ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಚ್ಐವಿ ಏಡ್ಸ್ ನಿಯಂತ್ರಣಕ್ಕೆ ಜಾಗೃತಿ ಅತ್ಯವಶ್ಯ
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಮಟ್ಟದ ಮ್ಯಾರಥಾನ್ ಓಟ ಸ್ಪರ್ಧೆಗೆ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಹಸಿರು ನಿಶಾನೆ ತೋರಿದರು.
ಗ್ರಾಮ ಪಂಚಾಯಿತಿಯನ್ನು ಸ್ಥಳೀಯ ಸರ್ಕಾರವೆಂದು ಘೋಷಿಸಿ
ಕರ್ನಾಟಕ ರಾಜ್ಯ ಗ್ರಾಪಂ ಮಹಾ ಒಕ್ಕೂಟದ ವತಿಯಿಂದ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಹೆಗ್ಗವಾಡಿ ಕೆಂಪರಾಜು ನೇತೃತ್ವದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಉತ್ತಮ ಬದುಕು ಕಟ್ಟಿಕೊಳ್ಳಲು ಸಂವಿಧಾನ ಅಧ್ಯಯನ ಮಾಡಿ
ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ಅರಿವು ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಬೆಳೆಹಾನಿ: ಜಂಟಿ ಸರ್ವೇ ಕಾರ್ಯ ತ್ವರಿತ ಪೂರ್ಣಗೊಳಿಸಿ
ಚಾಮರಾಜನಗರದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ನಡೆಸಿದರು.
ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹ
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಪರ ವಕೀಲರ ಸಂಘದ ವಕೀಲರಾದ ಅರುಣ್ ಕುಮಾರ್ ಮಾತನಾಡಿದರು.
ಹೊಂಗನೂರು ಗ್ರಾಪಂ ಅಧ್ಯಕ್ಷರಾಗಿ ರೂಪ ಮೋಹನ್ ಅವಿರೋಧ ಆಯ್ಕೆ
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರೂಪ ಮೋಹನ್ ಅವರನ್ನು ಅಭಿನಂದಿಸಲಾಯಿತು.
ಪಪಂ ಅಧ್ಯಕ್ಷೆಯಾಗಿ ಲಕ್ಷ್ಮಿಮಲ್ಲು ಅವಿರೋಧ ಆಯ್ಕೆ
ಯಳಂದೂರು ಪಟ್ಟಣ ಪಂಚಾಯಿತಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ನೂತನ ಅಧ್ಯಕ್ಷರಾಗಿ ಲಕ್ಷ್ಮಿಮಲ್ಲು ಉಪಾಧ್ಯಕ್ಷರಾಗಿ ಶಾಂತಮ್ಮ ನಿಂಗರಾಜು ಅವರಿಗೆ ಶಾಶಕ ಎ.ಆರ್.ಕೃಷ್ಣಮೂರ್ತಿ ಶುಭಾಶಯ ಕೋರಿದರು.
ಗುಂಡ್ಲುಪೇಟೆ ಪುರಸಭೆ ಮತ್ತೆ ಕೈತೆಕ್ಕೆಗೆ
ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ಬಿಜೆಪಿಯಿಂದ ಕಾಂಗ್ರೆಸ್ ಕಿತ್ತುಕೊಳ್ಳುವ ಮೂಲಕ ಪುರಸಭೆ ಅಧಿಕಾರವನ್ನು ಕಾಂಗ್ರೆಸ್ ಪಕ್ಷ ಮತ್ತೆ ವಶಪಡಿಸಿಕೊಂಡಿದೆ.
ಭಗವಂತ ಗ್ರಾಮಸ್ಥರ ಬೇಡಿಕೆ ಈಡೇರಿಸಲಿ: ನಿಶಾಂತ್
ಕೊಳ್ಳೇಗಾಲ ತಾಲೂಕಿನ ಟಿಜಿದೊಡ್ಡಿಯಲ್ಲಿದ ಆಯೋಜಿಸಿದ್ದ ಶಕ್ತಿ ವಿನಾಯಕ ಮತ್ತು ಶಕ್ತಿ ಮಾರಿಯಮ್ಮಾಳ್ ದೇಗುಲದಲ್ಲಿನ ಕುಂಬಾಭೀಷೇಕ, ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ದಾನಿ ನಿಶಾಂತ್ ಅವರನ್ನು ಗ್ರಾಮಸ್ಥರು ಅಭಿನಂದಿಸಿದರು.
ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ
ಹನೂರು ತಾಲೂಕಿನ ಗಂಗನ ದೊಡ್ಡಿ ರೈತನ ಜಮೀನಿನಲ್ಲಿ ಚಿರತೆ ಮೇಕೆ ಬಲಿ ಪಡೆದಿದ್ದು ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹಳ್ಳದಂಚಿನಲ್ಲಿ ಶೋಧನೆ ನಡೆಸುತ್ತಿದ್ದಾರೆ.
< previous
1
...
273
274
275
276
277
278
279
280
281
...
462
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!