• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದೇಶ್ವರ ಬೆಟ್ಟದಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಸೂಚನೆ ನೀಡಿದರು. ಹನೂರಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ಪೌರಾಯುಕ್ತರನ್ನು ಮಾತೃ ಇಲಾಖೆಗೆ ವರ್ಗ ಮಾಡಿ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ದಲಿತ ಮುಖಂಡ ಭಾನುಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
13ರಿಂದ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಸಮ್ಮೇಳನವನ್ನು ಸೆ.13, 14 ರಂದು ಕಲಬುರ್ಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿದೆ
ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ
ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ ಎಂದು ಡಿಡಿಪಿಯು ಮಂಜುನಾಥ ಪ್ರಸನ್ನ ಹೇಳಿದರು.
ಮನೆ ಬಾಗಿಲು ಮುರಿದು ಅರ್ಧ ಕೆಜಿ ಚಿನ್ನ, ₹20 ಲಕ್ಷ ಕಳವು
ಮಗಳ ಮದುವೆಗೆ ಕೂಡಿಟ್ಟಿದ್ದ ಅರ್ಧ ಕೆಜಿ ಚಿನ್ನ ಹಾಗೂ 20 ಲಕ್ಷ ರು.ಗಳನ್ನು ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ ಘಟನೆ ಪಟ್ಟಣದ 11ನೇ ವಾರ್ಡಿನ ಚಿನ್ನ ದೊರೆ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಮಾನವ ಸರಪಳಿ ಅಚ್ಚುಕಟ್ಟಾಗಿ ನಿರ್ವಹಿಸಿ: ಜಿಪಂ ಸಿಇಒ ಮೋನಾ ರೋತ್
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮಾನವ ಸರಪಳಿ ಯಶಸ್ಸಿಗಾಗಿ ರಚಿಸಲಾಗಿರುವ ವಿವಿಧ ಉಪಸಮಿತಿಗಳು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಪಂ ಸಿಇಒ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಅಧಿಕಾರಿಗಳಿಗೆ ಸೂಚಿಸಿದರು.
ಕುಲಾಂತರಿ ಆಹಾರ ವಿರೋಧಿಸಿ 4 ದಿನ ಸತ್ಯಾಗ್ರಹ
ಕುಲಾಂತರಿ ಆಹಾರ ವಿರೋಧಿ ಒಕ್ಕೂಟದಿಂದ ಸೆ. ೨೮, ೩೦, ಅ.೧ ಮತ್ತು ೨ ರಂದು ತುಮಕೂರು ಜಿಲ್ಲೆಯ ಗಾಂಧೀಜಿ ಸಹಜ ಬೇಸಾಯ ಆಶ್ರಮ, ದೊಡ್ಡಹೊಸೂರು ಗ್ರಾಮದಲ್ಲಿ ನಾಲ್ಕು ದಿನಗಳ ಕಾಲ ದೊಡ್ಡ ಹೊಸೂರು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ
ಜಿಲ್ಲಾ ವ್ಯಾಪ್ತಿಯಲ್ಲಿರುವ ಅನರ್ಹ ಪಡಿತರ ಚೀಟಿಗಳ ರದ್ದು
ಪಡಿತರ ಚೀಟಿದಾರರು ಆರು ತಿಂಗಳಿಂದ ಆಹಾರ ಪದಾರ್ಥವನ್ನು ಪಡೆಯದೇ ಇರುವವರು, ಮರಣ ಹೊಂದಿರುವ ವ್ಯಕ್ತಿಗಳ ಪಡಿತರ ಚೀಟಿ, ಸರ್ಕಾರಿ ನೌಕರರು ಹೊಂದಿರುವ ಪಡಿತರ ಚೀಟಿ, ಇ-ಕೆವೈಸಿ ಆಗದ ಪಡಿತರ ಚೀಟಿಗಳಿಗೆ ಅಕ್ಟೋಬರ್ ತಿಂಗಳ ಆಹಾರ ಪಾದಾರ್ಥಗಳನ್ನು ಸ್ಥಗಿತಗೊಳಿಸಲಾಗುವುದು
ಕೈಕೊಟ್ಟ ಆಪ್ತರ ವಾರ್ಡ್‌ನಲ್ಲಿ ಸಭೆ ನಡೆಸಲು ಮಹೇಶ್‌ ನಿರ್ಧಾರ
ನಗರಸಭೆ ಚುನಾವಣಾ ವೇಳೆ ಬಿಜೆಪಿ ಕಣಕ್ಕಿಳಿಸಲು ತೀರ್ಮಾನಿಸಿ ಅಭ್ಯರ್ಥಿಗೆ ಸೂಚಕರು, ಅನುಮೋದಕರಾಗಿ ಸಹಿ ಹಾಕದೆ ಪಕ್ಷಕ್ಕೆ ನಂಬಿಕೆ ದ್ರೋಹ ಮಾಡಿದ 6 ಮಂದಿ ಸದಸ್ಯರ ವಾರ್ಡ್‌ನಲ್ಲಿ ಸಭೆ ನಡೆಸಲು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ನಿರ್ಧರಿಸಿದ್ದಾರೆ.
ಅಕ್ರಮ ಮದ್ಯ ಮಾರಾಟ ದಂದೆ: ಇಬ್ಬರ ಅಮಾನತು, ನಾಲ್ವರ ವರ್ಗಾವಣೆ
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಖ್ಯಪೇದೆ ಅಮಾನತು ಹಾಗೂ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಬಿ.ಟಿ. ಕವಿತಾ ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved