• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಗೖಹ ಆರೋಗ್ಯ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
ಪ್ರತಿಯೊಬ್ಬರು ಆರೋಗ್ಯ ವಿಚಾರದಲ್ಲಿ ತಾತ್ಸರ ಮಾಡದೆ ಮುಂಜಾಗ್ರತೆ ಕೈಗೊಳ್ಳಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಹಾಸ್ಟೆಲ್‌ ನಿರ್ಮಾಣಕ್ಕೆ ಎಚ್ಎಎಲ್ ₹4.77 ಕೋಟಿ ಒಡಂಬಡಿಕೆಗೆ ಸಹಿ
ತಾಲೂಕಿನ ಶ್ರೀ ಕ್ಷೇತ್ರ ಸಾಲೂರು ಮಠದ ಶಿಕ್ಷಣ ಸಂಸ್ಥೆಯೊಂದಿಗೆ ಐತಿಹಾಸಿಕ ₹4.77 ಕೋಟಿ ಒಡಂಬಡಿಕೆಗೆ ಎಚ್ಎಎಲ್ ಸಮೂಹ ಸಹಿ ಹಾಕಿದೆ.
ಗಾಜನೂರು ಮಣ್ಣಲ್ಲಿ ಲೀನವಾದ ರಾಜ್ ಕುಮಾರ್‌ ಸಹೋದರಿ ನಾಗಮ್ಮ
ಕನ್ನಡ ಚಿತ್ರರಂಗದ ವರನಟ ಡಾ.ರಾಜ್ ಕುಮಾರ್‌ ಸಹೋದರಿ, ದೊಡ್ಮನೆಯ ಹಿರಿಜೀವವಾಗಿದ್ದ ನಾಗಮ್ಮ ಅವರ ಅಂತಿಮ ವಿಧಿ-ವಿಧಾನ ಶನಿವಾರ ನಡೆಯಿತು.
ಜನರ ಒಳತಿಗೆ ಶ್ರಮಿಸುತ್ತಿದೆ ಸಾಲೂರು ಮಠ
ಸಾಲೂರು ಮಠವು ಧಾರ್ಮಿಕ, ಶೈಕ್ಷಣಿಕ, ಆರೋಗ್ಯಯುತವಾಗಿ ಇಲ್ಲಿನ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಓವರ್‌ ಲೋಡ್‌ ಇದ್ದ 11 ಟಿಪ್ಪರ್‌ ತೆರಕಣಾಂಬಿ ಪೊಲೀಸರಿಂದ ವಶ
ಓವರ್‌ ಲೋಡ್ ಎಂ.ಸ್ಯಾಂಡ್‌ ಹಾಗೂ ಬೋಡ್ರೇಸ್‌ ಕಲ್ಲನ್ನು ಕೇರಳಕ್ಕೆ ಸಾಗಿಸಲು ಯತ್ನಿಸುತ್ತಿದ್ದ ೧೧ ಟಿಪ್ಪರ್‌ ಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ತೆರಕಣಾಂಬಿ ಪೊಲೀಸರು ಸೀಜ್‌ ಮಾಡಿ ಗುಂಡ್ಲುಪೇಟೆ ಪೊಲೀಸರಿಗೆ ಶನಿವಾರ ಹಸ್ತಾಂತರಿಸಿದರು.
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ

ಕನ್ನಡ ಸಿನಿರಂಗದ ದೊಡ್ಮನೆ ಖ್ಯಾತಿಯ ಅಣ್ಣಾವ್ರ ಕುಟುಂಬದ ಹಿರಿಯ ಕೊಂಡಿಯೊಂದು ಶುಕ್ರವಾರ ಕಳಚಿದೆ. ಡಾ.ರಾಜ್ ಕುಮಾರ್‌ ಅವರ ಅಚ್ಚುಮೆಚ್ಚಿನ ಸಹೋದರಿ ನಾಗಮ್ಮ ವಯೋಸಹಜ ನಿಧನರಾಗಿದ್ದಾರೆ.

ಡಾ. ರಾಜ್‌ ಕುಮಾರ್‌ ಸಹೋದರಿ ನಾಗಮ್ಮ ನಿಧನ
ನಾಗಮ್ಮ ಅಣ್ಣಾವ್ರ ಅಚ್ಚುಮೆಚ್ಚಿನ ಸಹೋದರಿಯಾಗಿದ್ದರು. ಜೊತೆಗೆ, ಇಡೀ ರಾಜ್ ಪರಿವಾರಕ್ಕೆ ಅಕ್ಕರೆಯ ನಾಗತ್ತೆಯಾಗಿದ್ದರು.
ಮಾದಕ ವಸ್ತುಗಳ ಸೇವನೆಯ ದುಶ್ಚಟಗಳಿಂದ ದೂರವಿರಿ: ಸಿ. ಪುಟ್ಟರಂಗಶೆಟ್ಟಿ
ವಿದ್ಯಾರ್ಥಿ ಜೀವನ ಚಿನ್ನದಂತಹ ಸಮಯವಾಗಿದೆ. ಇಂದಿನ ಯುವಜನರು ಸಿಗರೇಟ್, ಆಲ್ಕೋಹಾಲ್ ಗಾಂಜಾ, ಗುಟ್ಕಾ, ಅಫೀಮು ಸೇರಿದಂತೆ ಮತ್ತು ಬರಿಸುವ ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿದ್ದಾರೆ.
ನಿರಾಪರಾಧಿಗಳಿಗೂ ಶಿಕ್ಷೆ ವಿಧಿಸಿದ್ದು ಸರಿಯಾದ ಕ್ರಮವಲ್ಲ: ಎ.ಆರ್. ಕೖಷ್ಣಮೂರ್ತಿ
ಈ ಪ್ರಕರಣದ್ಲಲಿ ಹಿಂದಿದ್ದ ಸಂತೋಷ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿಸಬೇಕಿತ್ತು, ಆದರೆ ನಿರಾಪರಾಧಿಗಳನ್ನ ಈ ಪ್ರಕರಣದಲ್ಲಿ ಶಿಕ್ಷಿಸಲಾಗಿದೆ.
ತೊಂಡವಾಡಿ ಬಳಿ ಚಿರತೆ ದಾಳಿಗೆ ಹಸು ಬಲಿ
ತೊಂಡವಾಡಿ ಗ್ರಾಮದ ರೈತ ವಿಶ್ವಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕಚ್ಚಿದ್ದು, ಗಾಯಗೊಂಡ ಹಸು ಸಾವನ್ನಪ್ಪಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved