• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜುಲೈ 10ರಂದು ಚಾಮನಗರದಲ್ಲಿ ಸಂಸದ ಸುನಿಲ್‌ ಬೋಸ್‌ ಗೆಲುವಿನ ವಿಜಯೋತ್ಸವ
ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್ ಬೋಸ್‌ ಅಭೂತಪೂರ್ವ ಗೆಲುವು ಸಾಧಿಸಿದ ಅಂಗವಾಗಿ ಜು.10 ನಗರದಲ್ಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಕೃತಜ್ಞತಾ ಹಾಗೂ ವಿಜಯೋತ್ಸವ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೊಳ್ಳೇಗಾಲದ ವೀರಶೈವ ಮಹಾಸಭೆಗೆ ತಿಮ್ಮರಾಜಿಪುರ ಪುಟ್ಟಣ್ಣ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಕೊಳ್ಳೇಗಾಲ ವೀರಶೈವ ಮಹಾಸಭಾ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ತಿಮ್ಮರಾಜಿಪುರ ಪುಟ್ಟಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುಟ್ಟಣ್ಣ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಶಿವಮಲ್ಲಪ್ಪ ಘೋಷಿಸಿದರು.
ಲೀಡ್‌.. ಆಸ್ಪತ್ರೆಗೆ ಬೀಗ ಜಡಿದ ಸಿಬ್ಬಂದಿ: ರೋಗಿಗಳ ಪರದಾಟ
24 ಗಂಟೆಗಳ ಹೆರಿಗೆ ಸೌಲಭ್ಯ ಇರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಗೆ ಬೀಗ ಜಡಿದು ಹೋಗಿದ್ದರಿಂದ ಚಿಕಿತ್ಸೆಗೆ ಬಂದ ರೋಗಿಗಳು ಪರದಾಡಿದ ಘಟನೆ ಹನೂರಿನ ಗಡಿ ಗ್ರಾಮ ಕೂಡ್ಲೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಾಂಗ್ರೆಸ್ಸಿಗರು ನೈಜ ಸಂವಿಧಾನ ವಿರೋಧಿಗಳು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್
ಸಂವಿಧಾನ ವಿರೋಧಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್‌ನವರು. ಸಂವಿಧಾನದ ಪುಸ್ತಕ ತೋರಿಸಿ ಅಧಿಕಾರಕ್ಕೆ ಬಂದು ಎಸ್ಸಿ-ಎಸ್ಟಿ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ. ಇವರು ನಿಜವಾದ ಸಂವಿಧಾನ ವಿರೋಧಿಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಹನೂರಿನಲ್ಲಿ ಬಿಜಿಪಿ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
ಎರಡು ವರ್ಷದಿಂದ ಟ್ಯಾಕ್ಸ್‌ ಕಟ್ಟದ ಗುಂಡ್ಲುಪೇಟೆಯ ಚೀನಾದ ಚೆಂಗುವಾಂಗ್‌ ಕಂಪನಿ!
ಗುಂಡ್ಲುಪೇಟೆ ತಾಲೂಕಿನ ಕೆಲಸೂರು ಗ್ರಾಪಂ ವ್ಯಾಪ್ತಿಯ ಚೆಂಗುವಾಂಗ್‌ ನ್ಯಾಚುರಲ್‌ ಎಕ್ಸ್‌ಟ್ರ್ಯಾಕ್ಟ್‌ (ಇಂಡಿಯಾ) ಪ್ರವೇಟ್‌ ಲಿಮಿಡೆಟ್ (ಚೆಂಡು ಹೂ ಕಂಪನಿ) ಕಳೆದ ಎರಡು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ತೆರಿಗೆ ಕಟ್ಟದೆ ಸತಾಯಿಸುತ್ತಿದೆ.
ಹಾಲು ಉತ್ಪಾದಕರ ಹಿತ ಕಾಯಲು ಚಾಮುಲ್ ಬದ್ದ: ನಿರ್ದೇಶಕ ಎಚ್.ಎಸ್.ಬಸವರಾಜು
ವೆಂಕಟಯ್ಯನಛತ್ರ ಹಾಲು ಉತ್ಪಾದಕರ ಸಹಕಾರ ಸಂಘವು ೧೧ ಕೋಟಿ ರು.ಗೂ ಹೆಚ್ಚು ವಹಿವಾಟು ನಡೆಸಿ, ೧೧,೩೬,೨೮೫ ರು. ನಿವ್ವಳ ಲಾಭ ಗಳಿಸಿದೆ ಎಂದು ಚಾಮುಲ್ ಹಿರಿಯ ನಿರ್ದೇಶಕ ಎಚ್.ಎಸ್.ಬಸವರಾಜು ತಿಳಿಸಿದರು. ಚಾಮರಾಜನಗರದಲ್ಲಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಯಳದೂರಿನಲ್ಲಿ ತ್ಯಾಜ್ಯ ನೀರು ಕೃಷಿ ಭೂಮಿಗೆ ಹರಿದು ರೈತ ಕಂಗಾಲು
ಯಳಂದೂರು ಗ್ರಾಮ ಪಂಚಾಯಿತಿಯ ಗ್ರಾಮದ ಮಂಜುನಾಥಸ್ವಾಮಿ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಗ್ರಾಮ ಪಂಚಾಯಿತಿ ಚರಂಡಿ ನೀರನ್ನು ಕೃಷಿ ಚಟುವಟಿಕೆ ನಡೆಸುವ ಜಮೀನಿಗೆ ಹರಿಯ ಬಿಟ್ಟಿರುವುದರಿಂದ ವ್ಯವಸಾಯ ಮಾಡಲು ತೊಂದರೆ ಆಗಿದೆ.
ಕೊಳ್ಳೇಗಾಲದಲ್ಲಿ ವೀರಶೈವ ಮಹಾಸಭೆ ಚುನಾವಣೆಗೆ ಬಗೆಹರಿಯದ ಕಗ್ಗಂಟು
ಕೊಳ್ಳೇಗಾಲ ತಾಲೂಕು ವೀರಶೈವ ಮಹಾಸಭೆಗೆ ಅಧ್ಯಕ್ಷ ಹಾಗೂ 20 ಮಂದಿ ನಿರ್ದೇಶಕರ ಆಯ್ಕೆ ಕಗ್ಗಂಟಾಗಿದ್ದು ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಇತ್ತೀಚೆಗೆ ವೀರಶೈವ ಮಹಾಸಭೆಯ ತಾಲೂಕು ಘಟಕಕ್ಕೆ ಚುನಾವಣೆ ಘೋಷಣೆ ಬೆನ್ನಲ್ಲೇ ಆಕಾಂಕ್ಷಿಗಳು ಸಕ್ರಿಯ ಆಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದು ನಿರ್ದೇಶಕರ ಸ್ಥಾನಕ್ಕೂ ಸಹ ಸಾಕಷ್ಟು ಪೈಪೋಟಿ ಇದೆ.
ನಾಯಕ ಜನಾಂಗವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಜಿಲ್ಲಾ ನಾಯಕರ ಸಂಘದ ಎಂ.ರಾಮಚಂದ್ರ
ನಾಯಕ ಸಮುದಾಯದ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು. ಚಾಮರಾಜನಗರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಚಾಮರಾಜನಗರದ 50 ಗ್ರಾಮ ಪಂಚಾಯಿತಿಯಲ್ಲಿ ಮೊದಲ ಹಂತದ ಸಹಜ ಕೃಷಿ
ಚಾಮರಾಜನಗರ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಗ್ರಾಮ ಪಂಚಾಯಿತಿಗಳನ್ನು ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು ಸಹಜ ಕೃಷಿಯನ್ನು ಅಳವಡಿಸಲು ನೆರವು ನೀಡಲು ಕಾರ್ಯಯೋಜನೆಯನ್ನು ರೂಪಿಸಲಾಯಿತು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved