• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆಯ ಕಬ್ಬಿನ‌ ತೋಟದಲ್ಲಿ ಅಡಗಿದ್ದ ಎರಡು ಚಿರತೆ ಮರಿ ರಕ್ಷಣೆ
ಕಬ್ಬಿನ‌ ತೋಟದಲ್ಲಿ ಅಡಗಿದ್ದ ಎರಡು ಚಿರತೆ ಮರಿಗಳನ್ನು ಅರಣ್ಯ ಇಲಾಖೆ ರಕ್ಷಿಸಿದ‌ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದ ರೈತರೊಬ್ಬರ ಕಬ್ಬಿನ ತೋಟದಲ್ಲಿ ನಡೆದಿದೆ.
ಹನೂರಿನ ಉಡುತೊರೆ ಜಲಾಶಯಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ, ಪರಿಶೀಲನೆ
ಉಡುತೊರೆ ಜಲಾಶಯಕ್ಕೆಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ತಾಲೂಕಿನ ಅಜ್ಜೀಪುರ ಸಮೀಪದಲ್ಲಿ ಬರುವ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಿದರು.
ರಾಜಕಾರಣಿಗಳಿಗೂ ಅಧಿಕಾರ ಶಾಶ್ವತವಲ್ಲ: ಆರ್.ನರೇಂದ್ರ
ಮನುಷ್ಯನಿಗೆ ಜೀವನವೇ ಶಾಶ್ವತವಲ್ಲ. ಅದೇ ರೀತಿ ಯಾವ ರಾಜಕಾರಣಿಗಳಿಗೂ ಅಧಿಕಾರ ಶಾಶ್ವತವಲ್ಲ, ಸಾರ್ವಜನಿಕರು ಅಧಿಕಾರ ಕೊಟ್ಟಾಗ ಯಾವ ರೀತಿ ಸ್ಪಂದನೆ ಮಾಡಿದ್ದೇವೆ ಎಂಬುದೇ ಮುಖ್ಯ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮಹದೇವ ನಗರದ ಮಕ್ಕಳ ಮಾರಮ್ಮ ದೇವಸ್ಥಾನದ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಮಾತನಾಡಿದರು.
ಕೃಷಿ ವಿದ್ಯಾರ್ಥಿಗಳ ಕಾರ್ಯಾನುಭವ ಶಿಬಿರ ಆರಂಭ
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ (ಹಾನರ್ಸ್) ಕೃಷಿ ವಿದ್ಯಾರ್ಥಿಗಳು ''''ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ''''ದ ಅಂಗವಾಗಿ ಚಾಮರಾಜನಗರ ತಾಲೂಕಿನ ಹರವೆ ಹೋಬಳಿ ಬೆಟ್ಟದಪುರ ಗ್ರಾಮದಲ್ಲಿ ''''ಗ್ರಾಮೀಣ ಸಹಭಾಗಿತ್ವ ಅಧ್ಯಯನ ಮುಖೇನ ಗ್ರಾಮೀಣ ಸಮೀಕ್ಷೆ''''ಯನ್ನು ನಡೆಸಲಾಯಿತು.
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ: ಬಿಜೆಪಿ ಪ್ರತಿಭಟನೆ
ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ‌ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಚಾಮರಾಜನಗರದಲ್ಲಿ ಪಾರ್ಥೇನಿಯಂ ಕಳೆ ನಿರ್ವಹಣೆ ಜಾಗೃತಿ ಜಾಥಾ
ಹೊಲದಲ್ಲಿನ ಪಾರ್ಥೇನಿಯಂ ಗಿಡಗಳನ್ನು ಹೂ ಬಿಡುವ ಮುನ್ನ ಉಳುಮೆ ಮುಖಾಂತರ ಮಣ್ಣಿಗೆ ಸೇರಿಸಿದರೆ ಮಣ್ಣಿನ ಪಲವತ್ತತೆ ವೃದ್ಧಿಸುತ್ತದೆ ಎಂದು ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಪಿ.ಪ್ರಕಾಶ್ ಅವರು ಸಲಹೆ ನೀಡಿದರು. ಚಾಮರಅಜನಗರದಲ್ಲಿ ಆಯೋಜಿಸಿದ್ದ ಪಾರ್ಥೇನಿಯಂ ಕಳೆ ನಿರ್ವಹಣೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಬಿಎಸ್ಪಿ

 ಮುಡಾ ಹಗರಣ ಆರೋಪ ಮುಕ್ತರಾಗುವವರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ
ಕನ್ನಡಪ್ರಭ ವಾರ್ತೆ ಚಾಮರಾಜನಗರಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ, ಪ್ರಾಧಿಕಾರ ರಚನೆಗೆ ಬಹಳ ಹಿಂದಿನಿಂದಲೂ ಪ್ರಸ್ತಾವನೆ ಕೂಡ ಇದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪುರಸಭೆ ಗಾದಿಗೆ ಶಾಸಕರ ನಡೆ ತೀವ್ರ ಕುತೂಹಲ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲು ಘೋಷಣೆ ಬಳಿಕ ಗುಂಡ್ಲುಪೇಟೆ ಪುರಸಭೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಇಲ್ಲದಿದ್ದರೂ ಪುರಸಭೆ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್‌ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ರ ನಡೆ ತೀವ್ರ ಕುತೂಹಲ ಕೆರಳಿಸಿದೆ.
ಐವಾನ್ ಡಿಸೋಜ, ಜಮೀರ್ ವಿರುದ್ಧ ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಚಾಮರಾಜನಗರ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಸಚಿವ ಜಮೀರ್ ಅಹಮದ್ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 440
  • next >
Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved