • next >
Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved