• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸಹಕಾರ ಬ್ಯಾಂಕ್‌ಗೆ 36.31 ಲಕ್ಷ ರು. ಲಾಭ
ಚಾಮರಾಜನಗರದ ಡಾ.ಬಿ.ಅರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಭಾರತೀಯ ಸಹಕಾರ ಬ್ಯಾಂಕ್‌ನ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಬ್ಯಾಂಕ್ ಅಧ್ಯಕ್ಷ ಎನ್.ಬಿ.ರಾಜಶೇಖರ ಉದ್ಘಾಟಿಸಿದರು.
ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.೧೫ರಂದು ಚಾಮರಾಜನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವೈಶಿಷ್ಟ್ಯಪೂರ್ಣವಾದ ಉದ್ದನೆಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ
ಕೊಳವೆ ಬಾವಿ ಕೊರೆಸಲು ಪೂಜೆ
ಉರಿಲಿಂಗ ಪೆದ್ದಿ ಶಾಖಾ ಮಠಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಕೊಳವೆಬಾವಿ ಕೊರೆಸಲು ಪೂಜೆ ಸಲ್ಲಿಸಿದರು.
ಅಂಬೇಡ್ಕರ್ ಭವನ ಕಾಮಗಾರಿಗೆ 3 ಕೋಟಿ ರು. ಬಿಡುಗಡೆ
ಕೊಳ್ಳೇಗಾಲ ಪಟ್ಟಣದಲ್ಲಿ ದಶಕಗಳಿಗೂ ಅಧಿಕ ಕಾಲದಿಂದ ಅಂಬೇಡ್ಕರ್ ಭವನ ಕುಂಟುತ್ತಾ ಸಾಗಿದ್ದು ಮುಂದುವರೆದ ಕಾಮಗಾರಿಗೆ ರಾಜ್ಯ ಸರ್ಕಾರ 3 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು ಇಲ್ಲಿ ಕಾಮಗಾರಿ ಪುನರ್ ಆರಂಭಕ್ಕೆ ಎದುರಾಗಿರುವ ನ್ಯೂನತೆಯನ್ನು ಸಮಾಜದ ಮುಖಂಡರು, ಕೊಳ್ಳೇಗಾಲ ಭೀಮನಗರದ ಯಜಮಾನರು ಹಾಗೂ ಸ್ವಾಭಿಮಾನಿ ಮುಖಂಡರು ಕೈ ಜೋಡಿಸಬೇಕು ಎಂದು ಶಾಸಕ ಎ. ಆರ್.ಕೃಷ್ಣಮೂರ್ತಿ ಹೇಳಿದರು.
ಅಂತ್ಯಕ್ರಿಯೆ ಮಾಡುತ್ತಿದ್ದ ಜಾಗ ಒತ್ತುವರಿ ತೆರವುಗೊಳಿಸಿ
ತಾಲೂಕಿನ ಮಸಣಾಪುರ ಗ್ರಾಮದ ನಾಯಕ ಮತ್ತು ಉಪ್ಪಾರ ಸಮುದಾಯದವರು ತಲತಲಾಂತರದಿಂದ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದು, ಖಾಸಗಿ ವ್ಯಕ್ತಿಯೊಬ್ಬರು ಆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಎರಡು ಸಮುದಾಯಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಮುಖಂಡ ಶ್ರೀನಿವಾಸ ಆರೋಪಿಸಿದರು.
ಮಹಿಳೆಯರಿಗೆ ಕರಕುಶಲ ತರಬೇತಿ ನೀಡಲು ಸಲಹೆ
ಮಹಿಳೆಯರಿಗೆ ಕರಕುಶಲ ತರಬೇತಿಯನ್ನು ಕೊಡಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದು ಸ್ನೇಹ ಜ್ಯೋತಿ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಚಂದ್ರಶೇಖರ್ ಎಚ್.ಪಾಟೀಲ್ ಸಲಹೆ ನೀಡಿದರು.
ನಾಗಮಂಗಲ ಗಣಪತಿ ಮೆರವಣಿಗೆ ಗಲಭೆ ಖಂಡಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಹಾಗೂ ಗಲಭೆ ಘಟನೆ ಖಂಡಿಸಿ ಚಾಮರಾಜನಗರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.
ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರಾಜ್ಯದಲ್ಲಿ ಏಳನೇ ಸ್ಥಾನ
ಸರ್ಕಾರಿ ಉಪವಿಭಾಗೀಯ ಆಸ್ಪತ್ರೆ ದೇಶದಲ್ಲೆ 67ನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ 7ನೇ ಸ್ಥಾನಕ್ಕೆ ಭಾಜನವಾಗಿರುವುದು ಸಂತಸದ ವಿಚಾರ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಚಿದಂಬರ ಹೇಳಿದರು. ಕೊಳ್ಳೇಗಾಲದಲ್ಲಿ ದುರಸ್ತಿ ಕಾಮಗಾರಿಯಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಚಾಮರಾಜನಗರದಲ್ಲಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೋರ್ಚಾ ವತಿಯಿಂದ ಕಾಂಗ್ರೆಸ್ ಹಠಾವೋ ಮೀಸಲಾತಿ ಬಚಾವೋ ಎಂಬ ಘೋಷಣೆ ಕೂಗುತ್ತಾ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹರೆಯದವರು ದುಶ್ಚಟಗಳಿಂದ ದೂರವಿರಬೇಕು: ಹಿರಿಯ ನ್ಯಾಯಾಧೀಶ ಈಶ್ವರ್
ಹರೆಯದ ವಯಸ್ಸಿನಲ್ಲಿ ಆಸೆಗಳನ್ನು ನಿಯಂತ್ರಿಸಿಕೊಂಡು ದುಶ್ಚಟಗಳಿಂದ ದೂರವಿದ್ದರೆ ಅಪರಾಧ ಕೃತ್ಯಗಳನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ನ್ಯಾಯಾಧೀಶ ಈಶ್ವರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಯಳಂದೂರಿನಲ್ಲಿ ಮಕ್ಕಳಿಗೆ ಸಂಬಂಧಿತ ಕಾನೂನುಗಳು, ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved