• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವನ ಸ್ವಾರ್ಥಕ್ಕೆ ಪ್ರಕೃತಿಗೆ ಹಿಂಸೆ!
ಮಾನವನ ಸ್ವಾರ್ಥಕ್ಕೆ ಪ್ರಕೃತಿ ಹಾಗೂ ಜೀವ ರಾಶಿಗಳಿಗೂ ಹಾನಿಯಾಗುತ್ತಿದೆ ಎಂದು ತಾಲೂಕಿನ ಮೂಡಗೂರು ವಿರಕ್ತ ಮಠಾಧೀಶ ಶ್ರೀ ಇಮ್ಮಡಿ ಉದ್ದಾನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.
ಉದ್ಯೋಗದಲ್ಲಿ ಕನ್ನಡಿಗರ ಆದ್ಯತೆಗಾಗಿ ಕರವೇ ಧರಣಿ
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಧರಣಿ ನಡೆಸಲಾಯಿತು.
ಕಚೇರಿ ಕೆಲಸದಲ್ಲಿ ವಿಳಂಬ ಮಾಡಿದರೆ ಸೂಕ್ತ ಕ್ರಮ: ಶಾಸಕ
ಹನೂರು ಪಟ್ಟಣದ ಉಪ ನೋಂದಣಿ ಕಚೇರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು ..
ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳಿ: ಚಾರುಕೀರ್ತಿ ಭಟ್ಟಾರಕರು
ಸತ್ಯ, ಅಹಿಂಸೆ, ನಮ್ಮ ಜೀವನದ ಅಂಗವಾಗಬೇಕು. ಹಿಂಸೆ ಎನ್ನುವುದು ಹಲವಾರು ಬಗೆಯಲ್ಲಿರುತ್ತದೆ. ಅವುಗಳಲ್ಲಿ ನಮ್ಮ ಕಣ್ಣಿಗೆ ಕಾಣುವ ಹಿಂಸೆಗಳನ್ನು ಕಡಿಮೆ ಮಾಡಿಕೊಂಡಾಗ ಸಮಾಜ ನೆಮ್ಮದಿಯಾಗಿರುತ್ತದೆ. ಇದಕ್ಕೆ ಅಹಿಂಸಾ ತತ್ವಗಳ ಮೂಲ ಉದ್ದೇಶಗಳನ್ನು ಅಳವಡಿಸಿಕೊಳ್ಳಬೇಕು.
ಗಾಂಜಾ ಮಾರಾಟ ಯತ್ನ: ಮಾಲು ಸಮೇತ ನಾಲ್ವರ ಬಂಧನ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸರಹದ್ದಿನ ಬಿಜಿಎಸ್ ಸಮೀಪದಲ್ಲಿ ಮೈಸೂರಿನ ನಾಲ್ವರು ಅಕ್ರಮವಾಗಿ ಗಾಂಜಾ ಸೇವನೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿ ಮೈಸೂರಿನ ನಾಲ್ವರು ವ್ಯಕ್ತಿಗಳ ಬಳಿ 190 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆನೆ ದಾಳಿ: ರೈತನಿಗೆ ಹೆಚ್ಚಿನ ಚಿಕಿತ್ಸೆ
ಹನೂರು ಕಾಡಾನೆ ದಾಳಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಬಸವಣ್ಣ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹೊನ್ನಹಳ್ಳಿ ಗ್ರಾಪಂ ಬಿಜೆಪಿಗೆ ತೆಕ್ಕೆಗೆ
ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿಗರಾದ ಎನ್. ರವಿಕುಮಾರ್, ಮಂಜುಳಾ ಅವರನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಭೇಂದ್ರಪ್ಪ ಅಭಿನಂದಿಸಿದರು.
ಮೂರು ತಿಂಗಳಿಗೊಮ್ಮೆ ಸಭೆ ಕರೆಯಲು ಒತ್ತಾಯ
ಕಾಡಂಚಿನ ಸಮೀಪದ ರೈತರ ಸಮಸ್ಯೆಗಳನ್ನು ಬಗೆಹರಿಸುವ ದಿಸೆಯಲ್ಲಿ ಮೂರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ.
ಠಿಕಾಣಿ ಹೂಡಿರುವ ಅಧಿಕಾರಿಗಳ ವರ್ಗ
ಕೊಳ್ಳೇಗಾಲದ ತಾಪಂ ನಲ್ಲಿರುವ ಶಾಸಕರ ಕಚೇರಿಯಲ್ಲಿ ಎ.ಆರ್.ಕೃಷ್ಣಮೂರ್ತಿ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹೊಂಗನೂರು ಚೇತನ್, ಬಸ್ತಿಪುರ ರವಿ ಇದ್ದಾರೆ.
ಗುರುಪೀಠಗಳು ರಾಜಕಾರಣ ಮಾಡಬಾರದು
ಗುರುಪೀಠಗಳ ಸ್ವಾಮೀಜಿಗಳು ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕೆ ಹೊರತು ರಾಜಕಾರಣ ಮಾಡಬಾರದು ಎಂದು ಕಾಯಕ ಸಮಾಜದ ಮುಖಂಡ ಪು.ಶ್ರೀನಿವಾಸನಾಯಕ ಹೇಳಿದರು.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved