• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮಗೆ ಉದ್ಯೋಗ ಕೊಡಿಸಿ ಇಲ್ಲ, ದಯಾಮರಣ ಕಲ್ಪಿಸಿ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭನವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬದ ಸದಸ್ಯರಾದ ನಾಗರತ್ನ, ಸವಿತಾ, ಸೌಮ್ಯ, ನಂದಿನಿ, ಬಿ. ಪುಷ್ಟ ತಮ್ಮ ಅಳಲನ್ನು ತೋಡಿಕೊಂಡರು.
ಇಬ್ಬರಿಗೆ ಪೋಕ್ಸೋ ದಾಖಲು
ರಾಮಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ
ಕಾಂಗ್ರೆಸ್ಸಿಗರ ಅಪ್ರಚಾರ, ವೈಯಕ್ತಿಕ ತೇಜೋವಧೆಯಿಂದ ನನಗೆ ಸೋಲು
ಕಾಂಗ್ರೆಸ್ಸಿಗರ ಅಪ್ರಚಾರ, ವೈಯಕ್ತಿಕ ತೇಜೋವಧೆಯಿಂದ ನನಗೆ ಸೋಲು
ಕಾಂತರಾಜು ವರದಿ ಅನುಷ್ಠಾನಗೊಳಿಸಿ
ಚಾಮರಾಜನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಹಿಂದುಗಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಮಂಗಲ ಶಿವಕುಮಾರ್ ಮಾತನಾಡಿದರು.
ಒಳ್ಳೇ ಗ್ರಂಥಾಲಯದ ಭರವಸೆ ನೀಡಿದ ಶಾಸಕ
ಗಾಳಿ, ಬೆಳಕಿಲ್ಲದ ಗ್ರಂಥಾಲಯ ಇದೀಗ ಬೆಳಕು ಹಾಗೂ ವಿಶಾಲವಾದ ಕಟ್ಟಡಕ್ಕೆ ಬಂದಿದ್ದು, ಪಟ್ಟಣದಲ್ಲಿ ಒಳ್ಳೆ ಗ್ರಂಥಾಲಯಕ್ಕೆ ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ವರದಕ್ಷಿಣೆ ಕಿರುಕುಳ: ಇಲಿ ಪಾಷಾಣ ಸೇವಿಸಿದ್ದ ಪತ್ನಿ ಸಾವು
ವರದಕ್ಷಿಣೆ ದಾಹಕ್ಕೆ ಪತ್ನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಳೆ ಹಂಪಾಪುರ ಗ್ರಾಮದಲ್ಲಿ ಜರುಗಿದೆ.
ಸಂಸದ ಸನಿಲ್‌ ಬೋಸ್‌ಗೆ ಹನೂರಿನಲ್ಲಿ ಅಭಿನಂದನಾ ಸಮಾರಂಭ
ಹೆಚ್ಚಿನ ಮತ ಕೊಡಿಸುವ ಮೂಲಕ ನೂತನ ಸಂಸದರನ್ನಾಗಿ ಸುನಿಲ್ ಬೋಸ್ ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ರಾಜುಗೌಡ ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಹನೂರು ತೋಟದ ಮನೆಯಲ್ಲಿ ಚಿರತೆ ದಾಳಿ: ಎರಡು ನಾಯಿ ಸಾವು
ತೋಟದ ಮನೆಯಲ್ಲಿದ್ದ ಎರಡು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿ ಎರಡನ್ನೂ ಕೊಂದು ಒಂದನ್ನು ಅಲ್ಲೇ ಬಿಟ್ಟು ಮತ್ತೊಂದನ್ನು ಹೊತ್ತೊಯ್ದಿರುವ ಘಟನೆ ಹನೂರಿನ ಎಲ್ಲೆಮಾಳ ಗ್ರಾಮದಲ್ಲಿ ರಾತ್ರಿ ನಡೆದಿದೆ.
ಸಂತೆಯಲ್ಲಿ ಸುಂಕ ವಸೂಲಿ ಖಂಡಿಸಿ ಗುಂಡ್ಲುಪೇಟೆಯಲ್ಲಿ ರೈತಸಂಘ ಪ್ರತಿಭಟನೆ
ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಸೋಮವಾರ ಸಂತೆಯಲ್ಲಿ ಟೆಂಡರ್ ಕರೆಯದೆ ಜಾನುವಾರುಗಳಿಗೆ ಸುಂಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಸಾಮೂಹಿಕ ರೈತಸಂಘದ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು.
ಸ್ವಯಂ ಅರಿವಿನಿಂದ ಆಂತರಿಕ ಶಕ್ತಿ ವೃದ್ಧಿ ಸಾಧ್ಯ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ರಾಜಯೋಗಿನಿ ದಾನೇಶ್ವರಿ
ಸ್ವಯಂ ಅರಿವಿನಿಂದ ಆಂತರಿಕ ಶಕ್ತಿ ವೃದ್ಧಿಯಾಗುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಮುಖ್ಯ ಸಂಚಾಲಕಿ ಹಾಗೂ ಮನೋಬಲ ತರಬೇತುದಾರರಾದ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರಿ ಹೇಳಿದರು. ಗುಂಡ್ಲುಪೇಟೆಯಲ್ಲಿ ವ್ಯಕ್ತಿತ್ವ ಬೆಳವಣಿಗೆ ಮತ್ತು ಜೀವನ ಕೌಶಲ್ಯ ಕುರಿತ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved