• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರ್ಟಳ್ಳಿ ಗ್ರಾಮದಲ್ಲಿ ಗುತ್ತಿಗೆದಾರನಿಗೆ ಮುತ್ತಿಗೆ
ಹನೂರು ಮಾರ್ಟಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಯಂತ್ರದ ಮೂಲಕ ಮಣ್ಣಿನ ಮೆಟ್ಲಿಂಗ್ ಮಾಡುತ್ತಿದ್ದ ಗುತ್ತಿಗೆದಾರನಿಗೆ ತರಾಟೆಗೆ ತೆಗೆದುಕೊಂಡು ಕಾಮಗಾರಿ ನಿಲ್ಲಿಸಿದ ರೈತ ಸಂಘ ಹಾಗೂ ಗ್ರಾಮಸ್ಥರು.
ಕೊಂಗರಹಳ್ಳಿಯಲ್ಲಿ ಮೋದಿಕೇರ್ ಕೇಂದ್ರ ಉದ್ಘಾಟನೆ
ಹನೂರು ಸಮೀಪದ ಕಾಮಗೆರೆ ಗ್ರಾಮದಲ್ಲಿ ಮೋದಿಕೇರ್ ಸೆಂಟರ್ ಉದ್ಘಾಟನೆಯನ್ನು ಮಾಜಿ ಶಾಸಕಿ ಪರಿಮಳ ನಾಗಪ್ಪ ಅವರು ನೆರವೇರಿಸಿದರು.
೪೫ನೇ ಹುತಾತ್ಮ ದಿನಾಚರಣೆ: ಯರಗಟ್ಟಿಯಲ್ಲಿ ಬೃಹತ್ ಸಮಾವೇಶ
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎ.ಎಂ. ಮಹೇಶ್‌ಪ್ರಭು ಮಾತನಾಡಿದರು.
ರೋಟರಿಯಿಂದ ಸಮಾಜಕ್ಕೆ, ಜೀವಕುಲಕ್ಕೆ ಆಸರೆ
ಕೊಳ್ಳೇಗಾಲದಲ್ಲಿ ರೋಟರಿ ಮಿಟ್ ಟೌನ್ ಸಂಸ್ಥೆ ವತಿಯಿಂದ ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾ ಗವರ್ನರ್ ರಾಮಕೃಷ್ಣ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತ ಸಂಘಗಳ ಧರಣಿ
ಕುಂತೂರು ಕಾರ್ಖಾನೆ ಪ್ರಾರಂಭ ಹಾಗೂ ರೈತರು, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ, ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಕಾರ್ಖಾನೆ ಒಳ ಪ್ರವೇಶಿಸಿ ಪ್ರತಿಭಟಿಸಿದರು.
ಜಿಂಕೆ ರಕ್ಷಿಸಿದ ಅರಣ್ಯ ಇಲಾಖೆಯ ಇಟಿಎಫ್
ಹನೂರು ದೊಡ್ಡ ಮಾಲಾಪುರ ಗ್ರಾಮದ ರೈತ ಶಿವಸ್ವಾಮಿ ಜಮೀನಿನ ಬಾವಿಯಲ್ಲಿ ಬಿದ್ದಿದ್ದ ಜಿಂಕೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ವರ್ಗ.
ಅರಣ್ಯದಂಚಿನಲ್ಲಿ ಮತ್ತೆ ಚಿರತೆಯ ಕಂಟಕ
ಮಲೆ ಮಾದೇಶ್ವರ ವನ್ಯಜೀವಿ ವಿಭಾಗದ ಬಫರ್ ಜೋನ್ ವಲಯದ ಎಲೆಮಾಳ ರಸ್ತೆಯಲ್ಲಿ ಬರುವ ರೈತ ನಾಗಮಧು ಜಮೀನಿನಲ್ಲಿ ಇದ್ದಂತ ಎರಡು ನಾಯಿಗಳಲ್ಲಿ ಒಂದನ್ನು ಸಾಯಿಸಿ ಮತ್ತೊಂದನ್ನು ಹೊತ್ತೊಯ್ತಿದ್ದ ಚಿರತೆ ಮತ್ತೆ ಭಾನುವಾರ ರಾತ್ರಿ ತೋಟದ ಮನೆಯ ಜಮೀನುಗಳಲ್ಲಿ ಓಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.
ಪತ್ರಿಕಾ ದಿನಾಚರಣೆ: ದತ್ತಿ ಪ್ರಶಸ್ತಿಗಳಿಗೆ ಪತ್ರಕರ್ತರ ಆಯ್ಕೆ
ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ವಿವಿಧ ದತ್ತಿ ಪ್ರಶಸ್ತಿಗಳಿಗೆ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಜು.೨೧ ರಂದು ನಗರದ ವರ್ತಕರ ಭವನದಲ್ಲಿ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಸಿಎಂಗೆ ರೈತರು ಕೊಟ್ಟ ಮನವಿ ಕಸದ ಬುಟ್ಟಿಗೆ ಹಾಕಿದ್ದನ್ನು ಖಂಡಿಸಿ ಗುಂಡ್ಲುಪೇಟೆಯಲ್ಲಿ ಧರಣಿ
ಮುಖ್ಯಮಂತ್ರಿಗಳಿಗೆ ರೈತರು ಸಲ್ಲಿಸಿದ್ದ ದೂರುಗಳನ್ನು ಕಸದ ಬುಟ್ಟಿಗೆ ಎಸೆದ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಸಾಮೂಹಿಕ ರೈತ ಸಂಘದ ಕಾರ್ಯಕರ್ತರು ಗುಂಡ್ಲುಪೇಟೆಯಲ್ಲಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ವ್ಯಕ್ತಿತ್ವದ ವಿಕಸನಕ್ಕೆ ಕ್ರೀಡೆ ಸಹಕಾರಿ: ಎಡಿಸಿ ಗೀತಾ ಹುಡೇದ
ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ ಬೆಳೆಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಪತ್ರಕರ್ತರು ಒತ್ತಡದ ಜೀವನದಿಂದ ಮುಕ್ತರಾಗಲು ನಿತ್ಯ ಕೆಲ ಕಾಲ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಪತ್ರಕರ್ತರು ಹಾಗೂ ಕುಟುಂಬದವರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved