• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಕರ ಪ್ರವಾಹ : ಕೊಳ್ಳೇಗಾಲದ 6 ಗ್ರಾಮ ಜಲಾವೃತ - ಅನಾಹುತ ಸಂಭವಿಸಿದಂತೆ ಹೈ ಅಲರ್ಟ್

ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ತಾಲೂಕಿನ ಆರು ಗ್ರಾಮಗಳನ್ನು ನೀರು ಸುತ್ತುವರಿದು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ನಿರ್ವಹಿಸುತ್ತಿದ್ದು ಮುಂದೆ ಯಾವುದೇ ರೀತಿ ಅನಾಹುತ ಸಂಭವಿಸಿದಂತೆ ಹೈ ಅಲರ್ಟ್ ಆಗಿದೆ.

ಕರುಗಳ ಸಮರ್ಪಕ ನಿರ್ವಹಣೆಯಿಂದ ಉತ್ತಮ ರಾಸು ಹೊಂದಲು ಸಾಧ್ಯ: ಸದಾಶಿವಮೂರ್ತಿ
ರೈತರು ಹೈನುಗಾರಿಕೆಯ ಜೊತೆಯಲ್ಲಿಯೇ ಉತ್ತಮವಾಗಿ ಕರುಗಳನ್ನು ಪಾಲನೆ ಪೋಷಣೆ ಮಾಡಿದರೆ, ಮುಂದೆ ಗುಣಮಟ್ಟದ ಹಾಲು ನೀಡುವ ಹಸುವನ್ನು ಹೊಂದಲು ಸಾಧ್ಯ ಎಂದು ಚಾಮುಲ್ ನಿರ್ದೇಶಕ ಸದಾಶಿವಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ ಮತ್ತು ಉತ್ತಮ ಕರುಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಗಸ್ಟ್‌ 8ರಂದು ಬಾಲ್ಯ ವಿವಾಹ ತಡೆಗಟ್ಟಲು ಹನೂರಿನಲ್ಲಿ ರೈತ ಸಂಘದಿಂದ ಜಾಗೃತಿ ಕಾರ್ಯಕ್ರಮ
ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿ, ಪುದುರಾಮಾಪುರ ರೈತ ಸಂಘ ಗ್ರಾಮ ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.
ಭಾರಿ ಮಳೆಗೆ ಮುಳುಗಿದ ಕೊಳ್ಳೇಗಾಲದ ಪಾರಂಪರಿಕ ವೆಸ್ಲಿ ಸೇತುವೆ
ಕಾವೇರಿ ಪ್ರವಾಹದಿಂದ ಕೊಳ್ಳೇಗಾಲ ತಾಲೂಕಿನ ಶಿವನ ಸಮುದ್ರದ ಪಾರಂಪಾರಿಕ ವೆಸ್ಲಿ ಸೇತುವೆ ಮುಳುಗಡೆಯಾಗಿ ಸೇತುವೆಯ ತುದಿ ಹಾನಿಗೊಳಗಾಗಿದೆ. 2017ರಲ್ಲಿ ಸಂಭವಿಸಿದ ಪ್ರವಾಹದಲ್ಲೂ ಕೂಡ ವೆಸ್ಲಿ ಸೇತುವೆ ಸುಮಾರು 50 ಮೀ. ಉದ್ದಕ್ಕೆ ಕಲ್ಲುಗಳು ಕುಸಿತಕ್ಕೆ ಒಳಗಾಗಿತ್ತು.
ಚಾಮರಾಜನಗರದಲ್ಲಿ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ
ಇದೇ ತಿಂಗಳ ಆ.15ರಂದು ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಕೇರಳ ದುರಂತದ ನಿರಾಶ್ರಿತರು ಸುರಕ್ಷಿತವಾಗಿ ಚಾಮರಾಜನಗರ, ಗುಂಡ್ಲುಪೇಟೆಗೆ ವಾಪಸ್‌
ಕೇರಳ ರಾಜ್ಯದ ಮೆಪ್ಪಾಡಿಯಲ್ಲಿ ಕೇರಳ ಸರ್ಕಾರ ತೆರೆದಿದ್ದ ಕಾಳಜಿ ಕೇಂದ್ರದಲ್ಲಿದ್ದ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ತಾಲೂಕಿನ ತಲಾ ೬ ಮಂದಿ ನಿರಾಶ್ರಿತರನ್ನು ಸುರಕ್ಷಿತವಾಗಿ ತಾಲೂಕು ಆಡಳಿತ ಕರೆತಂದು ಬಿಟ್ಟಿದೆ.
ಭೀಮನ ಅಮಾವಾಸ್ಯೆಗೆ ಬರುವ ಭಕ್ತರಿಗೆಅಗತ್ಯ ಮೂಲಭೂತ ಸೌಲಭ್ಯ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದರು.
ಕೇರಳ ದುರಂತದಲ್ಲಿ ಸಂಜೆ ಭೇಟಿ ಕೊಟ್ಟಿದ್ದ ಶಾಲೆ ಬೆಳಿಗ್ಗೆ ಹೊತ್ತಿಗೆ ಅದರ ಅವಶೇಷವೇ ಇರಲಿಲ್ಲ: ಚಾಮರಾಜನಗರ ರಾಧಾ ಕಣ್ಣೀರು
ಕೇರಳ ಮಹಾ ದುರಂತದಲ್ಲಿ ಪಾರಾಗಿ ಬಂದ ಮಳವಳ್ಳಿ ಮೂಲದ ರಾಧಾ ಈಗಲೂ ಆ ಘಟನೆಯನ್ನು ನೆನೆದು ಬೆಚ್ಚಿ ಬೀಳುತ್ತಾರೆ. ಮಗಳ ಶಾಲಾ ದಾಖಲಾತಿಗೆ ಸಮಸ್ಯೆ ಉಂಟಾದ್ದರಿಂದ ಮೂಲತಃ ಕೇರಳದವರಾದ ರಾಧಾ ಚೂರಲ್ ಮಲೆಗೆ ತೆರಳಿ ಮಹಾ ಪ್ರಳಯಕ್ಕೆ ಸಿಲುಕಿ ಬಚಾವ್ ಆಗಿ ಚಾಮರಾಜನಗರಕ್ಕೆ ಮರಳಿ ಬಂದಿದ್ದಾರೆ‌.
ಪ್ರತಾಪ್‌ಸಿಂಹ ಮಹಾಸಭಾದ ಕ್ಷಮೆ ಕೇಳದಿದ್ದರೆ ಪ್ರತಿಭಟನೆ: ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನಂದೀಶ್
ಮಾಜಿ ಸಂಸದ ಪ್ರತಾಪಸಿಂಹ ಬಹಿರಂಗವಾಗಿ ಮಹಾಸಭಾ ಮತ್ತು ಸಮುದಾಯದ ಕ್ಷಮೆ ಕೇಳದಿದ್ದರೆ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಎಚ್ಚರಿಕೆ ನೀಡಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೇರಳ ಪ್ರವಾಹದಲ್ಲಿ ಜಲಸಮಾಧಿಯಾಗಿದ್ದ ಚಾಮರಾಜನಗರದ ರಾಜನ್‌ ಮೃತದೇಹ ಪತ್ತೆ
ಕೇರಳದ ಮೇಪಾಡಿಯ ಚೂರಲ್‌ ಮಲಾದಲ್ಲಿ ಸ್ವಂತ ನೆಲೆ ಖರೀದಿಸಿ 6 ತಿಂಗಳ ಹಿಂದೆ ಗೃಹಪ್ರವೇಶ ಮಾಡಿದ್ದ ದಂಪತಿ ಸೋಮವಾರ ರಾತ್ರಿ ನಡೆದ ದುರಂತದಲ್ಲಿ ಮನೆ ಸಮೇತ ಜಲ ಸಮಾಧಿಯಾಗಿದ್ದರು. ಚಾಮರಾಜನಗರ ತಾಲೂಕಿನ ಇರಸವಾಡಿಯ ರತ್ನಮ್ಮನನ್ನು ವಿವಾಹವಾಗಿದ್ದ ಚೂರಲ್‌ ಮಲಾದ ರಾಜನ್‌ ಪೈಕಿ ರಾಜನ್‌ ಅವರ ಮೃತದೇಹ ಬುಧವಾರ ಸಂಜೆ ನೆಲಂಬೂರು ಬಳಿ ಪತ್ತೆಯಾಗಿದೆ.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 462
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved