• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಪಾಲರಿಂದ ಸಾಂವಿಧಾನಿಕ ಹುದ್ದೆ ದುರುಪಯೋಗ: ಮಾಜಿ ಶಾಸಕ ನರೇಂದ್ರ
ಕೇಂದ್ರ ಸರ್ಕಾರ, ರಾಜ್ಯದ ವಿರೋಧ ಪಕ್ಷದ ನಾಯಕರು ರಾಜ್ಯಪಾಲರ ಸಾಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸರ್ಕಾರಕ್ಕೆ ಅಭದ್ರತೆ ಉಂಟು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕಾರ್ಯಕರ್ತರು ದಿಟ್ಟ ಉತ್ತರ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಹೇಳಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್‌ ಜನಾಂದೋಲನದ ಪೂರ್ವಭಾವಿ ಸಯ್ಯಲ್ಲಿ ಮಾತನಾಡಿದರು.
ಅರಣ್ಯ-ವನ್ಯಜೀವಿಗಳು ಮುಂದಿನ ಪೀಳಿಗೆಗೆ ಅನಿವಾರ್ಯ: ಶಾಸಕ ಎಚ್.ಎಂ.ಗಣೇಶ್
ಅರಣ್ಯ ಹಾಗೂ ವನ್ಯಜೀವಿಗಳು ಮುಂದಿನ ಪೀಳಿಗೆಗೆ ಅನಿವಾರ್ಯ ಹಾಗಾಗಿ ಅರಣ್ಯ ಸಂರಕ್ಷಣೆ ನಮ್ಮೆಲ್ಲರ ದೊಡ್ಡ ಜವಾಬ್ದಾರಿ ಎಂದು ಶಾಸಕ ಹಾಗೂ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ಕ್ಯಾಂಪಸ್‌ನಲ್ಲಿ ಬಂಡೀಪುರ ಅರಣ್ಯ ಇಲಾಖೆ ಅಯೋಜಿಸಿದ್ದ ವಿಶ್ವ ಹುಲಿ ಮತ್ತು ಆನೆ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ಕೊಳ್ಳೇಗಾಲದ 19 ಕರಾಟೆ ಪಟುಗಳ ಸಾಧನೆ
ಬೆಂಗಳೂರಿನಲ್ಲಿ ಆ.4 ರ ಭಾನುವಾರ ಜರುಗಿದ 11ನೇ ರಾಷ್ಟ್ರೀಯ ಕರಾಟೆ ಓಪನ್‌ ಚಾಂಪಿಯನ್‌ಶಿಪ್‌ ಸ್ಪರ್ಧಾ ವಿಭಾಗಗಳಲ್ಲಿ ಕೊಳ್ಳೇಗಾಲ ಪಟ್ಟಣದ ಶೋಟೊಕಾನ್ ಕರಾಟೆ ಶಾಲೆಯ 19 ಮಂದಿ ವಿದ್ಯಾರ್ಥಿಗಳು 2 ಚಿನ್ನದ ಪದಕ, 6 ಬೆಳ್ಳಿ ಹಾಗೂ 11 ಮಂದಿ ಕಂಚಿನ ಪದಕಗಳಿಸಿ ಸಾಧನೆಗೈದಿದ್ದಾರೆ.
ಜನಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಎಚ್.ಎಸ್.ಮಹದೇವಪ್ರಸಾದ್: ಶಾಸಕ ಎಚ್.ಎಂ.ಗಣೇಶ ಪ್ರಸಾದ್
ಮಾಜಿ ಸಚಿವ ದಿ.ಎಚ್.ಎಸ್. ಮಹದೇವಪ್ರಸಾದ್ ಅವರು ಜನ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶಪ್ರಸಾದ್ ಸ್ಮರಿಸಿದರು. ಚಾಮರಾಜನಗರದಲ್ಲಿ ಮಹದೇವಪ್ರಸಾದ್‌ ಅವರ 66ನೇ ವರ್ಷದ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರವಾಹ ಹಾನಿ ಕುರಿತು ನಿಖರ ಸಮೀಕ್ಷೆ ನಡೆಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್
ಕೊಳ್ಳೇಗಾಲ ತಾಲೂಕಿನ ಪ್ರವಾಹ ಸಮಸ್ಯೆಯ ಗ್ರಾಮಗಳಲ್ಲಿ ಇತ್ತೀಚಿನ ಪ್ರವಾಹದಿಂದ ಉಂಟಾದ ಬೆಳೆ ಹಾಗೂ ಮನೆ ಹಾನಿ ಕುರಿತು ನಿಖರವಾಗಿ ಸರ್ವೇ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೂಚನೆ ನೀಡಿದರು.
ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಿ: ಎಸ್ಪಿ ಕವಿತಾ
ಪಾಲಾರ್ ಹಾಗೂ ತಮಿಳುನಾಡು ಗಡಿ ಚೆಕ್‌ಪೋಸ್ಟ್‌ಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಪಾಲಾರ್ ಹಾಗೂ ತಮಿಳುನಾಡಿನ ಗಡಿ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸ್‌ ಅಧಿಕಾರಿಗೆ ಸೂಚನೆ ನೀಡಿದರು.
ಕೈಗಾರಿಗಳಿಂದ ಯುವಕರಿಗೆ ಉದ್ಯೋಗ: ಸಣ್ಣ ಕೈಗಾರಿಕೆ ಸಂಘದ ಎ.ಜಯಸಿಂಹ
ಜಿಲ್ಲೆಯ ಅಭಿವೃದ್ಧಿಗೆ ಹಲವು ಮಹಾಶಯರ ಪಾತ್ರಗಳು ಬಹಳಷ್ಟಿದೆ. ಜಿಲ್ಲೆಗೆ ಹೆಸರಾಂತ ಕೈಗಾರಿಕೆಗಳು ಬರುತ್ತಿರುವುದರಿಂದ ಯುವಕರಿಗೆ ಉದ್ಯೋಗ ಭಾಗ್ಯ ದೊರಕುತ್ತಿದೆ ಎಂದು ಚಾಮರಾಜನಗರ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಎ. ಜಯಸಿಂಹ ತಿಳಿಸಿದರು. ಚಾಮರಾಜನಗರ ಸಣ್ಣ ಕೈಗಾರಿಕೆಗಳ ಸಂಘದ (ಚಾಸಿಯ) ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದರು.
ದುಶ್ಚಟಗಳಿಲ್ಲದೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ
ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದ ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಸಲಹೆ ನೀಡಿದರು.
ಸಿಎಂ ಏಕೆ ರಾಜೀನಾಮೆ ನೀಡಬೇಕು?: ಸಂಸದ ಸುನೀಲ್ ಬೋಸ್
ಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಎಂದು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು.
ಹನೂರಿನ ಮಲೆ ಮಹದೇಶ್ವರನ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿದವು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved