• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಪೆಟ್ರೋಲ್ ಮತ್ತು ಡೀಸೆಲ್ ದರ ಬೆಲೆ ಏರಿಕೆ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯ ಹಳೇ ಬಸ್ ನಿಲ್ದಾಣದಿಂದ ಮೆರವಣಿಗೆ ಬಿಜೆಪಿ ಕಾರ್ಯಕರ್ತರು ಹೆದ್ದಾರಿ ಮೂಲಕ ಸಾಗಿ ಎಂಡಿಸಿಸಿ ಬ್ಯಾಂಕ್ ಮುಂಭಾಗ - ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ನ್ಯಾಯಾಲಯ-ಸತ್ತಿ ರಸ್ತೆವರೆಗಿನ ರಸ್ತೆ ಕಾಮಗಾರಿ ಕಳಪೆ: ನಿಜಗುಣರಾಜು
ಸತ್ತಿರಸ್ತೆ ಬಳಿಯಿಂದ ಕರಿನಂಜನಪುರ ರಸ್ತೆ ಮತ್ತು ನ್ಯಾಯಾಲಯದವರೆಗಿನ ರಸ್ತೆ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಕಾಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ನಿಜಗುಣರಾಜು ಅರೋಪಿಸಿದರು. ಚಾಮರಾನಗರದಲ್ಲಿನ ರಸ್ತೆ ಕಾಮಗಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.
ನೂರು ದಿನಗಳ ಉದ್ಯೋಗ ಸೃಷ್ಟಿಸಿದರೆ ಅನುಕೂಲ: ಮಂಜುನಾಥ್‌
ರಾಜಕೀಯ ಒತ್ತಡಕ್ಕೆ ಪದೇ ಪದೇ ಒಂದೇ ಕುಟುಂಬಕ್ಕೆ ಉದ್ಯೋಗ ಖಾತ್ರಿ ನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿ ನೀಡದೆ ಎಲ್ಲಾ ಫಲಾನುಭವಿಗಳಿಗೂ ಉದ್ಯೋಗ ದೊರಕುವಂತೆ ನೋಡಿಕೊಳ್ಳಿ ಅಧಿಕಾರಿಗಳು ಜೊತೆಗೆ ಮಳೆಗಾಲ ಆಗಿರುವುದರಿಂದ ಜಾನುವಾರುಗಳ ಶೆಡ್‌ ಸೇರಿ ನಾಲೆಗಳ ಅಭಿವೃದ್ಧಿ ಬಗ್ಗೆ ಹೆಚ್ಚು ಆದ್ಯತೆ ನೀಡಿ ನೀರಿನ ಟ್ಯಾಂಕರ್ ಗಳನ್ನು ನಿಗದಿತ ಸಮಯದಲ್ಲಿ ಶುಚಿತ್ವಕ್ಕೆ ಒತ್ತು ನೀಡಿ ಮುಂದಿನ ವರ್ಷದವರೆಗೆ ಒಟ್ಟು 56 ಕಡೆ ಕೈತೋಟವನ್ನು ನಿರ್ಮಾಣ ಮಾಡಬೇಕು.
ಬೈಕುಗಳ ಮುಖಾಮುಖಿ ಡಿಕ್ಕಿ:ಯುವಕ ಸಾವು
ಚಾಮರಾಜನಗರ ಪಟಣ್ಣದ ೧೭ನೇ ವಾರ್ಡಿನ ಉಪ್ಪಾರ ಬೀದಿ ನಿವಾಸಿ ಕೃಷ್ಣ ಅವರ ಮಗ ಮೋಹನ್ ಸಿ.ಕೆ. (೨೬), ಇನ್ನೊಬ್ಬ ಸವಾರನಿಗೆ ಗಂಭೀರವಾದ ಗಾಯವಾಗಿದ್ದು, ಗಾಯಾಳುವನ್ನು ಮೈಸೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಡಲಾಗಿದೆ.
ಸರ್ಕಾರಿ ಜಾಗದಲ್ಲಿ ವಾಸಿಸುವವರಿಗೆ ಖಾಸಗಿ ವ್ಯಕ್ತಿಯಿಂದ ಕಿರುಕುಳ,ದೂರು
ದೊಮ್ಮನಗದ್ದೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ 60 ಕ್ಕೂ ಹೆಚ್ಚು ಕುಟುಂಬಗಳು ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ನೀಡಿದ 30 ಮನೆಗಳಲ್ಲೆ ವಾಸವಿದ್ದಾರೆ. ಈ ಬಗ್ಗೆ ನಿವೇಶನ ನೀಡುವಂತೆ ಜನರು ಸರ್ಕಾರ ಕೇಳಿಕೊಳ್ಳುತ್ತಿದ್ದರೂ ಸಂಬಂಧಪಟ್ಟವರಾರು ಸ್ಪಂದಿಸಿಲ್ಲ. ಈ ಹಿನ್ನೆಲೆ ಜಾಗದ ಕೊರತೆಯಿರುವ ಕಾರಣಕ್ಕೆ 50 ಜನರು ತಿಂಗಳ ಹಿಂದೆ ಗ್ರಾಮದಲ್ಲಿರುವ ಸ.ನಂ 737ರಲ್ಲಿ ಶೆಡ್ ನಿರ್ಮಿಸಿಕೊಂಡಿದ್ದಾರೆ.
ಕೇಂದ್ರ ರೇಷ್ಮೆ ಸಂಶೋಧನಾ ಕೇಂದ್ರದಲ್ಲಿ ವಯೋನಿವೃತ್ತಿ ಹೊಂದಿದ ಸುಂದ್ರಪ್ಪಗೆ ಬೀಳ್ಕೊಡುಗೆ
ನಗರದ ನಂಜನಗೂಡು ರಸ್ತೆಯಲ್ಲಿರುವ ರೇಷ್ಮೆ ಸಂಶೋಧನಾ ಕೇಂದ್ರದಲ್ಲಿ ನಿವೃತ್ತರಾದ ಸುಂದ್ರಪ್ಪ ಅವರನ್ನು ಕೇಂದ್ರದ ವಿಜ್ಞಾನಿ ಡಾ. ಸತೀಶ್ ಅವರು ಶಾಲು ಹೊದಿಸಿ, ಹಾರ ಹಾಕಿ ಫಲತಾಂಬೂಲ ನೀಡಿ, ನೆನಪಿನ ಕಾಣಿಕೆಯನ್ನು ನೀಡಿ ಅಭಿನಂದಿಸಿದರು.
ಅಧಿಕಾರಿಗಳ ಸಭೆ ಕರೆದು ರೈತರ ಸಮಸ್ಯೆ ಪರಿಹರಿಸಲು ಮನವಿ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೆ ಉಳಿಮೆ ಮಾಡಲು ಮತ್ತು ಸಾಗಾಣಿಕ ವೆಚ್ಚ ಹೆಚ್ಚಾಗಲಿದೆ, ತೆರಿಗೆ ಕಡಿಮೆ ಮಾಡಲು ಸರ್ಕಾರಕ್ಕೆ ಮನವಿ ಕಳುಹಿಸುವಂತೆ ಹಾಗೂ ಜಿಲ್ಲೆಯ ತಾಲೂಕುಗಳು ರೈತರ ಸಮಸ್ಯೆಗಳಿಗೆ ಅಧಿಕಾರಿಗಳ ಮಟ್ಟದ ಸಭೆ ಕರೆದು ಕೊರತೆಗಳ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ: ನಗರದಲ್ಲಿ ಪ್ರತಿಭಟನೆ
ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಿಂದ ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು.
ಚಾ.ನಗರದಲ್ಲಿ ಸಾಯಿಬಾಬಾ ಮಂದಿರ ಲೋಕಾರ್ಪಣೆ
ಚಾಮರಾಜನಗರದ ಫಾರೆಸ್ಟ್ ನರ್ಸರಿ ಹತ್ತಿರ ವಿವೇಕ ನಗರದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಭಾನುವಾರ ಲೋಕಾರ್ಪಣೆಗೊಳಿಸಲಾಯಿತು.
1 ಸಾವಿರಕ್ಕೂ ಅಧಿಕ ಮಂದಿಗೆ ಲಯನ್ಸ್ ವತಿಯಿಂದ ಕಣ್ಣಿನ ಚಿಕಿತ್ಸೆ
ಕೊಳ್ಳೇಗಾಲದ ಲಯನ್ಸ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ಶಿಬಿರಕ್ಕೆ ಅಧ್ಯಕ್ಷ ವೆಂಕಟೇಶ ಬಾಬು ಚಾಲನೆ ನೀಡಿದರು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved