• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀಡಾಡಿ ದನಗಳನ್ನು ಪಿಂಜರಪೋಲ್‌ಗೆ ಬಿಡಲು ಸೂಚನೆ
ಪಟ್ಟಣದಲ್ಲಿ ಬೀಡಾಡಿ ದನ, ಕರುಗಳ ಹಾವಳಿಯಿಂದ ಸಾವು, ನೋವು ಉಂಟಾಗಿರುವ ಕಾರಣ ಮೈಸೂರು ಪಿಂಜರ ಪೋಲ್‌ಗೆ ಬಿಡಲು ಕ್ರಮ ವಹಿಸಬೇಕು ಎಂದು ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ.
ಕಬ್ಬು ಬೆಳೆಗಾರರಿಗೆ ಮುಂಗಡ ₹4000 ನಿಗದಿ ಮಾಡಿ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘವು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಆದರ್ಶ, ಮೊರಾರ್ಜಿ ಶಾಲೆ ಫಲಿತಾಂಶಕ್ಕೆ ಶಾಸಕರ ಮೆಚ್ಚುಗೆ
ಕೊಳ್ಳೇಗಾಲ ಪಟ್ಟಣದ ಅಸ್ಸಿಸ್ಸಿ ಪ್ರೌಡಶಾಲೆಯಲ್ಲಿ ಆಯೋಜಿಸಿದ್ದ 10ನೇ ತರಗತಿಯಲ್ಲಿ ನೂರಕ್ಕೆ ನೂರು ಸಾಧನೆಗೈದ ಮಕ್ಕಳು ಹಾಗೂ ಶಾಲಾ ಶಿಕ್ಷಕರಿಗೆ ಶಾಸಕ ಕೃಷ್ಣಮೂರ್ತಿ ಅವರು ಪುರಸ್ಕರಿಸಿದರು.
ಸಕ್ಕರೆ ಕಾರ್ಖಾನೆ ಮಾಲೀಕರು ಹಳೆ ಬಾಕಿ ನೀಡಲಿ
ಕೊಳ್ಳೇಗಾಲ ತಾಲೂಕಿನ ಕುಂತೂರಿನಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿದರು.
ಚೂರಲ್ ಮಲೆಯಲ್ಲಿದ್ದ ಚಾಮರಾಜನಗರದ ಕುಟುಂಬ ಬಚಾವ್‌
ಕೇರಳದ ಭೂ ಕುಸಿತದಲ್ಲಿ ಕ್ಷಣಮಾತ್ರದಲ್ಲಿ ಚಾಮರಾಜನಗರದಲ್ಲಿ ಕುಟುಂಬ ಬಚಾವ್ ಆದ ಘಟನೆ ವೈನಾಡಿನ ಚೂರಲ್ ಮಲೆಯಲ್ಲಿ ನಡೆದಿದೆ‌.
ಪ್ರೀತಿ, ವಿಶ್ವಾಸ, ಗೌರವದಿಂದ ನಡೆದುಕೊಳ್ಳಿ: ಬಿಷಪ್ ಬರ್ನಾರ್ಡ್ ಮೊರೆಸ್
ನಗರದ ಬಿ.ರಾಚಯ್ಯ ಜೋಡಿ ರಸ್ತೆಯ ಸಂತ ಪೌಲರ ದೇವಾಲಯದ ವಾರ್ಷಿಕೋತ್ಸವ ನಡೆಯಿತು. ವಾರ್ಷಿಕೋತ್ಸವದ ಉದ್ಘಾಟಣೆಗೆ ಆಗಮಿಸಿದ ಮೈಸೂರಿನ ಪ್ರೇಷಿತ ಆಡಳಿತಾಧಿಕಾರಿ ಬಿಷಪ್ ಪೂಜ್ಯ ಬರ್ನಾಡ್ ಮೋರೆಸ್‌ರನ್ನು ಮಕ್ಕಳು ಪುಷ್ಪಗುಚ್ಚ ನೀಡಿ ಸ್ವಾಗತಿಸಿ, ಮೆರವಣಿಗೆಯಲ್ಲಿ ಕರೆತರಲಾಯಿತು.
ವಿಶಾಲ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳಾವಕಾಶ ಕೊರತೆ: ಶಾಸಕ ಎ.ಆರ್. ಕೃಷ್ಣಮೂರ್ತಿ
ತಾಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರವು ಅನುದಾನ ನೀಡಲು ಮುಂದಾಗಿದ್ದು, ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಸ್ಥಳಗಳನ್ನು ಪರಿಶೀಲನೆ ಮಾಡಿ, ಕ್ರೀಡಾಂಗಣ ನಿರ್ಮಾಣಕ್ಕೆ ಜಾಗವನ್ನು ನಿಗದಿಪಡಿಸಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಮಾದಪ್ಪನಿಗೆ ಚಿನ್ನದ ತೇರಿನ ಹರಕೆ ಸಲ್ಲಿಸಿದ ಗ್ರಾಮಸ್ಧರು
ಇಂಡಿಗನತ್ತ ಗ್ರಾಮದ ಗಲಭೆ ಪ್ರಕರಣದ ಸಂಕಷ್ಟದಿಂದ ಪಾರು ಮಾಡುವಂತೆ ಮಾದಪ್ಪನಿಗೆ ಹರಕೆ ಕಟ್ಟಿಕೊಂಡಿದ್ದ ಜನರು ಚಿನ್ನದ ತೇರು ಉತ್ಸವ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು.
ಜಾನಪದ ಸಂಭ್ರಮ: ಸ್ಥಳೀಯ ಗಾಯಕರಿಗೆ ಹೆಚ್ಚಿನ ಆದ್ಯತೆ
ಚಾಮರಾಜನಗರ: ನಗರದ ಜಿಲ್ಲಾ ಕೇಂದ್ರದಲ್ಲಿ ಜಾನಪದ ಸಂಭ್ರಮ ಮೊದಲ ಕಾರ್ಯಕ್ರಮವನ್ನು ಜು. ೩೧ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಡಾ. ಉಮೇಶ್ ಹೇಳಿದರು.
ಸ್ಮಾರ್ಟ್ ಕ್ಲಾಸ್ ಮಾಡಿ ಕಂಪ್ಯೂಟರ್ ಜ್ಞಾನ ವೃದ್ಧಿಗೆ ಶ್ರಮಿಸಿ:ಶಿಲ್ಪಾನಾಗ್
ಚಾಮರಾಜನಗರ ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಆ.15ರಿಂದ ನುರಿತ ಶಿಕ್ಷಕರಿಂದ ವಿಶೇಷ ತರಗತಿ ಪ್ರಾರಂಭ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved