• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರಿನ ಮೂಲಗಳು ಕುರಿತು ಜಾಗೃತಿ ಅಗತ್ಯ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ ಉದ್ಘಾಟಿಸಿದರು.
ತಾಯಾನೆ ಸಾವಿನಿಂದ ಮರಿಯಾನೆಯ ರೋಧನೆ
ಕಾವೇರಿ ವನ್ಯ ಧಾಮ ವ್ಯಾಪ್ತಿಯ ಕೊತ್ತನೂರು ವನ್ಯಜೀವಿ ವಲಯದ ಮತ್ತೀಪುರ ಅರಣ್ಯ ಬೀಟ್ ನಲ್ಲಿ ತಾಯಾನೆಯೊಂದು ಸಾವಿಗೀಡಾಗಿರುವುದರಿಂದ ಮರಿಯಾನೆ ಕಣ್ಣೀರಿಡುತ್ತಲೇ ಸ್ಥಳ ಬಿಟ್ಟು ಕದಲದೆ ಮುಖವೇದನೆ ಪಡುತ್ತಿರುವ ದೃಶ್ಯ ಮನಕಲಕುವ ಹೃದಯ ವಿದ್ರಾವಕ ಘಟನೆಯೊಂದು ಬುಧವಾರ ವರದಿಯಾಗಿದೆ.
ಬನ್ನಿತಾಳಪುರಕ್ಕೆ ಪಿಯು ಕಾಲೇಜು, ಪಶು ಆಸ್ಪತ್ರೆಗೆ ಪ್ರಯತ್ನ
ತಾಲೂಕಿನ ಬನ್ನಿತಾಳಪುರ ಗ್ರಾಮಕ್ಕೆ ಪಿಯು ಕಾಲೇಜು, ಪಶು ಆಸ್ಪತ್ರೆ ಮಂಜೂರು ಮಾಡಿಸಲು ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು.
ರೈತರ ಜಮೀನುಗಳಿಗೆ ಕಾಡಾನೆ ಉಪಟಳ
ಎಂ.ಜಿ ದೊಡ್ಡಿ ಸುತ್ತಮುತ್ತಲಿನ ರೈತರ ಜಮೀನುಗಳಿಗೆ ಕಾಡಾನೆ ಉಪಟಳವನ್ನು ತಡೆಗಟ್ಟುವಲ್ಲಿ ಅರಣ್ಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.
ಗೋಮಾಳ ಒತ್ತುವರಿ ಸ್ಥಳ ಪರಿಶೀಲಿಸಲು ಡೀಸಿಗೆ ಸೂಚನೆ
ತಾಲೂಕಿನ ಮಡಹಳ್ಳಿ ಸ.ನಂ.೧೯೨ ಸರ್ಕಾರಿ ಗೋಮಾಳ ಒತ್ತುವರಿ ಮಾಡಿಕೊಂಡು ಸ್ವಾಭಾವಿಕ ನೀರು ಹರಿಯುವ ಹಳ್ಳ ಮುಚ್ಚಿರುವ ಬಗ್ಗೆ ಜಿಲ್ಲಾಧಿಕಾರಿ ಖುದ್ದು ಪರಿಶೀಲನೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ತಾಕೀತು ಮಾಡಿದೆ.
ಹೋರಾಟದ ಜೊತೆ ಸಾಮರ್ಥ್ಯಕ್ಕೂ ಒತ್ತು ಕೊಡಿ
ಚಾ.ನಗರದ ಸತ್ತಿ ರಸ್ತೆ ಯಲ್ಲಿರುವ ಎಪಿಎಂಸಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗೀಯ ಮಟ್ಟದ ರೈತರ ತಾoತ್ರಿಕ ಮತ್ತು ಅಧ್ಯಯನ ಶಿಬಿರ ಹಾಗೂ ಸಂಘದ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಕೊಡಗು ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ನೆರವೇರಿಸಿದರು.
ದೇಸಿ ಗೋ ತಳಿಗಳನ್ನು ಸಂರಕ್ಷಿಸಲು ಸರ್ಕಾರಕ್ಕೆ ಮನವರಿಕೆ ಮಾಡಿ
ಹನೂರು ಪಟ್ಟಣದ ರೈತ ಕಿಸಾನ್ ಸಂಘ ರಾಮಚಂದ್ರಾಪುರ ಮಠದ ರಾಘವೇಂದ್ರ ಭಾರತಿ ಮಹಾಸ್ವಾಮಿಗಳಿಗೆ ಮನವಿ ಮಾಡಿದರು.
‘ಬಟ್ಟೆ ಬ್ಯಾಗ್ ಬಳಕೆಯಿಂದ ಪರಿಸರ ಶುದ್ಧ’
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಚಾಮರಾಜನಗರ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಸುದ್ದಿಗೋಷ್ಠಿ ನಡೆಸಿದರು.
ನೀರು ಪೋಲು, ಕೇಳೋರಿಲ್ಲ ಗ್ರಾಮಸ್ಥರ ಗೋಳು
ನಂಜನಗೂಡು ಬಳಿಯ ಕಬಿನಿ ಮುಖ್ಯ ಪೈಪ್‌ ಒಡೆದು ನೀರು ಸೋರಿಕೆ ಹಿನ್ನಲೆ ಗುಂಡ್ಲುಪೇಟೆಗೆ ಕಬಿನಿ ನೀರು ಸ್ಥಗಿತಗೊಂಡಿದೆ.
ವಾರದಿಂದ ಕಲುಷಿತ ನೀರು ಪೂರೈಕೆ
ಕಳೆದ 7 ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿದ್ದು ಜನರು ಕುಡಿಯಲು ನೀರಿಲ್ಲದೇ ಪರದಾಡುತ್ತಿರುವ ಸ್ಥಿತಿ ಚಾಮರಾಜನಗರದ 17 ನೇ ವಾರ್ಡ್ ನ ಉಪ್ಪಾರ ಬೀದಿಯಲ್ಲಿ ನಿರ್ಮಾಣವಾಗಿದೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved