• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಸ್ಥಾನದಿಂದ ಜವಾಬ್ದಾರಿ ಹೆಚ್ಚಾಗಿದೆ: ಸುನೀಲ್ ಬೋಸ್
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ನನ್ನನ್ನು ಸಂಸತ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ, ಜೊತೆಗೆ ಜವಾಬ್ದಾರಿಯು ಹೆಚ್ಚಾಗಿದೆ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದರು.
ಗುಣಮಟ್ಟದ ಹಾಲು ಪೊರೈಕೆಯಿಂದ ಅಧಿಕ ಲಾಭ
ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರೈತರು ಗುಣಮಟ್ಟದ ಹಾಲು ಪೊರೈಕೆ ಮಾಡುವುದರಿಂದ ಹೆಚ್ಚಿನ ಲಾಭ ಪಡೆದುಕೊಳ್ಳುವ ಜೊತೆಗೆ ರೈತರ ಸಂಸ್ಥೆಯಾಗಿರುವ ಒಕ್ಕೂಟವನ್ನು ಅಭಿವೃದ್ದಿಪಡಿಸಿದ ಕೀರ್ತಿ ನಿಮ್ಮದಾಗುತ್ತದೆ ಎಂದು ಚಾಮುಲ್ ಹಿರಿಯ ನಿರ್ದೇಶಕ ಎಚ್.ಎಸ್. ಬಸವರಾಜು ತಿಳಿಸಿದರು.
4 ಮಂದಿ ಹೆಲ್ಮೆಟ್ ಧರಿಸಿದ್ದರೆ ಜೀವ ಉಳಿಯುತ್ತಿತ್ತು
ಕೊಳ್ಳೇಗಾಲದ ವೆಂಕಟೇಶ್ವರ ಮಹಲ್‌ನಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತಾ ಜಾಗೃತಿ ಅಭಿಯಾನದಲ್ಲಿ ಎಸ್ಪಿ ಕವಿತಾ ಮಾತನಾಡಿದರು.
ಎಂಸಿಡಿಸಿಸಿ ಬ್ಯಾಂಕ್‌ನಿಂದ ರೈತರಿಗೆ ಸಾಲ ನೀಡದೆ ಅನ್ಯಾಯ
ನಗರದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌ನಿಂದ ರೈತರಿಂದ ಸಾಲ ಮರು ಪಾವತಿಸಿಕೊಂಡು ಮತ್ತೇ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡದೇ ಹಾಗೂ ಸಂಘದ ಠೇವಣಿಯನ್ನು ನೀಡದೆ ಕಳೆದ ಏಳು ತಿಂಗಳಿಂದ ಸತಾಯಿಸುತ್ತಿದ್ದ ಬ್ಯಾಂಕ್ ಅಧಿಕಾರ ಧೋರಣೆಯನ್ನು ಖಂಡಿಸಿ, ಸಿಬ್ಬಂದಿಯನ್ನು ಕೂಡಿ ಹಾಕಿ ಬ್ಯಾಂಕ್‌ಗೆ ಬೀಗ ಜಡಿದು ಕೆರೆಹಳ್ಳಿ ಭಾಗದ ರೈತರು ಪ್ರತಿಭಟನೆ ನಡೆಸಿದರು.
ನಾಲ್ಕು ಬೈಕ್‌ ಸಮೇತ ಕಳ್ಳನ ಬಂಧನ
ಹಾಡು ಹಗಲೇ ಬೈಕ್ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದಿದ್ದ ಬಂಧಿತನಿಂದ ನಾಲ್ಕು ಬೈಕ್ ಹಾಗೂ 13 ಸಾವಿರ ನಗದು ಹಣವನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಒತ್ತುವರಿ ಜಾಗವನ್ನು ಸರ್ವೇ ಮಾಡಿದ ನೀರಾವರಿ ಇಲಾಖೆ
ಸಮೀಪದ ಮಸಣಾಪುರ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಕಾವೇರಿ ನೀರಾವರಿ ನಿಯಮಿತ ನಿಗಮಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಮಂಗಳವಾರ ಕಂದಾಯ, ನೀರಾವರಿ ಇಲಾಖೆ ಹಾಗೂ ಸರ್ವೇ ಇಲಾಖೆಯ ತಂಡ ಗ್ರಾಮಸ್ಥರ ಸಮ್ಮುಖದಲ್ಲಿ ಸರ್ವೇ ನಡೆಸಿದರು.
ಕಲಿಕಾ ಸಾಮಗ್ರಿ ಸದ್ಬಳಕೆ ಮಾಡಿಕೊಳ್ಳಿ
ಸರ್ಕಾರಿ ಸೌಲಭ್ಯಗಳ ಜೊತೆಗೆ ದಾನಿಗಳು ನೀಡುವ ಕಲಿಕಾ ಸಾಮಗ್ರಿಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ತಿಳಿಸಿದರು.
ನಾಳೆ ಎಸ್ಸಿ, ಎಸ್ಟಿ ಉದ್ಯಮಿದಾರರ ಸಭೆ
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಮೈಸೂರು ವಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿದರು.
ನಗರೋತ್ಥಾನ ಯೋಜನೆಯ ₹೪೦ ಕೋಟಿ ತರುವಲ್ಲಿ ವಿಫಲ
ಚಾಮರಾಜನಗರದಲ್ಲಿ ವಿಶೇಷ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.
ಮಾನವ ಸರಪಳಿ ನಿರ್ಮಿಸಿ ರೈತ ಸಂಘದಿಂದ ಪ್ರತಿಭಟನೆ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಪತ್ರ ನೀಡಿದರೆ ಕಸದ ಬುಟ್ಟಿಗೆ ಹಾಕಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved