• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿ ಜಾರಿಗಾಗಿ ಜನಾಕ್ರೋಶ, ಪ್ರತಿಭಟನೆ
ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಇಂದಿಗೆ ಒಂದು ವರ್ಷ ತುಂಬಲಿದೆ.
ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ
ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಆ. 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚಿಸಿದರು.
ಗೃಹಲಕ್ಷ್ಮಿ ಅನುಷ್ಠಾನ ರಾಜ್ಯದಲ್ಲೇ ಚಾಮರಾಜನಗರ ಫಸ್ಟ್
ಚಾಮರಾಜನಗರ ಜಿಲ್ಲೆ ಇಡೀ ರಾಜ್ಯದಲ್ಲೇ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಶೇ. ೯೯.೯೭ ರಷ್ಟು ಪ್ರಗತಿ ಸಾಧಿಸುವ ಮೂಲಕ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿ
ಮಾನವ ಕಳ್ಳ ಸಾಗಾಣಿಕೆ ಬಗ್ಗೆ ದೊಡ್ಡ ಜಾಲವೇ ಇರುವ ಕಾರಣ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ನ್ಯಾಯಾಧೀಶ ದೀಪು ಎಂ.ಟಿ ಸಲಹೆ ನೀಡಿದರು.
ಸಂತ್ರಸ್ತರಿಂದ ಡಿವೈಎಸ್ಪಿ ಕಚೇರಿ ಮುಂದೆ ನ್ಯಾಯಕ್ಕೆ ಆಗ್ರಹ
ಉದ್ಯೋಗ ಸಿಗುತ್ತೆ ಎಂಬ ಕಾರಣಕ್ಕೆ ಕೊಳ್ಳೇಗಾಲದಲ್ಲಿ ಇಲ್ಲದ ಅಬ್ದುಲ್ ಕಲಾಂ ಎಂಬ ನಕಲಿ ಸಂಸ್ಥೆಯ ಪದಾಧಿಕಾರಿಗಳ ಮಾತು ಕೇಳಿ ಹಾಗೂ ಚಾ.ನಗರದ ಡಿಡಿಪಿಐ ಸರ್ಕಾರಿ ಆದೇಶ ನೋಡಿ ಲಕ್ಷಾಂತರ ರು. ನೀಡಿದ ಆರವತ್ತಕ್ಕೂ ಹೆಚ್ಚು ಮಹಿಳೆಯರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿಯಲ್ಲಿ ಕಣ್ಣಿರಿಟ್ಟ ಘಟನೆ ಗುರುವಾರ ನಡೆದಿದೆ.
ಕೆಸ್ತೂರು ಹಾಲಿನ ಡೇರಿ ಅಧ್ಯಕ್ಷರಾಗಿ ಸಿದ್ಧರಾಜು ಆಯ್ಕೆ
ತಾಲೂಕಿನ ಕೆಸ್ತೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿ. ಸಿದ್ಧರಾಜು ಅವಿರೋಧವಾಗಿ ಆಯ್ಕೆಯಾದರು.
ಬಾಳೆ ಕಾಯಿಗೆ ಸ್ಪರ್ಧಾತ್ಮಕ ದರ ನೀಡಿ: ಸೋಮೇಶ್
ಬಾಳೆಕಾಯಿಗೆ ವರ್ತಕರು ಸ್ಪರ್ಧಾತ್ಮಕ ಬೆಲೆಯನ್ನು ನೀಡಬೇಕು. ಪರವಾನಗಿ ಇಲ್ಲದ ಬಾಳೆಕಾಯಿ ವರ್ತಕರಿಗೆ ಕಡಿವಾಣ ಹಾಕಬೇಕು ಎಂದು ಎಪಿಎಂಸಿ ಅಧ್ಯಕ್ಷ ಸೋಮೇಶ್ (ಎಚ್.ಎನ್. ಮಹದೇವಸ್ವಾಮಿ) ತಿಳಿಸಿದರು.
ರಕ್ಷಣಾ ಶಿಬಿರ ನೌಕರರಿಗೆ ನ್ಯಾಯಯುತ ವೇತನ ಸಿಗಲಿ
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪಟ್ಟಣದ ಮಹದೇಶ್ವರ ಕ್ರೀಡಾಂಗಣ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು
ವಿಶ್ವದಲ್ಲೇ ಅತಿ ಹೆಚ್ಚು ಹುಲಿ ಹೊಂದಿದ ದೇಶ ಭಾರತ
ವಿಶ್ವದಲ್ಲೇ ಅತಿ ಹೆಚ್ಚು ಹುಲಿ ಹೊಂದಿರುವ ದೇಶ ಭಾರತ ಎಂದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ವನ್ಯಜೀವಿ ಛಾಯಗ್ರಾಹಕ ಆರ್.ಕೆ.ಮಧು ಹೇಳಿದರು.
ಕೊತ್ತಲವಾಡಿ ಗ್ರಾಮಕ್ಕೆ ಕೊತ್ತಲವಾಡಿಗೆ ಚಿತ್ರತಂಡ ಭೇಟಿ
ಬಹು ನಿರೀಕ್ಷೆ ಹುಟ್ಟುಹಾಕಿರುವ ಕೊತ್ತಲವಾಡಿ ಚಿತ್ರತಂಡವು ಗುಂಡ್ಲುಪೇಟೆ ತಾಲೂಕಿನ ಕೊತ್ತಲವಾಡಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved