• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ-ಲಿಂಗಾಯತ ಒಳ ಪಂಗಡಗಳನ್ನು ಮಹಾಸಭೆ ಒಗ್ಗೂಡಿಸಿದೆ: ಮಹದೇವಸ್ವಾಮಿ
ವೀರಶೈವ-ಲಿಂಗಾಯತ ಧರ್ಮವು ಎಲ್ಲ ಒಳಪಂಗಡಗಳನ್ನು ಒಗ್ಗೂಡಿಸಿ ಸಂಘಟನೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ವಹಿಸಿದ್ದು, ಸಂಘಟನೆ ಬಲಿಷ್ಠಗೊಳಿಸಲು ಎಲ್ಲರು ಶ್ರಮಿಸೋಣ ಎಂದು ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಸದಸ್ಯ ಎನ್‌ರಿಚ್ ಮಹದೇವಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ರೈತರ ಹಲವು ಬೇಡಿಕೆ ಈಡೇರಿಕೆಗೆ ರೈತಸಂಘ ಪ್ರತಿಭಟನೆ
ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಡೀಸಿ ಸೂಚನೆ
ಜಿಲ್ಲಾಡಳಿತದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಹರ್ ಘರ್ ತಿರಂಗ ಅಭಿಯಾನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚಿಸಿದರು. ಚಾಮರಾಜನಗರದಲ್ಲಿ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮನೆಯ ಗೋಡೆ ಕುಸಿದು ಪೌರಕಾರ್ಮಿಕ ವೃದ್ಧೆ ಸಾವು
ಹನೂರಿನಲ್ಲಿ ತಡರಾತ್ರಿ ಸೋಮವಾರ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಪೌರಕಾರ್ಮಿಕ ಕುಟುಂಬದ ವೃದ್ಧೆಯೋರ್ವಳು ಮೃತಪಟ್ಟಿರುವ ಘಟನೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗಾನಲ್ಲೂರು ಗ್ರಾಮದಲ್ಲಿ ಜರುಗಿದೆ.
ಸಿಎಂ ಪರ ಶ್ರಮಿಕ ವರ್ಗಗಳ ಒಕ್ಕೂಟದಿಂದ ಪ್ರತಿಭಟನೆ
ಹಿಂದುಳಿದ ವರ್ಗಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಅಸ್ಥಿರಗೊಳಿಸಲು ಹೊರಟಿರುವ ಬಿಜೆಪಿ, ಜೆಡಿಎಸ್ ಷಡ್ಯಂತ್ರದ ವಿರುದ್ಧ ಶ್ರಮಿಕ ವರ್ಗಗಳ ಒಕ್ಕೂಟ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದಲ್ಲಿ ಶ್ರಮಿಕ ವರ್ಗಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
ಧಾರ್ಮಿಕ ಕಾರ್ಯಗಳಿಗೆ ನಿಶಾಂತ್‌ ನೆರವು: ಬಿಜೆಪಿ ಮುಖಂಡ ನಿಶಾಂತ್
ವಿಧಾನಸಭಾ ಕ್ಷೇತ್ರದ ದೇವಸ್ಥಾನ, ಮಠಗಳು ಸಮುದಾಯ ಭವನಗಳ ನಿರ್ಮಾಣಕ್ಕೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ, ಮುಂದೆಯೂ ಎಲ್ಲಾ ಸಮಾಜದವರಿಗೂ ಸಹಕಾರ ನೀಡುತ್ತೇನೆ ಎಂದು ಸಮಾಜ ಸೇವಕ ಹಾಗೂ ಬಿಜೆಪಿ ಮುಖಂಡ ನಿಶಾಂತ್ ತಿಳಿಸಿದರು. ಹನೂರಿನಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.
ಕಂದಾಯ ಅದಾಲತ್‌: ಗುಡ್ಡಗಾಡು ಜನರಿಗೆ ಹೆಚ್ಚಿನ ಅನುಕೂಲ: ತಹಸೀಲ್ದಾರ್ ಧನಂಜಯ್
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಮುಖಾಂತರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಾಗರಿಕರು ಸದ್ಬಳಕೆ ಮಾಡಿಕೊಳ್ಳಿ ಎಂದು ತಹಸೀಲ್ದಾರ್ ಧನಂಜಯ್ ಹೇಳಿದರು. ಹನೂರಿನಲ್ಲಿ ಕಂದಾಯ ಅದಾಲತ್‌ನಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯ ರಾಮೇಶ್ವರ ದೇಗುಲದ ಅರ್ಚಕರಿಗೆ ತಹಸೀಲ್ದಾರ್‌ ನೋಟಿಸ್‌ ಜಾರಿ
ಮುಜರಾಯಿ ಇಲಾಖೆಗೆ ಸೇರಿದ ಗುಂಡ್ಲುಪೇಟೆ ಪಟ್ಟಣದ ಪುರಾತನ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಅಕ್ರಮವಾಗಿ ಖಾಸಗಿ ವಾಟರ್‌ ಪ್ಲಾಂಟ್‌ ನಿರ್ಮಿಸಿ, ವ್ಯಾಪಾರಕ್ಕಿಳಿದ ಸಂಬಂಧ ಅರ್ಚಕ ಶಂಕರನಾರಾಯಣ ಜೋಯಿಸ್‌ಗೆ ಮುಜರಾಯಿ ಅಧಿಕಾರಿ ನೋಟೀಸ್‌ ಜಾರಿ ಮಾಡಿದ್ದಾರೆ.
ಕಗ್ಗತ್ತಲಲ್ಲಿ ಮುಳುಗಿದ್ದ ರಸ್ತೆಯಲ್ಲಿ ಬೀದಿ ದೀಪಗಳು ಜಗಮಗ
ಗುಂಡ್ಲುಪೇಟೆ ಪಟ್ಟಣದ ಜೋಡಿ ರಸ್ತೆಗಳಲ್ಲಿ ಬೀದಿ ದೀಪಗಳಲ್ಲಿದೆ ಕಗ್ಗತ್ತಲಲ್ಲಿ ಮುಳುಗಿದ್ದ ರಸ್ತೆಯಲ್ಲಿ ಈಗ ಬೀದಿ ದೀಪಗಳು ಜಗಮಗಿಸುತ್ತಿವೆ. ಗುಂಡ್ಲುಪೇಟೆ ಪಟ್ಟಣದ ಜೋಡಿ ರಸ್ತೆಯಲ್ಲಿ ಬೀದಿ ದೀಪ ಉರಿಯುವ ಮೂಲಕ ಸಾರ್ವಜನಿಕರು‌, ವಾಯು ವಿಹಾರಿಗಳು, ಪಾದಚಾರಿಗಳು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ರಿಗೆ ಧನ್ಯವಾದ ಹೇಳಿದ್ದಾರೆ.
ಹನೂರಿನಲ್ಲಿ ಶೌಚಾಲಯದ ಬಾಗಿಲು ತೆರೆದರೂ ಕಟ್ಟಡ ಸುತ್ತಲೂ ಅನೈರ್ಮಲ್ಯ
ಹನೂರು ಪಟ್ಟಣ ಪಂಚಾಯತಿ ಅಧಿಕಾರಿಗಳು ತುಂಬಿದ ಶೌಚ ಸ್ವಚ್ಛಗೊಳಿಸಿ ಶೌಚಾಲಯ ಬಾಗಿಲು ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಟ್ಟರೂ ಶೌಚಾಲಯದ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡದೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 440
  • next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved