• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಾಶಯಕ್ಕೆ 3 ದಿನದೊಳಗೆ ನೀರು ತುಂಬಿಸಿ: ರೈತ ಸಂಘ
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಕಾವೇರಿ ನದಿಯಿಂದ ಇನ್ನು ಮೂರು ದಿನದೊಳಗೆ ನೀರು ತುಂಬಿಸಬೇಕು. ಇಲ್ಲದಿದ್ದರೆ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂಭಾಗ ಪ್ರತಿಭಟನೆ ಮಾಡುವುದಾಗಿ ಹನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.
ಸಾರ್ವಜನಿಕರು ಮುಕ್ತವಾಗಿ ಪೊಲೀಸ್‌ ಠಾಣೆಗೆ ಬರಬೇಕು: ಪಿಎಸ್‌ಐ ವರ್ಷ
ಸಾರ್ವಜನಿಕರು ಭಯಬಿಟ್ಟು ಮುಕ್ತವಾಗಿ ಠಾಣೆಗೆ ಬಂದು ಸಮಸ್ಯೆ ಪರಿಹರಿಸಿಕೊಂಡು, ಧೈರ್ಯವಾಗಿ ತೆರಳಬೇಕು ಎಂದು ನೂತನ ಪಿಎಸ್‌ಐ ವರ್ಷ ಅಭಿಪ್ರಾಯಪಟ್ಟರು. ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.
ಜಾನುವಾರನ್ನು ಸಾಕಿ ಲಾಭ ಪಡೆದುಕೊಳ್ಳಿ: ಶಾಸಕ ಕೃಷ್ಣಮೂರ್ತಿ
ರೈತರು ತಮ್ಮ ಕೃಷಿಯ ಜೊತೆ ಹೈನುಗಾರಿಕೆ ಹಾಗೂ ಕುರಿ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಮಾಡುವುದರಿಂದ ಹೆಚ್ಚು ಲಾಭ ಪಡೆದುಕೊಳ್ಳಬಹುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸಲಹೆ ನೀಡಿದರು. ಯಳಂದೂರಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಕುರಿಮರಿಗಳನ್ನು ವಿತರಿಸಿ ಅವರು ಮಾತನಾಡಿದರು.
ಹನೂರಿನ ಮಾಮರದೊಡ್ಡಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ
ಕೂಲಿ ಕಾರ್ಮಿಕರೇ ಹೆಚ್ಚಾಗಿರುವ ಹನೂರಿನ ರಾಮಾಪುರ ಗ್ರಾಪಂ ವ್ಯಾಪ್ತಿಯ ಮಾಮರದೊಡ್ಡಿ ಗ್ರಾಮದಲ್ಲಿ ನಿತ್ಯ ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದ ಜನತೆಯ ಗೋಳು ಕೇಳುವವರು ಇಲ್ಲದಂತಾಗಿದೆ.
ಬೈಕ್ ಸವಾರರು ಚಾಲನೆ ವೇಳೆ ಮಕ್ಕಳಿಗೆ ಸೇಫ್ಟಿ ಬೆಲ್ಟ್‌ ಹಾಕಿ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಿ : ಸಾರಿಗೆ ಇಲಾಖೆ

ವಾಹನ ಸವಾರರು ಬೈಕ್ ಹಾಗೂ ಕಾರುಗಳನ್ನು ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಿ,  

ಹೊಸ ಸಂಚಾರಿ ನಿಯಮ ಪಾಲಿಸಿ: ಸಬ್‌ ಇನ್‌ಸ್ಪೆಕ್ಟರ್ ಈಶ್ವರ್
ಸರ್ಕಾರದ ಹೊಸ ಸಂಚಾರಿ ನಿಯಮಗಳನ್ನು ದ್ವಿಚಕ್ರ ವಾಹನ ಸವಾರರು ಪ್ರತಿಯೊಬ್ಬರು ಪಾಲನೆ ಮಾಡಬೇಕು. ಇಲ್ಲದಿದ್ದರೆ ದಂಡಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ ಎಚ್ಚರಿಕೆವಹಿಸಿ ಎಂದು ಸಬ್‌ಇನ್ಸ್‌ಪೆಕ್ಟರ್ ಈಶ್ವರ್ ತಿಳಿಸಿದರು. ಹನೂರಿನಲ್ಲಿ ರಸ್ತೆ ಸಂಚಾರಿ ನಿಯಮ ಮತ್ತು ಹೆಲ್ಮೆಟ್ ಕಡ್ಡಾಯ ಜನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಲಬಾಧೆ ತಾಳಲಾರದೇ ಐದು ಪುಟಗಳ ಡೆತ್‌ನೋಟ್ ಬರೆದಿಟ್ಟು ಕೊಳ್ಳೇಗಾಲದಲ್ಲಿ ದಂಪತಿ ಆತ್ಮಹತ್ಯೆ
ಸಾಲಬಾಧೆ ತಾಳಲಾರದೇ ದಂಪತಿ ಐದು ಪುಟಗಳ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ ಪಟ್ಟಣದ ನಾರಾಯಣಸ್ವಾಮಿ ಗುಡಿ ಬೀದಿಯ ವಾಸಿ ಪಿ.ಆರ್.ನಾಗೇಶ್(56) ಮತ್ತು ಪತ್ನಿ ಸತ್ಯಲಕ್ಷ್ಮಿ(46) ಮೃತ ದಂಪತಿ.
ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಗೋಪಿನಾಥಂ ಗ್ರಾಮಸ್ಥರು ಪ್ರತಿಭಟನೆ
ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಬದಲಾಯಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಮಕ್ಕಳಿಗೆ ಮೌಲ್ಯಯುತ ಶಿಕ್ಷಣದಂತಹ ಆಸ್ತಿ ನೀಡಬೇಕು: ಶಾಸಕ ಶಾಸಕ ಪುಟ್ಟರಂಗಶೆಟ್ಟಿ
ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ, ಆದರೆ ಅವರಿಗೆ ಮೌಲ್ಯಯುತ ಶಿಕ್ಷಣ ಎಂಬ ಆಸ್ತಿ ಕೊಡಿಸಿ ಅವರನ್ನು ಭವ್ಯ ಭಾರತದ ಪ್ರಜೆಯಾಗಿ ರೂಪಿಸಿ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಕೊಳ್ಳೇಗಾಲದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಗುಂಡ್ಲುಪೇಟೆ ಪುರಸಭೆ ಅಧಿಕಾರಕ್ಕೆ ಬಿಜೆಪಿ ಸರ್ಕಸ್‌!
ಗುಂಡ್ಲುಪೇಟೆಯ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಗೊಂಡಿದೆ. ಪುರಸಭೆ ಅಧಿಕಾರಕ್ಕೆ ಬಿಜೆಪಿಗೆ ಬಹುಮತವಿದೆ. ಆದರೂ ಬಿಜೆಪಿ ಅಧಿಕಾರ ಹಿಡಿಯಲು ಭಾರಿ ಸರ್ಕಸ್‌ ನಡೆಸಬೇಕಿದೆ.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 440
  • next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved