• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಳ್ಳೇಗಾಲದ ಟಿಎಪಿಸಿಎಂಎಸ್ ಆಡಳಿತ ವಿಫಲತೆ: ತನಿಖೆಗೆ ಕೋರಿದ ಚಿಕ್ಕಮಗಳೂರು ಸಹಕಾರ ಇಲಾಖೆ
ಕೊಳ್ಳೇಗಾಲದ ಟಿಎಪಿಸಿಎಂಎಸ್‌ನಲ್ಲಿ ನಡೆದಿರುವ ಆಡಳಿತದಲ್ಲಿ ವಿಫಲತೆ ಕುರಿತು ಹಿರಿಯ ಅಧಿಕಾರಿಗಳಿಗೆ ದೂರುದಾರರೊಬ್ಬರ ಮನವಿ ಮೇರೆಗೆ ಅರ್ಜಿ ಉಲ್ಲೇಖಿಸಿದ ಹಿರಿಯ ಅಧಿಕಾರಿಗಳು ಚಿಕ್ಕಮಗಳೂರಿನ ಸಹಕಾರಿ ಇಲಾಖೆ ಉಪನಿಬಂಧಕರಿಗೆ ಈ ಸಂಬಂಧ ತನಿಖೆ ಕೈಗೊಳ್ಳುವಂತೆ ಪತ್ರ ಬರೆದು ವಿವಾದಕ್ಕೀಡಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಡೇರಿಗೆ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ ಹೆಚ್ಚಿನ ಲಾಭ ಗಳಸಿ: ಬಸವರಾಜು
ರೈತರು ಡೇರಿಗೆ ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಹೆಚ್ಚಿನ ಲಾಭ ಪಡೆದು ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಚಾಮುಲ್ ನಿರ್ದೇಶಕ ಎಚ್.ಎಸ್.ಬಸವರಾಜು ಸಲಹೆ ನೀಡಿದರು. ಚಾಮರಾಜನಗರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸಹಕಾರ ಭವನ ನಿರ್ಮಾಣಕ್ಕೆ ಒತ್ತು: ನಂಜುಂಡಪ್ರಸಾದ್
ಒಕ್ಕೂಟಕ್ಕೆ ನೀಡಿರುವ ನಿವೇಶನ ಸಹಕಾರ ಇಲಾಖೆಯ ಹೆಸರಿನಲ್ಲಿದ್ದು, ಈ ಜಾಗವನ್ನು ವರ್ಗಾಯಿಸಿಕೊಂಡು ಪ್ರಸಕ್ತ ವರ್ಷದಿಂದಲೇ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಹಾಗೂ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ತಿಳಿಸಿದರು. ಚಾಮರಾಜನಗರದಲ್ಲಿ ಒಕ್ಕೂಟದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆಪ್ಟೆಂಬರ್‌ 23 ರಂದು ಗುಂಡ್ಲುಪೇಟೆಯಲ್ಲಿ ರೈತರಿಂದ ಎತ್ತಿನಗಾಡಿ, ಟ್ರ್ಯಾಕ್ಟರ್‌ ಮೆರವಣಿಗೆ
ಕಳೆದ ೧೦ ದಿನದಿಂದ ರೈತ ಸಂಘ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಶನಿವಾರಕ್ಕೆ ೧೧ ದಿನಕ್ಕೇ ಕಾಲಿಟ್ಟಿದ್ದು, ಸೆ.23ರ ಸೋಮವಾರ ಗುಂಡ್ಲುಪೇಟೆಯಲ್ಲಿ ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ ಚಳವಳಿ ನಡೆಸಲು ಜಿಲ್ಲಾ ರೈತ ಸಂಘ ನಿರ್ಧರಿಸಿದೆ.
ಚಾಮರಾಜನಗರದಲ್ಲಿ ಅರುಂಧತಿ ಸೂಸೈಟಿ ಸ್ಥಾಪನೆ ಬದಲಾವಣೆಯ ಮುನ್ನುಡಿ: ಸುತ್ತೂರು ಶ್ರೀ
ಒಂದು ಕಾಲದಲ್ಲಿ ಬ್ಯಾಂಕಿನೊಳಗೆ ಹೋಗಲು ಭಯಪಡುತಿದ್ದ ಸಮಾಜವೊಂದು ತನ್ನ ಬ್ಯಾಂಕ್ ಸ್ಥಾಪನೆ ಮಾಡಿರುವುದು ಒಂದು ಐತಿಹಾಸಿಕವಾಗಿದ್ದು, ಬದಲಾವಣೆಯ ಮುನ್ನುಡಿಯಾಗಿದೆ ಎಂದು ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಚಾಮರಾಜನಗರದಲ್ಲಿ ಅರುಂಧತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಅರಣ್ಯ ಸಂರಕ್ಷಣೆಯೊಂದಿಗೆ ಸಮುದಾಯ ಸಂರಕ್ಷಣೆಗೆ ಮುಂದಾಗಿ: ಸಂಶೋಧಕ ಡಾ.ಆರ್.ಸಿದ್ದಪ್ಪಶೆಟ್ಟಿ
ಗಿರಿಜನರು ಅರಣ್ಯ ಸಂರಕ್ಷಣೆಯೊಂದಿಗೆ ಸಮುದಾಯ ಸಂರಕ್ಷಣೆಗೆ ಮುಂದಾಗಬೇಕು ಎಂದು ಏಟ್ರಿ ಸಂಸ್ಥೆಯ ಪ್ರಾಧ್ಯಾಪಕ ಹಾಗೂ ಸಂಶೋಧಕ ಡಾ.ಆರ್.ಸಿದ್ದಪ್ಪಶೆಟ್ಟಿ ಅವರು ಸಲಹೆ ನೀಡಿದರು. ಯಳಂದೂರಿನಲ್ಲಿ ಅರಣ್ಯ ಹಕ್ಕು ಸಮಿತಿಗಳ ಸದಸ್ಯರಿಗೆ ಸಮುದಾಯ ಸಂರಕ್ಷಣೆ ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸೀಲಿ ಗುಂಡ್ಲುಪೇಟೆ ಜಿಲ್ಲೆಗೆ ಪ್ರಥಮ ಸ್ಥಾನ: ಶಾಸಕ ಗಣೇಶ್‌ ಪ್ರಸಾದ್‌
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗುಂಡ್ಲುಪೇಟೆ ತಾಲೂಕು ಪ್ರಥಮ ಸ್ಥಾನ ಬರಲು ಶಿಕ್ಷಕರ ಶ್ರಮ ಹಾಗೂ ಕರ್ತವ್ಯ ಪ್ರೇಮಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟನೆ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹತ್ತಿ ಕೇವಲ ಕಪ್ಪು ಮಣ್ಣಿಗೆ ಮಾತ್ರ ಸೂಕ್ತವಲ್ಲ: ಶಶಿಕುಮಾರ್‌
ಹತ್ತಿ ಕೇವಲ ಕಪ್ಪು ಮಣ್ಣಿಗೆ ಸೀಮಿತವಲ್ಲದೆ ಹತ್ತಿಯನ್ನು ಎಲ್ಲ ಮಣ್ಣಿನಲ್ಲಿ ಬೆಳೆಯಬಹುದು ಎಂದು ಅಖಿಲ ಭಾರತ ಸುಸಂಘಟಿತ ಹತ್ತಿ ಬೆಳೆ ಪ್ರಾಯೋಜನ ವಿಭಾಗದ ಮುಖ್ಯಸ್ಧ ಸಿ. ಶಶಿಕುಮಾರ್‌ ತಿಳಿಸಿದರು. ಚಾಮರಾಜನಗರದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಮಾತನಾಡಿದರು.
೨೫ರ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
ಚಾಮರಾಜನಗರದಲ್ಲಿ ವಿಶ್ವಕರ್ಮ ಜನಾಂಗದ ಮುಖಂಡ ಅನಂತ್‌ಕುಮಾರ್ ಮಾತನಾಡಿದರು. ಮುಖಂಡರಾದ ವಿ.ಶ್ರೀನಿವಾಸಪ್ರಸಾದ್, ಲಿಂಗಣ್ಣಚಾರ್ ಶ್ರೀಕಾಂತ್, ಡಿ.ಎಲ್.ಕುಮಾರ್, ಮಂಜುನಾಥ್ ವಿಶ್ವಕರ್ಮ, ಸುರೇಶ್ ಇದ್ದಾರೆ.
ಸರ್ಕಾರಿ ಯೋಜನೆಗಳ ಯಶಸ್ಸಿಗೆ ಸಾರ್ವಜನಿಕರು ಕೈ ಜೋಡಿಸಿ: ನ್ಯಾಯಾಧೀಶ ಬಸವರಾಜ ತಳವಾರ
ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಕೈಜೋಡಿಸಬೇಕಿದೆ ಎಂದು ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತಾ ಜಾಥಾಗೆ ಚಾಲನೆ ಬಳಿಕ ಮಾತನಾಡಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved