• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನೂರಿನಲ್ಲಿ ಗಾಳಿಗೆ ಮರದ ಕೊಂಬೆ ಮುರಿದು ನೆಲಕಚ್ಚಿದ ವಿದ್ಯುತ್ ಟ್ರಾನ್ಸ್‌ಫಾರ್ಮರ್
ಬಿರುಗಾಳಿಗೆ ಆಸ್ಪತ್ರೆಯ ಮುಂಭಾಗದ ಬೃಹತ್ ಮರದ ಕೊಂಬೆ ಮುರಿದು ವಿದ್ಯುತ್ ಕಂಬದ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೊಳಗಾಗಿರುವ ಘಟನೆ ಹನೂರು ತಾಲೂಕಿನ ಕೂಡ್ಲೂರಿನಲ್ಲಿ ಜರುಗಿದೆ.
ಹನೂರಿನಲ್ಲಿ ರಂಭಾಪುರಿ ಶ್ರೀಗಳಿಂದ ರೇಣುಕಾಚಾರ್ಯ ಸಭಾಭವನ ಉದ್ಘಾಟನೆ
ಯುವ ಮುಖಂಡ ನಿಶಾಂತ್ ಅವರ ಸೇವೆಯನ್ನು ಕ್ಷೇತ್ರದ ಜನತೆ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬಾಳೆಹೊನ್ನೂರು ಮಠದ ಶ್ರೀ ರಂಭಾಪುರಿ ಜಗದ್ಗುರು ಅಭಿಪ್ರಾಯ ವ್ಯಕ್ತಪಡಿಸಿದರು. ಹನೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಸಭಾಭವನ ಉದ್ಘಾಟಿಸಿ ಮಾತನಾಡಿದರು.
ಗುಂಡ್ಲುಪೇಟೆಯ ಬಂಡೀಪುರದಲ್ಲಿ ವನ್ಯಜೀವಿಗಳ ಜೀವನಾಡಿ ‘ಹಿರಿಕೆರೆ’ ಕೋಡಿ ಬೀಳಲು ಆರಂಭ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ವಲಯದ ಹಿರಿಕೆರೆ ತುಂಬಿ ಕೋಡಿ ಬೀಳಲು ಶುರು ಮಾಡಿದೆ.
ಮುಖ್ಯ ರಸ್ತೆಯಲ್ಲಿದ್ದ ಅಂಬೇಡ್ಕರ್ ಪ್ರತಿಮೆ ಸ್ಧಳಾಂತರ
ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಮಹೇಶ್ ತಿಳಿಸಿದರು.
ಬೂದಿಪಡಗ ಗ್ರಾಮದಲ್ಲಿ ನೆಲಕ್ಕುರುಳಿದ ಮರಗಳು
ಭಾರಿ ಬಿರುಗಾಳಿಯಿಂದ ಅಂತರ್ ರಾಜ್ಯ ರಸ್ತೆಗೆ ಅಡ್ಡಲಾಗಿ ಭಾರಿ ಗಾತ್ರದ ಮರ ಬಿದ್ದಿದ್ದು, ಮತ್ತೊಂದೆಡೆ ಮನೆಯ ಮೇಲೆ ತೆಂಗಿನ ಮರ ಬಿದ್ದಿರುವ ಘಟನೆ ಸೋಮವಾರ ಬೆಳಗ್ಗೆ ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಜರುಗಿದೆ.
ಸ್ವಾಸ್ಥ್ಯ ಜೀವನಕ್ಕೆ ಮೆದುಳಿನ ಆರೋಗ್ಯ ಅತಿಮುಖ್ಯ: ಡಾ.ಎಸ್.ಚಿದಂಬರ
ನಿತ್ಯದ ಸ್ವಾಸ್ಥ್ಯ ಜೀವನಕ್ಕೆ ಮೆದುಳಿನ ಆರೋಗ್ಯವು ಪ್ರತಿಯೊಬ್ಬರಿಗೂ ಅತಿಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದರು. ಚಾಮರಾಜನಗರದಲ್ಲಿ ‘ವಿಶ್ವ ಮೆದುಳು ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕಾರ್ಯನಿರ್ವಹಿಸಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚಾಮರಾಜನಗರ ಜಿಲ್ಲೆ ಮೊದಲನೇ ಸ್ಥಾನಕ್ಕೆ ಬರಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ಚಂದ್ರು ತಿಳಿಸಿದರು.
ಹನೂರಿನಲ್ಲಿ ಪತ್ರಕರ್ತರ ಭವನ ಕಾಮಗಾರಿ ವೀಕ್ಷಣೆ
ಹನೂರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನ ನಿರ್ಮಾಣ ಸ್ಥಳಕ್ಕೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಭೇಟಿ ನೀಡಿ ಪರಿಶೀಲಿಸಿದರು.
ವಿದ್ಯುತ್‌ ಕಂಬ ವಾಲಿ 4 ದಿನ ಕಳೆದಿದ್ದರೂ ಸರಿಪಡಿಸೋರಿಲ್ಲ
ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದಿದೆ.
ಆದಿವಾಸಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಿ
ಆದಿವಾಸಿ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ ನೀಡಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 462
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved