• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಕರ್ಯಕ್ಕಾಗಿ ಆ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ನಾಗೇಂದ್ರ
ಬುಡಕಟ್ಟು ಸಮುದಾಯದವರು ಸುಮಾರು 148 ಕಾಲೋನಿಗಳಲ್ಲಿ ವಾಸವಾಗಿದ್ದು ಮೂಲಭೂತ ಸೌಕರ್ಯಗಳಿಲ್ಲ. ಇದಕ್ಕಾಗಿ ಆ.1ರಂದು ಜಿಲ್ಲಾ ಆದಿವಾಸಿಗಳ ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ಪ್ರಗತಿ ಪರ ಸಂಘಟನೆಗಳೊಂದಿಗೆ ನಗರದ ಜಿಲ್ಲಾಡಳಿತದ ಭವನದ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ನಾಗೇಂದ್ರ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜ್ಞಾನ, ಸಂಪನ್ನತೆ ಮಾರ್ಗದತ್ತ ಒಯ್ಯುವ ಗುರು: ಬಿಕೆ ದಾನೇಶ್ವರಿ
ಪೂರ್ಣತೆ, ಸಂಪನ್ನತೆ, ಸಂಪೂರ್ಣತೆಗೆ ಕೊಂಡೊಯ್ಯುವ ಗುರು ಸತ್ಯ ಜ್ಞಾನ, ಸತ್ಯಮಾರ್ಗ, ಸನ್ಮಾರ್ಗವನ್ನು ತೋರಿಸುತ್ತಾರೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬಿಕೆ ದಾನೇಶ್ವರಿ ಹೇಳಿದರು. ಚಾಮರಾಜನಗರದಲ್ಲಿ ವ್ಯಾಸ ಪೂರ್ಣಿಮೆ ಅಂಗವಾಗಿ ಗೌರವ ಸ್ವೀಕರಿಸಿ ಮಾತನಾಡಿದರು.
ಸನ್ಮಾರ್ಗದಲ್ಲಿ ತೋರಿದವರಿಗೆ ಗುರುವಂದನೆ: ಬೇಡ ಗುಂಪಣ್ಣ ಸಮುದಾಯದ ಮುರುಗ
ಆಧ್ಯಾತ್ಮಿಕ ಮಾರ್ಗ ದರ್ಶಕರಾಗಿ ಸನ್ಮಾರ್ಗದಲ್ಲಿ ನಡೆಯಲು ಅವಕಾಶ ಕಲ್ಪಿಸಿದವರಿಗೆ ಗುರುವಂದನೆ ಸಲ್ಲಿಸುತ್ತೇವೆ ಎಂದು ಮಲೆ ಮಾದೇಶ್ವರ ಬೇಡ ಗುಂಪಣ್ಣ ಸಮುದಾಯದ ಹಿರಿಯ ಮುಖಂಡ ಮುರುಗ ತಿಳಿಸಿದರು. ಹನೂರಿನಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಲತಾಣಗಳು ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ: ನ್ಯಾಯಾಧೀಶ ಈಶ್ವರ್‌
ಸಾಮಾಜಿಕ ಮಾಧ್ಯಮಗಳು ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯ ಕೆಡಸುತ್ತಿವೆ ಎಂದು ನ್ಯಾಯಾಧೀಶ ಈಶ್ವರ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧನೆಗೈದ ಸಾಧಕರಿಗೆ ಬಸವರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.
ಭಾರಿ ಮಳೆ ಹಿನ್ನೆಲೆ ಭರಚುಕ್ಕಿ ಜಲಪಾತದಲ್ಲಿ ಜಲ ವೈಭವ
ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು ದೃಶ್ಯ ವೈಭವವನ್ನು ಕಣ್ ತುಂಬಿಸಿಕೊಳ್ಳಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.
ಕಪಿಲ ನದಿಯ ಬಹುಗ್ರಾಮ ಯೋಜನೆಯ ಜಾಕ್‌ವೆಲ್‌, ನೀರು ಶುದ್ಧೀಕರಣ ಘಟಕಗಳು ಭಾಗಶಃ ಮುಳುಗಡೆ

  ಕಪಿಲ ನದಿಯ ದಡದಲ್ಲಿನ ಬಹುಗ್ರಾಮ ಯೋಜನೆಯ ಜಾಕ್‌ವೆಲ್‌, ನೀರು ಶುದ್ಧೀಕರಣ ಘಟಕಗಳು ಭಾಗಶಃ ಮುಳುಗಡೆಯಾಗಿದ ಹಿನ್ನೆಲೆ ಪಟ್ಟಣ ಸೇರಿದಂತೆ ತಾಲೂಕಿನ 145 ಹಳ್ಳಿಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕಬಿನಿ ನದಿಯಿಂದ ಸರಬರಾಜುತ್ತಿದ್ದ ನೀರು ಇನ್ನೂ ಒಂದೂವರೆ ತಿಂಗಳು ಬರುವುದಿಲ್ಲ.

ಖಾಸಗೀಲಿ ಕನ್ನಡಿಗರಿಗೆ ೧೦೦% ಮೀಸಲಿಗೆ ಸಿಎಂಗೆ ಮನವಿ
ಕರ್ನಾಟಕದಲ್ಲಿ ಖಾಸಗಿ ಕಂಪನಿಗಳಲ್ಲಿ ಮೂಲ ಸ್ಥಳೀಯ ಕನ್ನಡಿಗರಿಗೆ ಶೇ.೧೦೦ರಷ್ಟು ಉದ್ಯೋಗ ಮೀಸಲಾತಿ ಜಾರಿಗೆ ಆಗ್ರಹಿಸಿ ಕರವೇ ಪ್ರವೀಣ್‌ಶೆಟ್ಟಿ ಬಣ ಜಿಲ್ಲಾ ಸಮಿತಿಯಿಂದ ಚಾಮರಾನಗರದ ಜಿ.ಪಂ.ಮುಖ್ಯ ಕಾರ್ಯನಿರ್ವಾಧಿಕಾರಿ ಮೊನಾರೋತ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಬೀಡಾಡಿ ದನ, ಕರುಗಳ ನಿಲ್ಲದ ಹಾವಳಿ
ಪುರಸಭೆ ವ್ಯಾಪ್ತಿಯಲ್ಲಿ ಬೀಡಾಡಿ ದನ, ಕರುಗಳ ಹಾವಳಿಗೆ ಪುರಸಭೆ ಬ್ರೇಕ್‌ ಹಾಕದ ಹಿನ್ನೆಲೆ ಓರ್ವ ವ್ಯಕ್ತಿ ಸಾವನ್ನಪ್ಪಿದರೆ, ಮೂರು ಹಸುಗಳು ಪ್ರಾಣ ಕಳೆದುಕೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ.
ಹನೂರಿನ ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿರ್ಬಂಧ
ಹನೂರು ತಾಲೂಕಿನ ಪ್ರೇಕ್ಷಣೀಯ ಸ್ಥಳ ಹೊಗೇನಕಲ್ ಜಲಪಾತ ವೀಕ್ಷಣೆಗೆ ಕರ್ನಾಟಕ ಹಾಗೂ ತಮಿಳುನಾಡು ಎರಡು ರಾಜ್ಯದ ಜಲಪಾತದ ದಡದಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ.
ಮನೆ ಗೋಡೆ ಕುಸಿತ: ರೈತ ಕುಟುಂಬ ಪಾರು
ಹನೂರಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗನೂರು ಗ್ರಾಮದ ರೈತ ಸಣ್ಣ ಗೋವಿಂದ ಅವರ ಮನೆ ಗೋಡೆ ಕುಸಿದು ಬಿದ್ದಿರುವುದು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved