• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮರಾಜನಗರದಲ್ಲಿ ಅಯೋಧ್ಯೆಯ ಗಣಪತಿಮೂರ್ತಿ
ಚಾಮರಾನಗರದ ರಥಬೀದಿಯಲ್ಲಿ ವಿದ್ಯಾ ಗಣಪತಿ ಮಂಡಳಿ ವತಿಯಿಂದ 62ನೇ ವರ್ಷದ ಶ್ರೀ ಅಯೋಧ್ಯಾ ಗಣಪತಿಮೂರ್ತಿ ಪ್ರತಿಷ್ಠಾಪಿಸಲಾಯಿತು.
ಸಮಾಜದ ಪ್ರಗತಿಗೆ ಶಿಕ್ಷಕರ ಪಾತ್ರ ಮುಖ್ಯ: ಪಡಗೂರು ಶ್ರೀ
ಸಮಾಜದ ಪ್ರಗತಿ ಮತ್ತು ಶಕ್ತಿ ಶಾಲಿ ರಾಷ್ಟ್ರ ಕಟ್ಟಲು ಶಿಕ್ಷಕರ ಪಾತ್ರ ಅಪಾರ ಎಂದು ಪಡುಗೂರು ಅಡವಿ ಮಠದ ಪೀಠಾಧ್ಯಕ್ಷ ಶಿವಲಿಂಗೆಂದ್ರ ಸ್ವಾಮೀಜಿ ಪ್ರಶಂಶಿಸಿದರು. ಗುಂಡ್ಲುಪೇಟೆಯಲ್ಲಿ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹನೂರು ಪಟ್ಟಣ ಪಂಚಾಯಿತಿ ಮುಂದೆ ಕಸ ಸುರಿದು ಪ್ರತಿಭಟನೆ
ಹನೂರು ಪಟ್ಟಣದ ವಾರ್ಡ್‌ಗಳಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿ ಸಿಬ್ಬಂದಿ ವರ್ಗದವರ ನಿರ್ಲಕ್ಷ್ಯ ವಿರೋಧಿಸಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಸ ಸುರಿದು ವಿನೂತನವಾಗಿ ಪಟ್ಟಣದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ರೈತರೇ ಕೊಟ್ಟಿಗೆ ಗೊಬ್ಬರ ಮಾರಾಟ ಬೇಡ: ಬೇಸಾಯ ಶಾಸ್ತ್ರಜ್ಞ ಡಾ.ಪಿ ಪ್ರಕಾಶ್
ರಾಸಾಯನಿಕದಿಂದ ಹಾಳಾಗುತ್ತಿರುವ ಮಣ್ಣು ಮತ್ತು ಅದರ ಸತ್ವವನ್ನು ಸುಧಾರಿಸಲು ಹಸಿರೆಲೆ ಗೊಬ್ಬರ ಹಾಗೂ ಕೊಟ್ಟಿಗೆ ಗೊಬ್ಬರದ ಮಹತ್ವ ಉಳ್ಳದ್ದು. ನಿಮ್ಮ ಕೊಟ್ಟಿಗೆ ಗೊಬ್ಬರಗಳನ್ನು ಮಾರಿಕೊಳ್ಳಬೇಡಿ ಎಂದು ಬೇಸಾಯ ಶಾಸ್ತ್ರಜ್ಞ ಡಾ.ಪಿ ಪ್ರಕಾಶ್ ರೈತರಲ್ಲಿ ಮನವಿ ಮಾಡಿದರು. ಚಾಮರಾಜನಗರದಲ್ಲಿ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಚಾಮರಾಜನಗರ : ಸಾವಯವ ಕೃಷಿಯತ್ತ ಮುಖಮಾಡಿ : ಕೀಟಶಾಸ್ತ್ರಜ್ಞ ಡಾ.ಶಿವರಾಯ್ ನಾವಿ ಕರೆ
ಚಾಮರಾಜನಗರದಲ್ಲಿ ನಡೆದ ‘ಅರಿಶಿನ ಮತ್ತು ತೆಂಗು ಬೆಳೆ ವಿಚಾರ ಸಂಕೀರಣ’ ಕಾರ್ಯಕ್ರಮದಲ್ಲಿ ಕೀಟಶಾಸ್ತ್ರಜ್ಞ ಡಾ.ಶಿವರಾಯ್ ನಾವಿ ರೈತರಿಗೆ ಸಾವಯವ ಕೃಷಿಯ ಮಹತ್ವವನ್ನು ತಿಳಿಸಿದರು. ಜೈವಿಕ ವಿಧಾನಗಳ ಮೂಲಕ ಬೆಳೆಗಳಲ್ಲಿ ರೋಗ ಮತ್ತು ಕೀಟಗಳನ್ನು ನಿಯಂತ್ರಿಸುವ ಬಗ್ಗೆ ಮಾಹಿತಿ ನೀಡಿದರು.
ನಂಜನಗೂಡು-ಗುಂಡ್ಲುಪೇಟೆ ರಸ್ತೆಯಲ್ಲಿ ವಾಹನಗಳ ಓಡಾಟ ದಿನೇ ದಿನೇ ಹೆಚ್ಚಳ : ಚತುಷ್ಪಥಗೊಳಿಸಲು ಆಗ್ರಹ

ಮೈಸೂರು-ನಂಜನಗೂಡು ತನಕ ನಾಲ್ಕು ಪಥ ರಸ್ತೆಯಾಗಿ ಹಲವು ವರ್ಷಗಳಾಗಿವೆ. ಆದರೆ ನಂಜನಗೂಡು-ಗುಂಡ್ಲುಪೇಟೆ ಹೆದ್ದಾರಿಯಲ್ಲೂ ವಾಹನಗಳ ಸಾಲು ಸಾಲು ಕಂಡು ಸಾರ್ವಜನಿಕರು ಅವಾಕ್ಕಾಗುತ್ತಿದ್ದಾರೆ.  

ತೆಂಗು, ಅರಿಶಿಣ ಬೆಳೆಯ ಬೇಸಾಯ ಪದ್ಧತಿ ಅರಿವು
ಕೃಷಿ ಮಹಾವಿದ್ಯಾಲಯ ಚಾಮರಾಜನಗರದ ವಿದ್ಯಾರ್ಥಿಗಳು ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ತೆಂಗು ಮತ್ತು ಅರಿಶಿನ ಬೆಳೆಯ ಬೇಸಾಯ ಪದ್ಧತಿ ಮತ್ತು ಕೀಟರೋಗ ನಿರ್ವಹಣೆಯ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಚಾಮರಾಜನಗರದ ಬಿಸಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಿ.ಬಾಲರಾಜು ಆಯ್ಕೆ
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಸೋಲಿಸುವ ಸಲುವಾಗಿ ಬಿಜೆಪಿ ಸದಸ್ಯರು ಬಿಎಸ್ಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಬಿಸಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರಿನ ಮಲೆ ಮಾದೇಶ್ವರ ಬೆಟ್ಟದ ರಸ್ತೆ ಗುಂಡಿಮಯ!
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ರಸ್ತೆ ತೀವ್ರ ಸ್ವರೂಪದ ಗುಂಡಿಗಳಾಗಿ ಜಾತ್ರಾ ವಿಶೇಷ ದಿನಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಭಕ್ತರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ಗೌರಿ ಹಬ್ಬದ ಹಿನ್ನೆಲೆ ಗುಂಡ್ಲುಪೇಟೆಯ ಕೆಆರ್‌ಸಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌
ಗೌರಿ ಹಬ್ಬದ ದಿನವಾದ ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಜನನಿಬಿಡ ರಸ್ತೆಯಾದ ಕಿತ್ತೂರು ರಾಣಿ ಚೆನ್ನಮ್ಮ (ಕೆಆರ್‌ಸಿ) ಜನಸಂದಣಿಯ ಜತೆಗೆ ಬೈಕ್‌, ಆಟೋ, ಕಾರು, ಸೈಕಲ್‌ ಸವಾರರ ಸಂಚಾರ ಹೆಚ್ಚಾದ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗಿ ವಾಹನಗಳ ಸವಾರರು ಪರದಾಡಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved