• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೌಲ್ಯಾಧಾರಿತ ಶಿಕ್ಷಣ ಅತೀ ಮುಖ್ಯ
ಮೌಲ್ಯಾಧಾರಿತ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಸ್ನೇಹಪರತೆ, ಸಹಾನುಭೂತಿ, ಜವಾಬ್ದಾರಿ ಮೊದಲಾದ ಮೌಲ್ಯಗಳನ್ನು ಬೆಳೆಸುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕಿ ಪುಟ್ಟ ಗೌರಮ್ಮ ಹೇಳಿದರು
ಕನಿಷ್ಠ ಕೂಲಿ ಆದೇಶ ಜಾರಿ ಮಾಡುವಂತೆ ಒತ್ತಾಯಿಸಿ ಗ್ರಾಪಂ ನೌಕರರ ಪ್ರತಿಭಟನೆ
ವೈಜ್ಞಾನಿಕ ಕನಿಷ್ಠ ಕೂಲಿ ಆದೇಶವನ್ನು ವಿಳಂಬ ಮಾಡದೇ ತಕ್ಷಣ ಜಾರಿ ಮಾಡಬೇಕೆಂದು ಒತ್ತಾಯಿಸಿ ನಗರದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿದರು.
ಇಂದಿನ ಶೈಲಿಯೇ ಅನಾರೋಗ್ಯಕ್ಕೆ ಕಾರಣ
ಇಂದಿನ ಜೀವನ ಶೈಲಿಯೇ ಮಹಿಳೆಯರ ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ ಎಂದು ಬೆಂಗಳೂರು ಆಲ್ಟಿಯಸ್ ಆಸ್ಪತ್ರೆಯ ವೈದ್ಯ ಡಾ. ಶಿಜು ಹೇಳಿದರು.
ನಕಲಿ ಕಲಾಂ ಸಂಸ್ಥೆ ವಿರುದ್ದ ಮಹಿಳಾ ಆಯೋಗಕ್ಕೆ ಸಂತ್ರಸ್ತರು ದೂರು
ಕೊಳ್ಳೇಗಾಲದಲ್ಲಿ ಇಲ್ಲದ ನಕಲಿ ಅಬ್ದುಲ್ ಕಲಾಂ ಸಂಸ್ಥೆಗೆ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರ ನಿಯಮ ಮೀರಿದ ಆದೇಶ ತೋರಿಸಿ ನೂರಾರು ಮಂದಿಗೆ ಕೆಲಸದ ಆಸೆಯೊಡ್ಡಿ ಲಕ್ಷಾಂತರ ರು. ವಂಚಿಸಲಾಗಿದೆ. ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಂಸ್ಥೆಯಿಂದ ವಂಚನೆಗೊಳಗಾದ 50ಕ್ಕೂ ಅಧಿಕ ಮಂದಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಗೆ ದೂರು ಸಲ್ಲಿಸಿದರು.
ಉನ್ನತ ಶಿಕ್ಷಣ ಪಡೆದು ನಿರ್ದಿಷ್ಟ ಗುರಿ ತಲುಪಿ
ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯ ಯಳಂದೂರು ತಾಲೂಕಿನ ಮೆಲ್ಲಳ್ಳಿ ಆದರ್ಶ ಶಾಲೆಯಲ್ಲಿ ಹೊಸದಾಗಿ ಪ್ರಾರಂಭಗೊಂಡ ಪ್ರಥಮ ಪಿಯುಸಿ ವಿಭಾಗಕ್ಕೆ 62 ವಿದ್ಯಾರ್ಥಿಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿ ಹೆಚ್ಚು ದಾಖಲೆ ಹೊಂದಿದ ಪ್ರಥಮ ಕಾಲೇಜು ಎಂಬ ಖ್ಯಾತಿಗೆ ಭಾಜನವಾಗಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ಹೇಳಿದರು.
ಪತ್ರಿಕಾ ಭವನಕ್ಕೆ ಅನುದಾನ ನೀಡಲು ಶ್ರಮಿಸುವೆ
ಕೊಳ್ಳೇಗಾಲದಲ್ಲಿ ನಿರ್ಮಾಣ ಹಂತದಲ್ಲಿರುವ ಪತ್ರಿಕಾ ಭವನಕ್ಕೆ ಮಾಜಿ ಸಚಿವ ಮಹೇಶ್ ಮತ್ತು ಮಾಜಿ ಸಂಸದರಾದ ದಿ. ವಿ ಶ್ರೀನಿವಾಸ ಪ್ರಸಾದ್ ₹10 ಲಕ್ಷ ಅನುದಾನ ನೀಡಿದ್ದು ನಾನು ಸಹಾ ಭವನದ ನಕ್ಷೆ ತರಿಸಿಕೊಂಡು ಪರಿಶೀಲಿಸಿ ಲಭ್ಯತೆ ಆಧಾರದಲ್ಲಿ ಹೆಚ್ಚಿನ ಅನುದಾನ ನೀಡಲು ಶ್ರಮಿಸುವೆ ಎಂದು ಶಾಸಕ ಎ.ಆರ್‌.ಕೃಷ್ಣಮೂರ್ತಿ ಹೇಳಿದರು
ವಿದ್ಯಾರ್ಥಿಗಳು ಅಂಬೇಡ್ಕರ್‌ ಆಶಯ ಈಡೇರಿಸಿ
ಸಂವಿಧಾನ ಶಿಲ್ಪ ಡಾ. ಬಿ.ಅರ್. ಅಂಬೇಡ್ಕರ್ ಅವರು ನನ್ನ ಜನ ಶಿಕ್ಷಣ ಕಲಿತು ಆಳುವ ವರ್ಗಗಳಸಾಲಿನಲ್ಲಿರಬೇಕು ಎಂಬ ಆಶಯವನ್ನು ಹೊಂದಿದ್ದರು. ಅವರ ಕನಸು ನನಸು ಮಾಡುವ ಎಲ್ಲಾ ಶಕ್ತಿ ಸಾಮರ್ಥ್ಯ ನಿಮ್ಮಲ್ಲಿದೆ ಎಂದು ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು.
ಹಳೆಗನ್ನಡ ವಿಮರ್ಶೆ ನೀಡುವುದು ಕಷ್ಟದ ಕೆಲಸ
ಹಳೆಗನ್ನಡ ಓದುವುದೆ ತ್ರಾಸದಾಯಕ. ಅದರ ಮೇಲೆ ವಿಮರ್ಶೆ ನೀಡುವುದು ಇನ್ನೂ ಕಷ್ಟದ ಕೆಲಸ ಎಂದು ವಿಮರ್ಶಕ ಬಿ. ಮಹೇಶ ಹರವೆ ಅಭಿಪ್ರಾಯಪಟ್ಟರು.
ಸಮುದಾಯ ಭವನಗಳು ಸದಾ ಚಟುವಟಿಕೆಯಿಂದ ಕೂಡಿರಬೇಕು
ಸಮುದಾಯ ಭವನಗಳು ಸದಾ ಚಟುವಟಿಕೆಯಿಂದ ಕೂಡಿರಬೇಕು. ಅಂದಾಗ ಮಾತ್ರ ಭವನಗಳ ನಿರ್ಮಾಣಕ್ಕೆ ಅರ್ಥ ಬರುತ್ತದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನೀರಾವರಿ ಯೋಜನೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಿ
ನೀರಾವರಿ ಯೋಜನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್‌. ಮಂಜುನಾಥ್ ಸೂಚನೆ ನೀಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved