• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಬಹುಜನ ಸಮಾಜ ಪಕ್ಷ ಆರೋಪ
ಎಸ್‌ಸಿಎಸ್‌ಪಿ, ಟಿಎಸ್‌ಪಿ ಮೀಸಲು ಅನುದಾನದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ಚಂದಕವಾಡಿ ಹೋಬಳಿ ಘಟಕದ ವತಿಯಿಂದ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಮೇರಿಕಾದ ಪ್ರತಿಭೆ ತಾಯ್ನೆಲದಲ್ಲಿ ಭರತನಾಟ್ಯ ರಂಗಪ್ರವೇಶ
ನಾಟ್ಯಗುರು ಶೀಲಾ ರಾಮನಾಥ್ ಅವರ ಶಿಷ್ಯೆ ಕುಮಾರಿ ಮಾನ್ಯ ಮಹೇಶ್ ಆ.೧೦ ರ ಶನಿವಾರ ಸಂಜೆ ೫ ಗಂಟೆಗೆ ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ.
ಕಬ್ಬಿನ ಬಾಕಿ ಪಾವತಿಸಿ ಕಾರ್ಖಾನೆ ಆರಂಭಿಸಿ
ತಾಲೂಕಿನ ಕುಂತೂರು ಮಹದೇಶ್ವರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ರೈತರಿಂದ ಪಡೆಯಲಾದ ಕಬ್ಬಿಗೆ ಮೊದಲು ಬಾಕಿ ಪಾವತಿಗೆ ಮುಂದಾಗಲಿ, ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡಲಿ ಇದಕ್ಕೂ ಮುನ್ನ ಕಾರ್ಖಾನೆ ಆರಂಭ ಸರಿಯಾದ ಬೆಳವಣಿಗೆಯಲ್ಲ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿ
ನೂತನ ವೃಂದ ನೇಮಕಾತಿ ನಿಯಮಗಳಂತೆ 1 ರಿಂದ 5 ರ ಬೋಧನೆಗೆ ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಹಾಗೂ ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಿ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.
ಮೈಸೂರಿನಲ್ಲಿ 9ರಂದು ಕಾಂಗ್ರೆಸ್ ಬೃಹತ್ ಜನಾಂದೋಲನ
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೇಶನ ಪಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಜನರಿಗೆ ಸತ್ಯಾಂಶ ತಿಳಿಸಲು ಆ.೯ರಂದು ಮೈಸೂರಿನಲ್ಲಿ ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶ ನಡೆಯಲಿದ್ದು, ಅಂದು ಜಿಲ್ಲೆಯ ಪಕ್ಷದ ಕಾರ್ಯಕರ್ತರು, ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.
ನಿರಾಶ್ರಿತ ಕನ್ನಡಿಗರ ಕುಟುಂಬಕ್ಕೆ ಶಾಸಕ ಗಣೇಶ್ ಪ್ರಸಾದ್ ನೆರವು
ಕೇರಳದ ವಯನಾಡು ಬಳಿ ಭೂಮಿ ಕುಸಿತದಲ್ಲಿ ನಿರಾಶ್ರಿತರಾದ ಕನ್ನಡಿಗರ ಕುಟುಂಬಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ನೆರವಿನ ಹಸ್ತ ಚಾಚಿದರು.
ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ (ಬಿ) ವರ್ಗಕ್ಕೆ ಮೀಸಲು
ಇಲ್ಲಿನ ಪುರಸಭೆಯ ಅಧ್ಯಕ್ಷ ಸ್ಥಾನ ಬಿಸಿಎಂ (ಬಿ) ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್‌ನ ಐವರು ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.
ಜನಾಂದೋಲನ ಸಮಾವೇಶದಲ್ಲಿ ಗುಂಡ್ಲುಪೇಟೆಯಿಂದ ಹೆಚ್ಚು ಭಾಗವಹಿಸಿ
ಗುಂಡ್ಲುಪೇಟೆ: ಆ.9 ರಂದು ಮೈಸೂರಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶಕ್ಕೆ ಗುಂಡ್ಲುಪೇಟೆ ಕ್ಷೇತ್ರದಿಂದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಿ, ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕರೆ ನೀಡಿದರು.
ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರಕ್ಕೆ ಸೋಲಾಗಲಿದೆ: ಎಆರ್‌ಕೆ
ದೇಶ ಕಂಡ ಅಪ್ಪಟ ಹಾಗೂ ಶುದ್ಧ ಹಸ್ತ ರಾಜಕಾರಣಿಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರಾಗಿದ್ದು, ಇವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಇಲ್ಲಸಲ್ಲದ ಆರೋಪ ಮಾಡಿ ರೂಪಿಸುತ್ತಿರುವ ಷಡ್ಯಂತ್ರವನ್ನು ಸೋಲಿಸಲು ಎಲ್ಲರೂ ಒಂದಾಗುವ ಕಾಲ ಬಂದಿದೆ. ಆ.೯ ರಂದು ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶಕ್ಕೆ ಲಕ್ಷ ಸಂಖ್ಯೆಯಲ್ಲಿ ಜನರು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಕರೆ ನೀಡಿದರು.
ಧರ್ಮದ ಹೆಸರಲ್ಲಿ ರಾಜಕೀಯ, ಗುಂಪುಗಾರಿಕೆ ಸರಿಯಲ್ಲ
ವೀರಶೈವ ಸಮಾಜದ ಬಂಧುಗಳು, ಮುಖಂಡರು, ಮಠ ಹಾಗೂ ಮಠಾಧಿಪತಿಗಳನ್ನು ಉತ್ತಮ ಸದ್ವಿಚಾರಗಳಿಗೆ, ಸಮಾಜದ ಮಕ್ಕಳ ಶೈಕ್ಷಣಿಕ ಅಭ್ಯುದಯಗಳಿಗೆ ಬಳಕೆ ಮಾಡಿಕೊಳ್ಳಬೇಕೆ ವಿನಃ ನಿಮ್ಮ ಆಂತರಿಕ ಕಲಹಳಿಗೆ ಬಳಕೆ ಮಾಡಿಕೊಳ್ಳಬಾರದು ಎಂದು ಸಾಲೂರು ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಹೇಳಿದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved