• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯವನ್ನು ಯುವ ಪೀಳಿಗೆಗೆ ನೀಡಿದವರು ಹಳಕಟ್ಟಿ
ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿ ವಚನ ಸಾಹಿತ್ಯ ಕುರಿತು ಕಾರ್ಯಕ್ರಮ ನಡೆಯಿತು.
ಕಾವೇರಿ ಹೊರಹರಿವು ಹೆಚ್ಚಳ; ಹೊಗೇನಕಲ್‌ನಲ್ಲಿ ಕಾವೇರಿ ನರ್ತನ
ಕಾವೇರಿ ನದಿ ಹೊರಹರಿವು ಹೆಚ್ಚಳವಾಗಿದ್ದು, ಹೊಗೇನಕಲ್ ಜಲಪಾತ ರುದ್ರರಮಣೀಯ ವೈಭವದೊಂದಿಗೆ ಕಾವೇರಿ ಹರಿಯುತ್ತಿದ್ದಾಳೆ. ಹನೂರು ತಾಲೂಕಿನ ಕರ್ನಾಟಕ-ತಮಿಳುನಾಡು ಗಡಿ ಹೊಗೇನಕಲ್‌ ಜಲಪಾತ ಮೈದುಂಬಿದ್ದು ರುದ್ರರಮಣೀಯ ನೋಟ ಕಂಡು ಬಂದಿದೆ.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುವೆ
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಸಂಸದ ಸುನೀಲ್ ಬೋಸ್ ಅವರು ಮಾತನಾಡಿದರು.
ಆರಾಧ್ಯ ಟ್ರಸ್ಟ್‌ ಪದಾಧಿಕಾರಿಗಳ ಪದಗ್ರಹಣ
ಆರಾಧ್ಯ ಟ್ರಸ್ಟ್‌ ವತಿಯಿಂದ ಚಾಮರಾಜನಗರದಲ್ಲಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಜನರ ಸಮಸ್ಯೆ ಆಲಿಸಿ, ಕೆಲಸ ಮಾಡಿ
ಗುಂಡ್ಲುಪೇಟೆಯಲ್ಲಿ ನಡೆದ ಎಸ್ಸಿ,ಎಸ್ಟಿ ಸಭೆಯಲ್ಲಿ ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಮಾತನಾಡಿದರು.
ರಾಜಕಾರಣದಲ್ಲಿ ನಾ ಇನ್ನು ವಿದ್ಯಾರ್ಥಿ: ಬೋಸ್
ಕೊಳ್ಳೇಗಾಲದಲ್ಲಿ ಸಂಸದ ಸುನೀಲ್ ಬೋಸ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿ ಗೌರವಿಸಿದರು. ಈ ವೇಳೆ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ, ಕಾಡಾ ಅಧ್ಯಕ್ಷ ಮರಿಸ್ವಾಮಿ ಇದ್ದರು.
ತೆರವುಗೊಳಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದ ಪತ್ರಿಕಾಗೋಷ್ಠಿಯಲ್ಲಿ ರೈಲ್ವೆ ನಿಲ್ದಾಣದ ವಾಹನ ನಿಲ್ದಾಣದ ಗುತ್ತಿಗೆದಾರ ಪಿ.ಮೂರ್ತಿ ಮಾತನಾಡಿದರು. ಶಂಕರ್ ದಡದಹಳ್ಳಿ, ಅನಂತಕುಮಾರ್, ಮಧುಸೂದನ್, ನಾಗರಾಜು ಇದ್ದರು.
ಉದ್ಯೋಗ ಮೀಸಲಾತಿ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ರಾಜ್ಯ ಸರ್ಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಹಿಂಪಡೆದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಣ್ಣೂರು ಕೇರಿ ಶಾಲೆ ಬಳಿ ದುರ್ವಾಸನೆ ತಪ್ಪೋದು ಯಾವಾಗ?
ತಾಲೂಕಿನ ಅಣ್ಣೂರು ಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯ ಜಮೀನಿನಲ್ಲಿ ಕೊಳಚೆ ನೀರು ನಿಂತು ಗಬ್ಬೆದ್ದು ನಾರುತ್ತಿದ್ದು, ಶಾಲಾ ಮಕ್ಕಳು, ಶಿಕ್ಷಕರಿಗೆ ದುರ್ವಾಸನೆ ಬೀರುತ್ತಿದೆ.
ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ
ಮೂಲಭೂತ ವಂಚಿತ ತಾಲೂಕಿನ ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಿ ಎಂದು ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫ್ರಂಟ್ ಜಿಲ್ಲಾಧ್ಯಕ್ಷ ಎಸ್.ಎಂ. ಮಹದೇವಸ್ವಾಮಿ ಹೇಳಿದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 462
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved