• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಸಂಘಗಳ ಸಹಕಾರ ಅಗತ್ಯ
ಚಾಮರಾಜನಗರ: ಜಿಲ್ಲೆಯನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಸಂಘ, ಸಂಸ್ಥೆಗಳ ಸಹಕಾರ ಅಗತ್ಯವಿದೆ ಎಂದು ಉಪ ಕುಲಪತಿ ಡಾ.ಎಂ.ಆರ್.ಗಂಗಾಧರ್ ತಿಳಿಸಿದರು.
ಹೊಂಗಹಳ್ಳಿ ಶಾಲೆಗೆ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ
ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ಪಡೆದುಕೊಂಡಿದೆ.
ರಸ್ತೆಗೆ ಬಾಗಿದ ಬಿದಿರು ಮರ ತೆರವುಗೊಳಿಸಿ
ಮಲೆ ಮಾದೇಶ್ವರ ಬೆಟ್ಟದ ಮುಖ್ಯ ರಸ್ತೆಗೆ ಬಿದಿರು ಮರ ಬಾಗಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಕೂಡಲೇ ತೆರವುಗೊಳಿಸುವಂತೆ ಭಕ್ತರು ಅಗ್ರಹಿಸಿದ್ದಾರೆ.
ಸಹಕಾರದ ಬಾಳ್ವೆಯೇ ಜೀವನದ ಸಮೀಕರಣ: ಡಾ.ಡಿ.ಎಸ್.ಗುರು
ಜೀವನದಲ್ಲಿ ಇರುವವರೆಗೆ ಸಹಕಾರದಿಂದ ಜೊತೆಯಾಗಿ ಬಾಳುವುದೇ ಜೀವನದ ಸಮೀಕರಣ ಎಂದು ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ಅಧ್ಯಯನ ವಿಭಾಗದ ಪ್ರಾದ್ಯಾಪಕ ಡಾ.ಡಿ.ಎಸ್. ಗುರು ಹೇಳಿದರು. ಚಾಮರಾಜನಗರದಲ್ಲಿ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಾದವರಿಗೆ ಉತ್ತಮ ಜ್ಞಾನ, ವಿದ್ಯಾರ್ಹತೆ ಇರಬೇಕು: ಶಾಸಕ ಎ.ಆರ್.ಕೃಷ್ಣಮೂರ್ತಿ
ಪತ್ರಕರ್ತರಾದವರಿಗೆ ಉತ್ತಮ ಜ್ಞಾನ, ವಿದ್ಯಾರ್ಹತೆ ಇರಬೇಕು, ತಮ್ಮ ವರದಿಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಬೇಕು, ಪತ್ರಿಕೋದ್ಯಮ ವ್ಯಾಪಾರಿಕರಣವಾಗಬಾರದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.
ಹನೂರಿನಲ್ಲಿ ಭಾರಿ ಬಿರುಗಾಳಿಯಿಂದ ತೋಟದ ಮನೆ ಮೇಲ್ಛಾವಣಿಗೆ ಹಾನಿ
ಭಾರಿ ಬಿರುಗಾಳಿಗೆ ತೋಟದ ಮನೆಯ ಮೇಲ್ಛಾವಣಿ ಹಾನಿಯಾಗಿ ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ಹನೂರು ತಾಲೂಕಿನ ಜಿಕೆ ಹೊಸೂರು ಗ್ರಾಮದಲ್ಲಿ ಭಾನುವಾರ ಜರುಗಿದೆ.
ಹನೂರಿನಲ್ಲಿ ಭಾರಿ ಮಳೆಗೆ ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ
ಒಣಗಿದ ಬಾರಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಹನೂರಿನ ಬೂದಿ ಪಡಗ ಆಂಡಿಪಾಳ್ಯ ಗ್ರಾಮದ ಬಳಿ ಬೆಳಗಿನ ಜಾವ ಜರುಗಿತು.
ಆಗಸ್ಟ್‌ 10ರಂದು ದಿ.ಬಿ.ರಾಚಯ್ಯ ೧೦೨ನೇ ಜನ್ಮದಿನ: ಜಿಲ್ಲಾಧಿಕಾರಿ ಶಿಲ್ಪಾನಾಗ್
ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಕೊಳ್ಳೇಗಾಲದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರೊಂದಿಗೆ ಆಲೂರಿನಲ್ಲಿರುವ ದಿ.ಬಿ.ರಾಚಯ್ಯ ಅವರ ಸ್ಮಾರಕ ನಿರ್ಮಾಣ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ, ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಹನೂರಿನ ಹೊಗೆನಕಲ್ ಜಲಪಾತದಲ್ಲಿ ಜಲ ವೈಭವ
ಕೆಆರ್‌ಎಸ್‌ ಡ್ಯಾಂ ನಿಂದ ಲಕ್ಷಾಂತರ ಕ್ಯೂಸಕ್ ನೀರು ಕಾವೇರಿ ನದಿಗೆ ಬಿಟ್ಟಿರುವುದರಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹನೂರಿನಲ್ಲಿರುವ ಕಾವೇರಿ ನದಿಯ ಹೊಗೆನಕಲ್ ಜಲಪಾತದಲ್ಲಿ ಜಲ ವೈಭವ ಸೃಷ್ಟಿಯಾಗಿದೆ.
ಉಪ್ಪಾರರ ಎಸ್ಟಿಗೆ ಸೇರಿಸೋದು ಸುಲಭದ ಮಾತಲ್ಲ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಉಪ್ಪಾರ ಸಮಾಜ ಎಸ್ಟಿಗೆ ಸೇರಿಸಬೇಕು ಎಂಬ ಕೂಗಿದೆ. ಆದರೆ ಅದು ಸುಲಭದ ಮಾತಲ್ಲ ಎಂದು ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಆದ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ಗುಂಡ್ಲುಪೇಟೆಯಲ್ಲಿ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved