• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮ ಸರಿಯಲ್ಲ
ಹನೂರು ರಾಜ್ಯಪಾಲರು ರಾಜಕೀಯ ಪಕ್ಷದ ಮುಖಂಡರಂತೆ ವರ್ತಿಸುತ್ತಿದ್ದಾರೆ ಅವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಮಾಜಿ ಶಾಸಕ ನರೇಂದ್ರ ಒತ್ತಾಯಿಸಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮ ಖಂಡಿಸಿ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ನಡೆಸಿದರು.
ಜಿಲ್ಲೆಗೆ ಪ್ರಾತಿನಿಧ್ಯ ಕೊಡಿಸಲು ಶ್ರಮಿಸುವೆ: ಎಆರ್‌ಕೆ
ನಮ್ಮ ಜಿಲ್ಲೆಯಲ್ಲಿ ಎಲ್ಲ ವರ್ಗದ ಜನರೂ ಇದ್ದಾರೆ. ಇಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಮಾಧ್ಯಮ ಅಕಾಡೆಮಿ ಪ್ರಶಸ್ತಿ, ನಾಟಕ ಅಕಾಡೆಮಿಯಲ್ಲಿ ಸೂಕ್ತ ಸ್ಥಾನಮಾನ ಸೇರಿದಂತೆ ಜಿಲ್ಲೆಯನ್ನು ಎಲ್ಲ ಕ್ಷೇತ್ರಗಳಲ್ಲೂ ಗುರುತಿಸಿ, ಪ್ರಾತಿನಿಧ್ಯ ಕೊಡಿಸಲು ನಾನು ಶ್ರಮಿಸುತ್ತೇನೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು
ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಮತ್ತು ಅಕ್ರಮ ಮಾನವ ಸಾಗಾಣಿಕೆ ಬಗ್ಗೆ ಪ್ರತಿಯೊಬ್ಬರು ವಿಚಾರ ತಿಳಿದುಕೊಂಡಿರಬೇಕು ಎಂದು ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಲೋಕೇಶ್ ತಿಳಿಸಿದರು.
ಕೊಲ್ಕತ್ತಾ ವೈದ್ಯೆ ಹತ್ಯಾಚಾರ ಖಂಡಿಸಿ ಪ್ರತಿಭಟನೆ
ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಹತ್ಯಾಚಾರ ಖಂಡಿಸಿ ಐಎಂಎ ದೇಶಾದ್ಯಂತ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರದ ಸಿಮ್ಸ್‌ನ ವೈದ್ಯ ಸಂಘಟನೆಯಡಿಯಲ್ಲಿ ಕಿರಿಯ ವೈದ್ಯರು ನಗರದ ಜಿಲ್ಲಾಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಡೀನ್ ಡಾ.ಮುಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ಬಾಲ್ಯ ಜೀವನ ಸ್ಮರಿಸಿದ ನಟ ಗಣೇಶ್‌ರಾವ್ ಕೇಸರ್ಕರ್
ನಾನು ಹೊಂಡರಬಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಾಲೆ ಹಂತದಲ್ಲಿ ಕಲಿತಿದ್ದು ಕಲಿತ ಶಾಲೆಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕ್ರೀಡಾಪರಿಕರ, ಲೇಖನ ಸಾಮಗ್ರಿ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಗುತ್ತಿದೆ ಎಂದು ನಟ ಗಣೇಶ್ ರಾವ್ ಕೇಸರ್ ಕರ್ ಹೇಳಿದರು.
ಟ್ರಾಕ್ಟರ್ ರ್ಯಾಲಿ ಅವಕಾಶ ನೀಡದ ಪೋಲಿಸರ ಕ್ರಮಕ್ಕೆ ಖಂಡಿನೆ
ಸ್ವಾತಂತ್ರ್ಯ ದಿನಾಚರಣೆಯಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ರೈತರ ಟ್ಯಾಕ್ಟರ್ ರ್ಯಾಲಿಗೆ ಅವಕಾಶ ನೀಡದೆ ರೈತರ ಬಂಧನ ಮಾಡಿದ ಪೊಲೀಸ್ ಕ್ರಮದ ವಿರುದ್ಧ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಎಂ ಸಿದ್ದರಾಮಯ್ಯ ಪರ ಕೈ ಮುಖಂಡರ ಬ್ಯಾಟಿಂಗ್
ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಶನಿವಾರ ಮಾಧ್ಯಮದ ಜೊತೆ ಮಾತನಾಡಿದರು.
ಸಂಘಸಂಸ್ಥೆಗಳ ಸಮಾಜಮುಖಿ ಕಾರ್ಯಕ್ರಮ ಶ್ಲಾಘನೀಯ: ಬದನಗುಪ್ಪೆ ಬಿ.ಪಿ.ನಾಗರಾಜಮೂರ್ತಿ
ಚಾಮರಾಜನಗರ ತಾಲೂಕಿನ ಮುತ್ತಿಗೆ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ೭೭ ನೇ ಹುಟ್ಟುಹಬ್ಬ ಹಾಗೂ ೭೮ ನೇ ಸ್ವಾತಂತ್ರೋತ್ಸವದ ಅಂಗವಾಗಿ ಆತ್ಮತೃಪ್ತಿ ಟ್ರಸ್ಟ್ ಸಹಯೋಗದಲ್ಲಿ ಆರೋಗ್ಯ ತಪಾಸಣೆ, ಶಿಬಿರ, ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಗುಂಡ್ಲುಪೇಟೆಯ ಪುರಸಭೆಗೆ ಕಾಂಗ್ರೆಸ್‌, ಬಿಜೆಪಿಗಿಲ್ಲ ಮ್ಯಾಜಿಕ್‌ ನಂಬರ್‌
ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಯಾಗಿದ್ದು, ಪುರಸಭೆ ಅಧಿಕಾರ ಹಿಡಿಯಲು ಕಾಂಗ್ರೆಸ್‌, ಬಿಜೆಪಿಗೂ ಮ್ಯಾಜಿಕ್ ನಂಬರ್‌ ಇಲ್ಲ. ಪುರಸಭೆ ಅಧಿಕಾರ ಹಿಡಿಯಲು ಕಾಂಗ್ರೆಸ್‌, ಬಿಜೆಪಿ ಆಪರೇಷನ್‌ ಕಮಲ, ಹಸ್ತ ನಡೆಯಲೇ ಬೇಕಿದೆ.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 440
  • next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved