• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ವಿಸರ್ಜನೇಲಿ ನಗರಸಭಾ ಸದಸ್ಯರಿಂದ ನೃತ್ಯ
ಪಟ್ಟಣದ ಬಸವೇಶ್ವರ ನಗರ ರಸ್ತೆಯಲ್ಲಿ ವೀರಶೈವ ಲಿಂಗಾಯಿತ ಸಮಾಜ ಮೊದಲ ಬಾರಿಗೆ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಉತ್ಸವದಲ್ಲಿ ಮೂರ್ತಿಗಳ ವಿಸರ್ಜನೆ ವೇಳೆ ಹಲವು ವರ್ಷ ಮುನಿಸಿಕೊಂಡು ಪರಸ್ಪರ ವೈರತ್ವ ಹೊಂದಿದ್ದ ನಗರಸಭೆ ಸದಸ್ಯರಾದ ಸುಮ ಸುಬ್ಬಣ್ಣ ಹಾಗೂ ಜಿ. ಪಿ. ಶಿವಕುಮಾರ್ ಒಗ್ಗೂಡಿ ಬೆಂಕಿಯಾಕಾರದಲ್ಲಿ ಕಣ್ಣುಗಳನ್ನು ಪರಸ್ವರ ಇಬ್ಬರು ದಿಟ್ಟಿಸಿ ನೋಡಿಕೊಳ್ಳುವ ಮೂಲಕ ಭರ್ಜರಿ ನೃತ್ಯ ಮಾಡಿದರು.
ಬತ್ತೇರಿ ರಸ್ತೇಲಿ ಹೂ ಖರೀದಿ ಬಲು ಜೋರು
ಕೇರಳದಲ್ಲಿ ಸೆ.೫ ಕ್ಕೆ ಓಣಂ ಹಬ್ಬದ ಹಿನ್ನೆಲೆ ಮೈಸೂರು ಕಡೆಗೆ ಬಂದ ಕೇರಳಿಗರು ವಾಪಸ್‌ ತೆರಳುವಾಗ ಗುಂಡ್ಲುಪೇಟೆ-ಸುಲ್ತಾನ್ ಬತ್ತೇರಿ ಹೆದ್ದಾರಿಯಲ್ಲಿ ವಿವಿಧ ಬಗೆಯ ಹೂ ಖರೀದಿಸಿದರು.
ಪರಿಸರವನ್ನು ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಜಿಲ್ಲಾದ್ಯಂತ ಸುಮಾರು ೧೫ ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಸಸ್ಯಕ್ರಾಂತಿಗೆ ಕಾರಣರಾದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ಸಾಲುಮರದ ಸಿ.ಎಂ. ವೆಂಕಟೇಶ್ ಪರಿಸರ ಪ್ರೇಮಿಗಳಿಗೆ ಮಾದರಿಯಾಗಿದ್ದಾರೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಬಣ್ಣಿಸಿದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸರ್ಕಾರ ಬದ್ಧ
ಜಿಲ್ಲೆಯ ಜನರಿಗೆ ಗುಣಮಟ್ಟ ಹಾಗೂ ಉತ್ಕೃಷ್ಟವಾದ ಲಸಿಕೆ ಮತ್ತು ಔಷಧಿಗಳು ದೊರೆತು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಎಂಎಸ್‌ಐಎಲ್‌ನ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಯುವಕರು ಸ್ವಯಂ ಪ್ರೇರಿತ ರಕ್ತದಾನಕ್ಕೆ ಮುಂದಾಗಲಿ
ಜಿಲ್ಲೆಯಲ್ಲಿ ರಕ್ತದ ಲಭ್ಯತೆಯನ್ನು ಹೆಚ್ಚಿಸುವ ಸದುದ್ದೇಶದೊಂದಿಗೆ ಸಾರ್ವಜನಿಕರು, ಯುವಕರು, ಅಧಿಕಾರಿಗಳು, ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ ಮಾಡಿದರು.
ಶಂಕರೇಶ್ವರ ಜಾತ್ರೆಯನ್ನು ಸಂಭ್ರಮಿಸಿದ ಭಕ್ತರು
ತಾಲೂಕಿನ ಯಡಿಯೂರು ಮತ್ತು ಮಂಗಲ ಗ್ರಾಮಗಳ ನಡುವೆ ಇರುವ ಶಂಕರೇಶ್ವರನ ಬೆಟ್ಟದಲ್ಲಿ ಭಾನುವಾರ ಸಂಭ್ರಮ ಸಡಗರ ಹಾಗೂ ಭಕ್ತಿಭಾವದೊಂದಿಗೆ ಅದ್ಧೂರಿ ಜಾತ್ರಾ ಮಹೋತ್ಸವ ನಡೆಯಿತು.
ಝೋನಲ್ ಚಾಂಪಿಯನ್ ಸ್ಪರ್ಧೇಲಿ 6 ವಿದ್ಯಾರ್ಥಿಗಳಿಗೆ 10 ಪದಕ
ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ನಾಲ್ಕನೇ ಸೌತ್ ಇಂಡಿಯಾ ಝೋನಲ್ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕೊಳ್ಳೇಗಾಲ ಸೇರಿದಂತೆ ಜಿಲ್ಲೆಯ 6 ಕರಾಟೆ ಪಟುಗಳು ಪಾಲ್ಗೊಂಡು 4 ಚಿನ್ನ, 3 ಬೆಳ್ಳಿ 3 ಕಂಚಿನ ಪದಕಗಳಿಸಿದ್ದಾರೆ.
ಸಾಹಿತ್ಯ ಯಾವತ್ತೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ
ಸಾಹಿತ್ಯ ಹಾಗೂ ಕಲೆ ಮೂಲಕ ದೇಶ ಬೆಳವಣಿಗೆಯಾಗುತ್ತದೆ ಎಂದು ಸಾಹಿತ್ಯ ಯಾವತ್ತೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ, ಅಹಿಂಸೆಯ ಮೂಲಕ ಜೀವನ ತತ್ವ, ಹೃದಯವನ್ನು ಪರಿವರ್ತನೆ ಮಾಡುತ್ತದೆ ಎಂದು ಮೈಸೂರು ಸಾಹಿತಿ ಜಿ.ಪಿ. ಬಸವರಾಜು ಹೇಳಿದರು.
29 ವರ್ಷದಿಂದ ಎಂಜಿನ್‌ ಆಯಿಲ್‌ ಕುಡಿದು ಬದುಕುತ್ತಿದ್ದಾನಂತೆ ಈತ!

ಇಲ್ಲೋರ್ವ ಹಣ್ಣಿನ ರಸದಂತೆ ಎಂಜಿನ್‌ ಆಯಿಲ್ ಕುಡಿದು ಎಲ್ಲರನ್ನೂ ಅಚ್ಚರಿಗೆ ಒಳಗಾಗುವಂತೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಸಾಮಾಜಿಕ ಅಭಿವೃದ್ಧೀಲಿ ಸ್ವಯಂ ಸೇವಾ ಸಂಸ್ಥೆ ಪಾತ್ರ ಅಪಾರ
ಸಾಂಸ್ಕೃತಿಕ, ಸಾಮಾಜಿಕ ಅಭಿವೃದ್ಧಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಅಪಾರವಾಗಿದೆ ಎಂದು ಚಾಮರಾಜನಗರ ಹಿರಿಯ ಸಿವಿಲ್ ನ್ಯಾಯಾಧೀಶ ಕೆ. ಈಶ್ವರ್ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 460
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved