• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣುಮಕ್ಕಳು ಸುಶಿಕ್ಷಿತ, ಸಂಘಟಿತರಾಗಬೇಕು
ಉತ್ತಮ ಶಿಕ್ಷಣ ಪಡೆಯುವ ಮೂಲಕ ಯಾವುದೇ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಲು ಹೆಣ್ಣುಮಕ್ಕಳು ಸುಶಿಕ್ಷಿತರಾಗಿ ಸಂಘಟಿತರಾಗುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು. ಚಾಮರಾಜನಗರದಲ್ಲಿ ‘ಮಹಿಳೆಯರ ಅಭಿವೃದ್ಧಿ ಹಾಗೂ ಸ್ವಾವಲಂಬನೆ’ ಕುರಿತು ವಿದ್ಯಾರ್ಥಿನಿಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಏಳನೇ ವೇತನ ವರದಿ ಯಥಾವತ್‌ ಅನುಷ್ಠಾನಕ್ಕೆ ಶಾಸಕ ಮಂಜುನಾಥ್‌ಗೆ ಸರ್ಕಾರಿ ನೌಕರರ ಸಂಘ ಮನವಿ
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯಲು ತಿಳಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ. ಮಾ. ಗುರುಸ್ವಾಮಿ ನೇತೃತ್ವದಲ್ಲಿ ಹನೂರಿನಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು.
ಲಯನ್ಸ್ ಸಂಸ್ಥೆ 210 ದೇಶದಲ್ಲಿ ಕಾರ್ಯ ನಿರ್ವಹಣೆ: ಲಯನ್ಸ್‌ ಸಂಸ್ಥೆಯ ಮತ್ತಿದೇವ್‌ ಕುಮಾರ್
ಲಯನ್ಸ್ ಸಂಸ್ಥೆ ತನ್ನ ಮಾನವೀಯತೆಯ ಸೇವಾಮುಖಿ ಚಟುವಟಿಕೆಗಳನ್ನು ಪ್ರಪಂಚದ 210 ಕಡೆಗಳಲ್ಲಿ ಮಾಡಲಾಗುತ್ತಿದೆ ಎಂದು ಸಂಸ್ಥೆಯ 317 ಜಿಲ್ಲೆಯ 2 ನೇ ಗವರ್ನರ್ ಮತ್ತಿದೇವ್ ಕುಮಾರ್ ಹೇಳಿದರು. ಕೊಳ್ಳೇಗಾಲದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಮಾನವೀಯ ಮೌಲ್ಯ, ಶರಣರ ಸಂದೇಶ ಸಾರುವ ಕೆಲಸವಾಗಬೇಕು: ಸಾಲೂರು ಶ್ರೀ
ಮಾನವೀಯ ಮೌಲ್ಯಗಳು ಹಾಗೂ ಶರಣರ ಸಂದೇಶಗಳನ್ನು ಹಳ್ಳಿ ಹಳ್ಳಿಗಳಲ್ಲಿ ಸಾರುವ ಕೆಲಸ ಮಾಡುವಂತಾಗಬೇಕಿದೆ. ಅಂತಹ ಕೆಲಸವನ್ನು ಜಾಗತಿಕ ಲಿಂಗಾಯಿತ ಮಹಾಸಭೆ ಮಾಡಬೇಕಿದೆ ಎಂದು ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಹೇಳಿದರು. ಕೊಳ್ಳೇಗಾಲದಲ್ಲಿ ಫ.ಗು.ಹಳಕಟ್ಟಿಯವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರ ಆದಾಯ ಹೆಚ್ಚಳ ಮಾಡಲು ಸಾವಯವ ಕೃಷಿ ಅವಶ್ಯ: ಕೃಷಿ ವಿವಿ ಕುಲಪತಿ ಡಾ.ಸುರೇಶ್‌
ರೈತರ ಆದಾಯ ಹೆಚ್ಚಿಸುವಲ್ಲಿ ಸಾವಯವ ಕೃಷಿಯ ಅವಶ್ಯಕತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ವಿ. ಸುರೇಶ್‌ ತಿಳಿಸಿದರು. ಚಾಮರಾಜನಗರದಲ್ಲಿ ಸಾವಯವ ಅರಿಶಿಣ ಬೆಳೆಗಾರರಿಗೆ ಸಾವಯವ ಪ್ರಮಾಣಪತ್ರವನ್ನು ವಿತರಿಸಿ ಮಾತನಾಡಿದರು.
ಕಸಾಪದಿಂದ ಅಪರ್ಣಾಗೆ ಶ್ರದ್ಧಾಂಜಲಿ
ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಿರುತರೆ ನಟಿ ಹಾಗೂ ಶ್ರೇಷ್ಠ ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.
ಕೌಶಲ್ಯ ಕಲಿತು ಕೃಷಿಯಲ್ಲಿ ಆದಾಯ ಹೆಚ್ಚಿಸಿಕೊಳ್ಳಿ
ಚಾಮರಾಜನಗರ ತಾಲೂಕಿನ ಮುನೇಶ್ವರ ಕಾಲೋನಿಯಲ್ಲಿ ಸಿರಿಧಾನ್ಯ ಮೌಲ್ಯವರ್ಧಿತ ಉತ್ಪನ್ನಗಳು ಹಾಗೂ ಸಾಂಬಾರು ಮಿಶ್ರಣಗಳ ತಯಾರಿಕೆ, ಪ್ಯಾಕೇಜಿಂಗ್ ಮತ್ತು ಮಾರುಕಟ್ಟೆ ಕುರಿತಾದ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅರಣ್ಯ ಇಲಾಖೆಯಲ್ಲಿ ಸೇವೆಗೈದವರಿಗೆ ಬೀಳ್ಕೊಡುಗೆ
ಹನೂರು ಪಟ್ಟಣದಲ್ಲಿ ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ವರ್ಗಾವಣೆಯಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಇಲಾಖೆ ವತಿಯಿಂದ ಅಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಕೊಮಾರನಪುರ ರಸ್ತೆ ಅಭಿವೃದ್ಧಿಗೆ ₹೨ ಕೋಟಿ ಅನುದಾನ
ಕೊಮಾರನಪುರ ಗ್ರಾಮದಲ್ಲಿ ನಿರ್ಮಾಣವಾಗಿರುವ ಶಾಲಾ ಕೊಠಡಿಯ ಕಾರ್ಯಕ್ರಮವನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಶನಿವಾರ ಉದ್ಘಾಟಿಸಿದರು.
ನಾಲೆಗಳ ಪರಿಶೀಲನೆ ನಡೆಸಿದ ಶಾಸಕ ಮಂಜುನಾಥ್‌
ಹನೂರು ತಾಲೂಕಿನ ವಿವಿಧಡೆ ಶಾಸಕ ಮಂಜುನಾಥ್ ಭೇಟಿ ನೀಡಿ ನಾಲೆಗಳನ್ನು ಪರಿಶೀಲಿಸಿ ನೀರಾವರಿ ಅಧಿಕಾರಿಗಳಿಗೆ ರಾಡಿ ಮತ್ತು ಗಿಡಗಂಟಿಗಳನ್ನು ತೆರವುಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಿ ಎಂದು ಸೂಚನೆ ನೀಡಿದರು.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved