• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಹೇಳಿದ್ದಾರಲ್ಲ, ಗ್ಯಾರಂಟಿ ನಿಲ್ಸೋದಿಲ್ಲ: ಶಾಸಕ
ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸ್ಮಾರ್ಟ್‌ ಫೋನ್‌ ವಿತರಿಸಿದರು. ಅಲ್ಲದೆ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರಿಗೆ ಬೀಳ್ಕೊಟ್ಟು ಸನ್ಮಾನಿಸಿದರು.
ರೋಟರಿ ಸಿಲ್ಕ್ ಸಿಟಿಯಲ್ಲಿ ನಾಯಕತ್ವ ಗುಣ, ವ್ಯಕ್ತಿತ್ವ ವೃದ್ಧಿ
ಹಿರಿಯರ ಮಾರ್ಗದರ್ಶನ ಹಾಗೂ ರೋಟರಿ ಸಿಲ್ಕ್‌ಸಿಟಿ ಮಿತ್ರರ ಸಹಕಾರದೊಂದಿಗೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶ ನನ್ನದಾಗಿದೆ. ರಕ್ತದಾನ ಶಿಬಿರ ಆಯೋಜನೆ, ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಟ್ಟು ಪೋಷಣೆ ಮಾಡುವುದು, ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳೊಂದಿಗೆ ಬೆರೆತು ಅವಶ್ಯಕವಾದ ಸಾಮಗ್ರಿಗಳನ್ನು ಕೊಡುಗೆ ನೀಡಿ, ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು.
ಪೆಟ್ರೋಲ್‌ ಬಂಕ್‌ ಮುಂದಿನ ಡಿವೈಡರ್‌ ಓಪನ್‌: ಅಪಘಾತಕ್ಕೆ ಆಹ್ವಾನ!
ಗುಂಡ್ಲುಪೇಟೆ ಅಮರ್‌ ಸರ್ವೀಸ್‌ ಸ್ಟೇಷನ್ ಹಾಗೂ ಗರಗನಹಳ್ಳಿ, ಹಿರೀಕಾಟಿ ಬಳಿಯ (ಪೆಟ್ರೋಲ್‌ ಬಂಕ್) ಮುಂದಿನ ಡಿವೈಡರ್‌ ಓಪನ್‌ ಮಾಡಿದ್ದು,ಡಿವೈಡರ್‌ ಓಪನ್‌ ಮಾಡಿರುವ ಕಾರಣ ವಾಹನಗಳು ಪೆಟ್ರೋಲ್‌ ಬಂಕ್‌ ನುಗ್ಗುವ ಕಾರಣ ಅಪಘಾತಕ್ಕೆ ಕಾರಣವಾಗಲಿದೆ.
ಚಾಮರಾಜನಗರ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆ ಸಮಾರಂಭ
ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯ ಸುವರ್ಣಗಂಗೋತ್ರಿ ಸುವರ್ಣ ಸಂಭ್ರಮ -೨೦೨೪ ಕ್ರೀಡಾ ಚಟುವಟಿಕೆಗಳ ಸಮಾರಂಭ
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ
ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಉಪಾಧ್ಯಕ್ಷರು, ಸದಸ್ಯರಗಳನ್ನು ಜಿಲ್ಲಾಡಳಿತದಿಂದ ಅಭಿನಂದಿಸಲಾಯಿತು.
ಗುಂಡ್ಲುಪೇಟೇಲಿ ಅದ್ಧೂರಿ ಬಸವ ಜಯಂತಿ
ಗುಂಡ್ಲುಪೇಟೆಯಲ್ಲು ವಿಜೃಂಭಣೆಯಿಂದ ಬಸವ ಜಯಂತಿಯನ್ನು ಆಚರಿಸಲಾಯಿತು.
ರೈತರ ಸಮಸ್ಯೆಗೆ ಸ್ಪಂದಿಸುವಂತೆ ಸಚಿವರಿಗೆ ಮನವಿ
ರೈತರ ವಿವಿಧ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ: ಸಚಿವ ವೆಂಕಟೇಶ್‌
ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಆಗಸ್ಟ್‌ 21ರಂದು ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ಇಂದು ನಡೆಯಿತು.
ಪೂರ್ವಭಾವಿ ಸಭೆಗಳ 15 ದಿನ ಮುನ್ನವೇ ನಡೆಸಿ: ಶಾಸಕರ ಸೂಚನೆ
ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮ ಸಂಬಂಧ ಶಾಸಕ ಎಂ.ಆರ್. ಮಂಜುನಾಥ್ ನೇತೃತ್ವದಲ್ಲಿ ಹನೂರಿನಲ್ಲಿ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved