ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಲ್ಪಸಂಖ್ಯಾತರು ನಿಮ್ಮ ಸಮಸ್ಯೆಗಳನ್ನು ಜಿಲ್ಲಾ ಮುಖಂಡರಲ್ಲಿ ಹೇಳಿಕೊಳ್ಳಿ
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಶಾಸಕ ಕೃಷ್ಣಮೂರ್ತಿ ಶುಭಕೋರಿ ಅಧಿಕಾರ ಹಸ್ತಾಂತರಿಸಿದರು.
ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳ ಹರಸಾಹಸ
ಹನೂರು ತಾಲೂಕಿನ ಗಂಗನ ದೊಡ್ಡಿ ಬಸಪ್ಪನ ದೊಡ್ಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ನಿರಂತರ ಶೋಧನೆ ನಡೆಸುತ್ತಿದ್ದಾರೆ.
ಚೆಸ್ಕಾಂ ಮೀಟರ್ ರೀಡರ್ನಿಂದ ಬಳಕೆದಾರರಿಗೆ ವಂಚನೆ
ಕೊಳ್ಳೇಗಾಲ ಟೌನ್ ಬಳಕೆದಾರರ ಸಂಘದ ಕಾರ್ಯದರ್ಶಿ ಸುಂದರರಾಜು, ಗ್ರಾಹಕರು ದೂರು ಸಲ್ಲಿಸಿರುವ ಪ್ರತಿ ಮತ್ತು ಹಿರಿಯ ಅಧಿಕಾರಿಗೆ ದೂರು ಸಲ್ಲಿಸಿರುವ ಪ್ರತಿಯನ್ನು ಪ್ರದರ್ಶಿಸಿದರು.
ಗುರು ಪರಂಪರೆಯ ಕಲೆ ಅತ್ಯಂತ ಮಹತ್ವದ್ದು
ನಮ್ಮ ಸಂಸ್ಕೃತಿಯಲ್ಲಿ ಕಲೆಗಳು ಹಾಸುಹೊಕ್ಕಾಗಿದ್ದು ಅದರಲ್ಲೂ ಗುರು ಪರಂಪರೆಯ ಕಲೆಗಳು ಅತ್ಯಂತ ಮಹತ್ವವಾದವು ಎಂದು ನಗರದ ದೀನ ಬಂಧು ಮಕ್ಳಳ ಮನೆಯ ಜಿ.ಎಸ್.ಜಯದೇವ್ ಹೇಳಿದರು.
ಕ್ಲಸ್ಟರ್ ಮಟ್ಟದ ಕಲೋತ್ಸವ: ಬಸಪ್ಪನದೊಡ್ಡಿ ಮಕ್ಕಳ ಅಮೋಘ ಸಾಧನೆ
ಬಸಪ್ಪನದೊಡ್ಡಿ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದಲ್ಲಿ 20 ಬಹುಮಾನ ಗಳಿಸಿದ ಹಿನ್ನೆಲೆ ಸಾಧಕ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಬಿಇಒ ಗುರುಲಿಂಗಯ್ಯ, ಮುಖ್ಯಶಿಕ್ಷಕ ಶಿವಮಲ್ಲು, ವೀರಪ್ಪ ಇನ್ನಿತರರಿದ್ದರು.
ಮುನಿರತ್ನರನ್ನು ಗಲ್ಲಿಗೇರಿಸಿ: ಸುರೇಶ್
ಚಾಮರಾಜನಗರ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮಾಜಿ ಸಚಿವ ಮುನಿರತ್ನ ಅವರ ಭಾವಚಿತ್ರ ದಹಿಸುವುದರ ಮೂಲಕ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ದಿನ ಅರ್ಥಪೂರ್ಣ ಆಚರಣೆ
ಗಡಿಜಿಲ್ಲೆ ಚಾಮರಾಜನಗರದಲ್ಲಿಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶಿಷ್ಟ, ವಿನೂತನವಾಗಿ ಆಚರಿಸಲಾಯಿತು.
ಹೊಸ ಪ್ರಬೇಧದ ಜೀರುಂಡೆ ಪತ್ತೆ
ಜೀವ ವೈವಿಧ್ಯದ ತಾಣವಾಗಿರುವ ಚಾಮರಾಜನಗರದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಸೇರಿದಂತೆ 3 ಕಡೆ ಹೊಸ ಪ್ರಭೇದದ ಸಗಣಿ ಜೀರುಂಡೆ ( DUNG BEETLE) ಗಳನ್ನು ಪತ್ತೆ ಹಚ್ಚಲಾಗಿದೆ.
ವಕ್ಫ್ ಬೋರ್ಡ್ ಬಿಲ್ ವಿರೋಧಿಸಿ ಪ್ರತಿಭಟನೆ
ವಕ್ಫ್ ಬೋರ್ಡ್ ಬಿಲ್ ವಿರೋಧಿಸಿ ಪಟ್ಟಣದಲ್ಲಿ ಗುಂಡ್ಲುಪೇಟೆ ಎಸ್ಡಿಪಿಐ ನೇತೃತ್ವದಲ್ಲಿ ಮುಸ್ಲಿಮರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ಮಾನವ ಸರಪಳಿ ನಿರ್ಮಾಣಕ್ಕೆ ಪೂರ್ವ ತಾಲೀಮು: ಮೋನಾ ರೋತ್
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.೧೫ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಸಂಬಂಧ ಶನಿವಾರ ಪೂರ್ವ ತಾಲೀಮು ನಡೆಯಿತು.
< previous
1
...
265
266
267
268
269
270
271
272
273
...
462
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!