• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಸುರಕ್ಷತೆ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ
ರಸ್ತೆ ಸುರಕ್ಷತಾ ನಿಯಮಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಅಪಘಾತ ಪ್ರಕರಣಗಳನ್ನು ತಡೆಗಟ್ಟಬೇಕು. ರಸ್ತೆ ಸುರಕ್ಷತೆ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಕ್ರೀಡೆಯಲ್ಲಿ ಮಕ್ಕಳು ಮುಂದಿರಬೇಕೆಂದು ಪೋಷಕರ ಆಶಯ: ರಾಮಚಂದ್ರರಾಜೇ ಅರಸ್
ಶಿಕ್ಷಣ ಇಲಾಖೆ ಇರುವುದು ಕೇವಲ ಪಾಠ, ಪ್ರವಚನ ಮಾಡಲಿಕ್ಕೆ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಗಳಿಗೂ ಸಹ ಪ್ರೋತ್ಸಾಹ, ಆದ್ಯತೆ ಕೊಟ್ಟಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು. ಚಾಮರಾಜನಗರದಲ್ಲಿ ಕ್ರೀಡಾಕೂಟವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಪ್ರತಿಭೆ ಹೊರತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಿ: ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್
ಶೈಕ್ಷಣಿಕ ವಲಯದಲ್ಲಿ ದೈಹಿಕ ಶಿಕ್ಷಕರ ಕೊರತೆಯಿದ್ದರೂ ನಮ್ಮ ವಲಯದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ಶ್ಲಾಘನೀಯ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಹನೂರಿನಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಲಜೀವನ್‌ ಮಿಷನ್‌ ವಸ್ತು ಪ್ರದರ್ಶನ
ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗ್ರಾಮದಲ್ಲಿ ಜಲ ಜೀವನ್‌ ಮಿಷನ್‌ ವಸ್ತು ಪ್ರದರ್ಶನವನ್ನು ಚಿಕ್ಕಾಟಿ ಗ್ರಾಪಂ ಅಧ್ಯಕ್ಷ ಅರೇಪುರ ಮಹದೇವಕುಮಾರ್‌ ಉದ್ಘಾಟಿಸಿದರು.
ಜುಲೈ 26 ರಂದು ಚಾಮರಾಜಜನಗರದಲ್ಲಿ ಬಿಎಸ್ಪಿಯಿಂದ ಬೃಹತ್‌ ಪ್ರತಿಭಟನೆ
ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಮೀಸಲು ಅನುದಾನವನ್ನು ಅನ್ಯ ಉದ್ದೇಶಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಜು.26 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ.ಕೃಷ್ಣಮೂರ್ತಿ ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹನೂರಿನಲ್ಲಿ ಗಾಳಿಗೆ ಮರದ ಕೊಂಬೆ ಮುರಿದು ನೆಲಕಚ್ಚಿದ ವಿದ್ಯುತ್ ಟ್ರಾನ್ಸ್‌ಫಾರ್ಮರ್
ಬಿರುಗಾಳಿಗೆ ಆಸ್ಪತ್ರೆಯ ಮುಂಭಾಗದ ಬೃಹತ್ ಮರದ ಕೊಂಬೆ ಮುರಿದು ವಿದ್ಯುತ್ ಕಂಬದ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೊಳಗಾಗಿರುವ ಘಟನೆ ಹನೂರು ತಾಲೂಕಿನ ಕೂಡ್ಲೂರಿನಲ್ಲಿ ಜರುಗಿದೆ.
ಹನೂರಿನಲ್ಲಿ ರಂಭಾಪುರಿ ಶ್ರೀಗಳಿಂದ ರೇಣುಕಾಚಾರ್ಯ ಸಭಾಭವನ ಉದ್ಘಾಟನೆ
ಯುವ ಮುಖಂಡ ನಿಶಾಂತ್ ಅವರ ಸೇವೆಯನ್ನು ಕ್ಷೇತ್ರದ ಜನತೆ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬಾಳೆಹೊನ್ನೂರು ಮಠದ ಶ್ರೀ ರಂಭಾಪುರಿ ಜಗದ್ಗುರು ಅಭಿಪ್ರಾಯ ವ್ಯಕ್ತಪಡಿಸಿದರು. ಹನೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಸಭಾಭವನ ಉದ್ಘಾಟಿಸಿ ಮಾತನಾಡಿದರು.
ಗುಂಡ್ಲುಪೇಟೆಯ ಬಂಡೀಪುರದಲ್ಲಿ ವನ್ಯಜೀವಿಗಳ ಜೀವನಾಡಿ ‘ಹಿರಿಕೆರೆ’ ಕೋಡಿ ಬೀಳಲು ಆರಂಭ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ವಲಯದ ಹಿರಿಕೆರೆ ತುಂಬಿ ಕೋಡಿ ಬೀಳಲು ಶುರು ಮಾಡಿದೆ.
ಮುಖ್ಯ ರಸ್ತೆಯಲ್ಲಿದ್ದ ಅಂಬೇಡ್ಕರ್ ಪ್ರತಿಮೆ ಸ್ಧಳಾಂತರ
ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಮಹೇಶ್ ತಿಳಿಸಿದರು.
ಬೂದಿಪಡಗ ಗ್ರಾಮದಲ್ಲಿ ನೆಲಕ್ಕುರುಳಿದ ಮರಗಳು
ಭಾರಿ ಬಿರುಗಾಳಿಯಿಂದ ಅಂತರ್ ರಾಜ್ಯ ರಸ್ತೆಗೆ ಅಡ್ಡಲಾಗಿ ಭಾರಿ ಗಾತ್ರದ ಮರ ಬಿದ್ದಿದ್ದು, ಮತ್ತೊಂದೆಡೆ ಮನೆಯ ಮೇಲೆ ತೆಂಗಿನ ಮರ ಬಿದ್ದಿರುವ ಘಟನೆ ಸೋಮವಾರ ಬೆಳಗ್ಗೆ ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಜರುಗಿದೆ.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved