• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲು ಪೇಟೆ : ಬಿಜೆಪಿ ಸದಸ್ಯರ ಪಕ್ಷಾಂತರ - ಐವರು ಸದಸ್ಯರ ಅನರ್ಹಗೊಳಿಸಲು ದೂರು
ಗುಂಡ್ಲುಪೇಟೆ ಪುರಸಭೆ ಐವರು ಬಿಜೆಪಿ ಸದಸ್ಯರು ಪಕ್ಷಾಂತರ ಮಾಡಿದ್ದಾರೆ. ಅವರ ಸದಸ್ಯತ್ವ ಅನರ್ಹಗೊಳಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಪುರಸಭೆ ಬಿಜೆಪಿ ಸದಸ್ಯರು ದೂರು ಸಲ್ಲಿಸಿದರು.
ಚಾ.ನಗರದಲ್ಲಿ ಐರೆಪ್ ನೂತನ ಶಾಖೆ ಉದ್ಘಾಟನೆ
ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜು ಎದುರು ಐರೆಪ್ ಕ್ರೆಡಿಟ್ ಕ್ಯಾಪಿಟಲ್ ಸಂಸ್ಥೆಯ ನೂತನ ಶಾಖೆಯನ್ನು ಭಾರತೀಯ ಸಹಕಾರ ಬ್ಯಾಂಕ್ ಕಾರ್ಯಪರ ನಿರ್ದೇಶಕ ಸುಬ್ಬು ಉದ್ಘಾಟಿಸಿದರು.
ರಾಮಪುರ ಪೊಲೀಸ್ ಠಾಣಾ ಮುಂಭಾಗ ಪ್ರತಿಭಟನೆ
ಹನೂರು ರಾಮಪುರ ಪೊಲೀಸ್ ಠಾಣಾ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರೈತ ಮುಖಂಡರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.
ಚಾಮರಾನಗರದಲ್ಲಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷೆ ಅಧಿಕಾರ ಸ್ವೀಕಾರ
ಚಾಮರಾಜನಗರದ ನಗರಸಭೆಯ ನೂತನ ಅಧ್ಯಕ್ಷ ಎಸ್.ಸುರೇಶ್, ಉಪಾಧ್ಯಕ್ಷೆ ಮಮತ ಬಾಲಸುಬ್ರಹ್ಮಣ್ಯ ಬುಧವಾರ ಅಧಿಕಾರ ಸ್ವೀಕರಿಸಿದರು.
ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ: ಶಾಸಕ ಎಂ.ಆರ್. ಮಂಜುನಾಥ್
ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಹನೂರಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹನೂರಿನ ಮಾದೇಶ್ವರ ಬೆಟ್ಟದಲ್ಲಿ ಗೌರಮ್ಮನ ವಿಸರ್ಜನೆ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗೌರಮ್ಮನ ವಿಸರ್ಜನೆಯ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಸಂಭ್ರಮ ಸಡಗರದಿಂದ ಅಂತರಗಂಗೆಯಲ್ಲಿ ವಿಸರ್ಜನೆ ನಡೆಯಿತು.
540 ಗ್ರಾಂ ಚಿನ್ನಾಭರಣ ಕಳವು: ಮಹಿಳೆ ಬಂಧನ
ಚಾಮರಾಜನಗರದ ಟೌನ್‌ನ ನಿವಾಸಿ ಪುಷ್ಪಲತಾ ಎಂಬವರು ಸೆ.1ರಂದು ಸತ್ಯಮಂಗಲಕ್ಕೆ ಮದುವೆಗೆಂದು ತೆರಳಿದ್ದ ಸಂದರ್ಭದಲ್ಲಿ ಕ‍ಳೆದುಕೊಂಡಿದ್ದ ಸುಮಾರು 27 ಲಕ್ಷ ರು. ಮೌಲ್ಯದ ಚಿನ್ನಾಭರಣಗಳನ್ನು ಪಟ್ಟಣ ಠಾಣೆ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹುತಾತ್ಮರರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ: ಜಿಲ್ಲಾ ನ್ಯಾಯಾಧೀಶೆ ಬಿ.ಎಸ್. ಭಾರತಿ
ಅರಣ್ಯ ಸಂರಕ್ಷಣೆಗಾಗಿ ತ್ಯಾಗ ಬಲಿದಾನ ಮಾಡಿದ ಹುತಾತ್ಮರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಹೇಳಿದರು. ಚಾಮರಾಜನದ್ದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಹುತಾತ್ಮರಿಗೆ ಗೌರವ ಸೂಚಿಸಿ ನಂತರ ಮಾತನಾಡಿದರು.
ಚಾಮರಾಜನಗರದಲ್ಲಿ ಮಾನವ ಸರಪಳಿ ಯಶಸ್ವಿಗೆ ಎಲ್ಲರೂ ಸಹಕರಿಸಲು ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಮನವಿ
ಜಿಲ್ಲಾಡಳಿತದಿಂದ ಸೆ.15ರಂದು ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯವಾಗಿದೆ ಎಂದು ಜಿಪಂ ಸಿಇಒ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಹೇಳಿದರು. ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತ್ವರಿತ ಪರಿಹಾರಕ್ಕೆ ಜನಸ್ಪಂದನ ಬಳಸಿಕೊಳ್ಳಿ
ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳನ್ನು ಶಾಸಕರು ಗ್ರಾಂ ಪಂಚಾಯತಿ ಮಟ್ಟದಲ್ಲಿ ನಡೆಸುತ್ತಿದ್ದು, ನಿಮ್ಮ ಸಮಸ್ಯೆಗಳನ್ನು ಶಾಸಕರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಗೆ ಹರಿಸಿಕೊಳ್ಳಲು ಇದು ಉತ್ತಮ ಅವಕಾಶ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved