• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಬೃಹತ್‌ ನಗರ
ಚಾಮರಾಜನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಘಟಕದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸಿದರು.
ಸಣ್ಣ ಈರುಳ್ಳಿ ಕೊಳೆಯುತ್ತೆಂದು ಶಾಮಿಯಾನ ಹಾಕಿದ ರೈತರು !
ಗುಂಡ್ಲುಪೇಟೆ ತಾಲೂಕಿನ ಕಲೀಗೌಡನಹಳ್ಳಿ ಗ್ರಾಮದ ರೈತನೋರ್ವ ಸಣ್ಣೀರುಳ್ಳಿಗೆ ಬೆಲೆ ಕುಸಿತಗೊಂಡ ಹಿನ್ನೆಲೆ ಜಮೀನಿನಲ್ಲಿ ಅಸಾಹಯಕನಾಗಿ ಕುಳಿತಿದ್ದಾರೆ.
ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧ
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್‌.ನಿರಂಜನ್‌ ಕುಮಾರ್‌ ಮಾತನಾಡಿದರು.
ಅಧಿಕಾರಿಗಳ ಜವಾಬ್ದಾರಿ ಕುರಿತು ಎಚ್ಚರಿಸಿದ ಶಾಸಕ
ಕೊಳ್ಳೇಗಾಲ ತಾಪಂನ ಕೆಡಿಪಿ ಸಭೆಯಲ್ಲಿ ನಿಗಮ ಮಂಡಳಿ ಅದ್ಯಕ್ಷರಾದ ಬಳಿಕ ಪಾಲ್ಗೊಂಡ ಮಾಜಿ ಶಾಸಕ ಎಸ್ ಜಯಣ್ಣ ಅವರನ್ನು ಶಾಸಕ ಕೃಷ್ಣಮೂರ್ತಿ ಅಭಿನಂದಿಸಿದರು. ಇಒ ಶ್ರೀನಿವಾಸ್, ತಹಸೀಲ್ದಾರ್ ಮಂಜುಳ ಇದ್ದರು.
ಮಕ್ಕಳ ಕುರಿತು ಬದ್ಧತೆಯಿಂದ ಕೆಲಸ ನಿರ್ವಹಿಸಿ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಪೋಕ್ಸೋ ಕಾಯ್ದೆ-2021 ಹಾಗೂ ಹದಿಹರೆಯದ ಮಕ್ಕಳ ಪ್ರಕರಣಗಳ ಕುರಿತ ಪರಿಶೀಲನಾ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಉದ್ಘಾಟಿಸಿದರು.
ಯಳಂದೂರು ಜನಸ್ಪಂದನಕ್ಕೆ ಉತ್ತಮ ಸ್ಪಂದನೆ
ಯಳಂದೂರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ವಿಶೇಷ ಚೇತನ ವ್ಯಕ್ತಿಯೊಬ್ಬರಿಂದ ಅರ್ಜಿ ಸ್ವೀಕರಿಸಿದರು.
ಮನವಿ ಪತ್ರಗಳನ್ನು ಬೀಸಾಡಿರುವುದು ಪ್ರಜಾಪ್ರಭುತ್ವದ ಕಗ್ಗೋಲೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಬಸವಣ್ಣ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಕುಮಾರ್, ಕುಂತೂರು ನಂಜುಂಡಸ್ವಾಮಿ, ಹೆಗ್ಗೋಠಾರ ವಿಜಯಕುಮಾರ್ ಇದ್ದಾರೆ.
ಚುನಾವಣೆಯ ಕಣದಿಂದ ನಿವೃತ್ತಿ ಘೋಷಿಸಿದ ಆಲೂರು ಮಲ್ಲು
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಆಲೂರು ಮಲ್ಲು ಮಾತನಾಡಿದರು.
ವೀರಶೈವ ಸಮಾಜದ ಸಂಘಟನೆಗೆ ಹೆಚ್ಚು ಒತ್ತು ನೀಡುವೆ
ಕೊಳ್ಳೇಗಾಲದಲ್ಲಿ ವೀರಶೈವ ಸಮಾಜದ ಮುಖಂಡರು ಕೊಳ್ಳೇಗಾಲ ಘಟಕ ಮತ್ತು ಹನೂರು ತಾಲೂಕು ಘಟಕದ ಅಧ್ಯಕ್ಷರಾದ ಗೌಡರ ಸೋಮಶೇಖರ್, ತಿಮ್ಮರಾಜಿಪುರ ಪುಟ್ಟಣ್ಣ ಅವರನ್ನು ಅಭಿನಂದಿಸಲಾಯಿತು.
ಡೆಂಘೀ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತೆ ವಹಿಸಿ
ಚಾಮರಾಜನಗರದ ಹೌಸಿಂಗ್ ಬೋರ್ಡ್‌ನ 26ನೇ ವಾರ್ಡಿನಲ್ಲಿರುವ ಅಂಬೇಡ್ಕರ್ ಉದ್ಯಾನವನದ ಬಳಿ ಹಮ್ಮಿಕೊಳ್ಳಲಾಗಿದ್ದ ‘ಲಾರ್ವಾ ಸಮೀಕ್ಷೆ ಆಂದೋಲನ’ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಡೀಸಿ ಶಿಲ್ಪಾನಾಗ್ ಚಾಲನೆ ನೀಡಿದರು.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved