• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮರಾಜನಗರ ನಗರಸಭೆಯಲ್ಲಿ ಬಿಜೆಪಿಗೆ ಜಯ, ಕಾಂಗ್ರೆಸ್‌ಗೆ ಗರ್ವಭಂಗ
ಚಾಮರಾನಗರ ನಗರಸಭೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ಮೈತ್ರಿಕೂಟಕ್ಕೆ ಬಹುಮತವಿದ್ದು ಕಾಂಗ್ರೆಸ್‌ಗೆ ಗರ್ವಭಂಗವಾಗಿದೆ.
ಗ್ರಂಥಾಲಯಕ್ಕೆ ಸುತ್ತು ಗೋಡೆ, ಗೇಟ್‌ ಹಾಕಿಸುವೆ: ಪುರಸಭೆ ಅಧ್ಯಕ್ಷ ಕಿರಣ್‌ ಗೌಡ
ಗುಂಡ್ಲುಪೇಟೆ ಪಟ್ಟಣದ ಹಳೆ ಆಸ್ಪತ್ರೆ ರಸ್ತೆಯ ಬಳಿಯ ಕಿಷ್ಕಿಂಧೆಯಂತಿದ್ದ ಕಟ್ಟಡದಿಂದ ಸ್ಥಳಾಂತರಗೊಂಡ ಸಾಹುಕಾರ್‌ ಚಿಕ್ಕಮಲ್ಲಪ್ಪ ಗ್ರಂಥಾಲಯಕ್ಕೆ ಸುತ್ತು ಗೋಡೆ ಹಾಗೂ ಗೇಟ್ ಹಾಕಿಸಿಕೊಡುವುದಾಗಿ ಪುರಸಭೆ ನೂತನ ಅಧ್ಯಕ್ಷ ಕಿರಣ್‌ ಗೌಡ ಭರವಸೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಶೈಲಕುಮಾರ್‌ (ಶೈಲೇಶ್)‌ ಮನವಿ ಮೇರೆಗೆ ಸ್ಥಳಕ್ಕೆ ಆಗಮಿಸಿ ಮಾತನಾಡಿದರು.
ರೈತರ ಬೇಡಿಕೆ ಈಡೇರಿಸುವಂತೆ ಗುಂಡ್ಲುಪೇಟೆಯಲ್ಲಿ ಸಾಮೂಹಿಕ ರೈತಸಂಘ ಬೈಕ್‌ ರ್‍ಯಾಲಿ
ರೈತರ ನಾನಾ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ಗುಂಡ್ಲುಪೇಟೆ ತಾಲೂಕು ರೈತಸಂಘದ ಕಾರ್ಯಕರ್ತರು ಬೇಗೂರಿಂದ ಗುಂಡ್ಲುಪೇಟೆಗೆ ಬೈಕ್‌ ರ್‍ಯಾಲಿ ನಡೆಸಿ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಸೆಪ್ಟೆಂಬರ್‌ 11ರಂದು ಎರಕೆಹಳ್ಳ ಅರಣ್ಯ ಪ್ರದೇಶದಲ್ಲಿ ಹತಾತ್ಮರ ದಿನಾಚರಣೆ
ಅರಣ್ಯ ಇಲಾಖೆ ವತಿಯಿಂದ ಹಿರಿಯ ಅರಣ್ಯ ಅಧಿಕಾರಿ ಕೀರ್ತಿ ಚಕ್ರ ಡಿಸಿಎಫ್ ಶ್ರೀನಿವಾಸನ್, ಗೋಪಿನಾಥಂ ಅ‍ವರ ಹುತಾತ್ಮ ಸ್ಥಳ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಎರಕೆ ಹಳ್ಳ ಅರಣ್ಯ ಪ್ರದೇಶದಲ್ಲಿ ಹುತಾತ್ಮರ ದಿನಾಚರಣೆಯನ್ನು ಸೆ.11ರಂದು ಹಮ್ಮಿಕೊಳ್ಳಲಾಗಿದೆ.
ಹೈನುಗಾರಿಕೆ ಮಾಡುವುದರಿಂದ ರೈತರಿಗೆ ಅನುಕೂಲ: ಚಾಮುಲ್ ನಿರ್ದೇಶಕ ಮಹಾದೇವಸ್ವಾಮಿ
ರೈತರಿಗೆ ಹೈನುಗಾರಿಕೆಯೇ ಜೀವನಕ್ಕೆ ಪ್ರಮುಖ ಆಧಾರವಾಗಿದ್ದು, ಇದು ಹಳ್ಳಿಯ ರೈತರ ಜೀವನೋಪಾಯಕ್ಕೆ ಅನುಕೂಲವಾಗಿದೆ ಎಂದು ಚಾಮುಲ್ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಮಹಾದೇವಸ್ವಾಮಿ (ಉದ್ದನೂರು ಪ್ರಸಾದ್) ಹೇಳಿದರು. ಹನೂರಿನಲ್ಲಿ ಹಾಲು ಉತ್ಪಾದಕರ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಹನೂರಿನಲ್ಲಿ ಅಕ್ರಮ ಶ್ರೀಗಂಧ ಸಾಗಾಟ ಮಾಡುತ್ತಿದ್ದ ಕಳ್ಳರ ಬಂಧನ
ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಕಡೆಯಿಂದ ಮಂಚಾಪುರ ಗ್ರಾಮದ ಹೊರವಲಯದಲ್ಲಿನ ಉಡುತೊರೆ ಜಲಾಶಯದ ಚಾನೆಲ್ ರಸ್ತೆ ಮಾರ್ಗವಾಗಿ ಅಕ್ರಮವಾಗಿ ದ್ವಿಚಕ್ರ ವಾಹನದಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಹನೂರಿನ ರಾಮಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ನಾನು ಶಾಸಕನಾಗುವಲ್ಲಿ ಎಸ್.ಜಯಣ್ಣ ಕೊಡುಗೆ ಅಪಾರ: ಶಾಸಕ ಎ.ಆರ್. ಕೃಷ್ಣಮೂರ್ತಿ
ಜಯಣ್ಣ ಅವರು ನನಗೆ ಸಹಕಾರ ನೀಡಿದ್ದರೆ ಅಂದೆ ನಾನು ಶಾಸಕನಾಗಿರುತ್ತಿದ್ದೆ, ಜಯಣ್ಣ ಅವರು ತ್ಯಾಗಮಯಿ, ಸೌಮ್ಯ ಸ್ವಭಾವದವರು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಎಸ್.ಜಯಣ್ಣ ಹುಟ್ಟುಹಬ್ಬ, ಸಂಸದ ಸುನೀಲ್ ಬೋಸ್ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹದೇವಸ್ವಾಮಿಗೆ ಉತ್ತಮ ರೈತ ಪ್ರಶಸ್ತಿ ಗೌರವ
ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದ ರೈತ ಪಿ. ಮಹದೇವಸ್ವಾಮಿ ಅವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಮಟ್ಟದ ಉತ್ತಮ ರೈತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸೆಪ್ಟೆಂಬರ್‌ 15ಕ್ಕೆ ಪ್ರಜಾಪ್ರಭುತ್ವ ದಿನ ಹಿನ್ನೆಲೆ ಮಾನವ ಸರಪಳಿ ನಿರ್ಮಾಣ: ಸಂಸದ ಸುನಿಲ್‌ ಬೋಸ್‌
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇದೇ ಸೆ.15ರಂದು ಆಚರಿಸಲಾಗುತ್ತಿದ್ದು, ರಾಜ್ಯದ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಚಾಮರಾಜನಗರ ಜಿಲ್ಲೆಯವರೆಗೆ ಅತಿ ಉದ್ದದ ಮಾನವ ಸರಪಳಿ ರಚಿಸಲಾಗುತ್ತಿದೆ ಎಂದು ಸಂಸದ ಸುನಿಲ್‌ ಬೋಸ್‌ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾರಾಗೃಹ ಕೈದಿಗಳಿಗೆ ಪರಿವರ್ತನೆ ತಾಣವಾಗಬೇಕು: ಶ್ರೀಕಂಠರಾಜೇ ಅರಸ್
ಕಾರಾಗೃಹವು ಖೈದಿಗಳಿಗೆ ಮನ ಪರಿವರ್ತನೆಯ ತಾಣವಾಗಬೇಕು. ಆಕಸ್ಮಿಕವಾಗಿ ತಪ್ಪುಗಳು ಸಹಜ. ಆದರೆ ಅದನ್ನು ತಿದ್ದಿ ನಡೆಯುವುದರಲ್ಲಿ ನಿಜವಾದ ಅರ್ಥವಿದೆ ಎಂದು ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್ ತಿಳಿಸಿದರು. ಚಾಮರಾಜನಗರದಲ್ಲಿ ಸಾಕ್ಷರತಾ ದಿನಾಚರಣೆ, ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಖೈದಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved