• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಟ ದರ್ಶನ್ ವಿರುದ್ಧ ಮತ್ತೊಂದು ಕ್ರೌರ್ಯ ಬಯಲು
ಅಭಿಮಾನಿ ಕೊಲೆ ಕೇಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ‌‌.
ಮಾನವ ಪ್ರಾಣಿ ನಡುವೆ ಹೆಚ್ಚಿದ ಸಂಘರ್ಷ
ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯದಂಚಿನ ರೈತರ ಜಮೀನುಗಳಲ್ಲಿ ಆನೆಗಳಿಂದ ನಿರಂತರ ಫಸಲು ನಾಶವಾಗುತ್ತಿದ್ದು, ಮತ್ತೊಂದೆಡೆ ಬಿಆರ್‌ಟಿ ಅರಣ್ಯದಂಚಿನ ಗ್ರಾಮದ ರೈತರ ಜಮೀನುಗಳಲ್ಲಿ ಚಿರತೆ ಕಾಟ ಇತ್ತೀಚೆಗೆ ಹೆಚ್ಚಿದ್ದು, ಪ್ರಾಣಿ ಹಾಗೂ ಮಾನವನ ಸಂಘರ್ಷ ಶಾಶ್ವತ ಪರಿಹಾರ ಕಂಡು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ.
ಬ್ಯಾಂಕಿನ ರೀತಿ ಸಹಕಾರ ಸಂಘ ಸೇವೆ
ಚಾಮರಾಜನಗರ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಮೊದಲ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಘದ ಅಧ್ಯಕ್ಷ ಗೌರಿಶಂಕರ್ ಹಾಗೂ ಮೂರು ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸಂಘದ ನಿರ್ದೇಶಕರು ಶಂಕುಸ್ಥಾಪನೆ ನೆರವೇರಿಸಿದರು.
ಬಿಳಿಗಿರಿರಂಗನ ಬೆಟ್ಟದಲ್ಲಿ ಗಜರಾಜನ ದಾದಾಗಿರಿ
ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಗ್ಗೆ ಆನೆ ಓಡಾಡಿ ಜನರನ್ನು ಆತಂಕಕ್ಕೆ ಈಡು ಮಾಡಿರುವ ಘಟನೆ ನಡೆದಿದೆ‌‌‌.
ಗ್ರಾಮೀಣ ಭಾಗದ ಯುವಕರು ಮದ್ಯದ ಗೀಳಿಗೆ ಬಿದ್ದಿದ್ದಾರೆ: ಬಂತೇಜಿ
ಡಾ. ಭೀಮ್ ರಾವ್ ಯೂಥ್ಸ್ ಕೋ ಅಪರೇಟಿವ್ ಸೊಸೈಟಿ ಆರಂಭಿಸಿರುವುದು ಉತ್ತಮ ಬೆಳವಣಿಗೆ, ಈ ಸಂಘಟನೆ ಮುಂದಿನ ದಿನಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಯುವಕರ ಪಾಲಿಗೆ ಆಶಾಕಿರಣವಾಗಬೇಕು.
ಉಡುತೊರೆ ಜಲಾಶಯದ ನಾಲೆಗ‍ಳಲ್ಲಿ ಗಿಡಗಂಟೆ ತೆರವುಗೊಳಿಸಿ: ರೈತ ಸಂಘ
ಹನೂರು ತಾಲೂಕಿನ ಉಡುತೊರೆ ಜಲಾಶಯದ ಎಡ ಮತ್ತು ಬಲ ಭಾಗದ ಕಾಲುವೆಗಳಲ್ಲಿ ತುಂಬಿರುವ ರಾಡಿ ಮತ್ತು ಗಿಡಗಂಟೆಗಳನ್ನು ಸ್ವಚ್ಛಗೊಳಿಸಿ ನೀರಾವರಿ ಭಾಗದ ರೈತರಿಗೆ ನಾಲೆಯಲ್ಲಿ ನೀರು ಬಿಡುವ ಮೂಲಕ ಅನುಕೂಲ ಕಲ್ಪಿಸಬೇಕು.
ಮುಂಗಾರು ತಡ: ಸೂರ್ಯಕಾಂತಿ, ಹತ್ತಿ ಬಿತ್ತನೆ ಇ‍ಳಿಮುಖ: ಕೃಷಿ ನಿರ್ದೇಶಕ
ರೈತರು ಬಿಜೋತ್ಪಾದನೆ ಮೂಲಕ ಶೇಕಡ ೧೫ ರಿಂದ ೨೦ ರಷ್ಟು ಹೆಚ್ಚಿನ ಆದಾಯವನ್ನು ಆಯ್ದ ಬೆಳೆಗಳಲ್ಲಿ ಪಡೆದುಕೊಳ್ಳಬೇಕೆಂದು ತಿಳಿಸುತ್ತಾ ಮಳೆ ಅನಿಶ್ಚಿತತೆ ಸಂದರ್ಭದಲ್ಲಿ ಪರ್ಯಾಯ ಬೆಳೆ ಯೋಜನೆಗೆ ಪೂರಕವಾದ ಅಲ್ಪಾವಧಿ ಬೆಳೆ ತಳಿಗಳ ಬಗ್ಗೆ ಮತ್ತು ಆ ತಳಿಗಳ ವಿಶೇಷತೆಗಳ ಬಗ್ಗೆ ಮಾಹಿತಿ ಒದಗಿಸಿದರು.
ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಡಿವೈಎಸ್ಪಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಡಾ.ರಾಜ್ ಕುಮಾರ್ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ, ಈ ಘಟನೆಗೆ ವತ೯ಕರು ತಮ್ಮ ತಳ್ಳು ಗಾಡಿಗಳನ್ನು ರಸ್ತೆ ಬದಿಯಲ್ಲಿಯೇ ನಿಲ್ಲಿಸಿ ವ್ಯಾಪಾರ ಮಾಡಬೇಕು,
ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಸಹಕರಿಸಿ: ನ್ಯಾ ಭಾರತಿ
ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ನಾವೆಲ್ಲ ಶ್ರಮಿಸಬೇಕು.
ಬಾಲ ಕಾರ್ಮಿಕರಾಗಲು ಬಡತನವೂ ಕಾರಣ: ನ್ಯಾ.ಬಸವರಾಜ ತಳವಾರ
೧೪ ವರ್ಷದೊಳಗಿನ ಮಕ್ಕಳು ಹೊರಗೆ ಕೆಲಸ ಮಾಡಿದರೆ ಬಾಲ ಕಾರ್ಮಿಕರಾಗಲಿದ್ದು, ೧೪ ವರ್ಷದೊಳಗಿನ ಮಕ್ಕಳನ್ನು ದುಡಿಸುವ ಬದಲು,ಓದುವ ಕೆಲಸ ಪೋಷಕರು ಮಾಡಬೇಕು ಅಲ್ಲದೆ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳಬಾರದು, ಒಂದು ವೇಳೆ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಅಪರಾಧ.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 440
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved