• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುರಸ್ತಿ ನೆಪ: ರಸ್ತೆ ಅಗೆದು ಅಧಿಕಾರಿಗಳು ಮಾಯ
ರಸ್ತೆಯನ್ನು ಕಿತ್ತು ಮರು ಡಾಂಬರೀಕರಣ ಮಾಡುವ ಉದ್ದೇಶದಿಂದ ರಸ್ತೆಗೆ ಜಲ್ಲಿ ಸುರಿದಿದ್ದರಿಂದ ಸ್ಥಳೀಯರು ಕಳೆದ ಮೂರು ವರ್ಷಗಳಿಂದಲೂ ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆ ಬಂದರೆ ರಸ್ತೆ ಕೆಸರು ಗದ್ದೆಯಂತಾಗುತ್ತಿದ್ದು, ಚಿಕ್ಕ ಹೊಂಡಗಳಾಗುತ್ತಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ,ಗುಂಡಿಯಲ್ಲಿ ಇಳಿಯುವಾಗ ಗಾಡಿಗಳು ಸ್ಕಿಡ್ ಆಗಿ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.
10,26ನೇ ವಾರ್ಡ್ ಗಳಿಗೆ ಸಮರ್ಪಕ ಸೌಕರ್ಯ ಕಲ್ಪಿಸಲು ಡಿಸಿಗೆ ಮನವಿ
ಬುದ್ಧನಗರ, ಕರಿನಂಜನಪುರ, ಕರಿನಂಜನಪುರ ಹೊಸ ಬಡಾವಣೆ, ಇಂದಿರನಗರ, ಎಲ್.ಐ.ಸಿ ಬಡಾವಣೆ, ಶಿಕ್ಷಕರ ಬಡಾವಣೆ, ಬಸವೇಶ್ವರನಗರ, ಸಿಂಹ ಬಡಾವಣೆ, ಸಣ್ಣಮ್ಮ ಬಡಾವಣೆ, ರಾಮಸ್ವಾಮಿ ಬಡಾವಣೆ, ಹೌಸಿಂಗ್ ಬೋರ್ಡ್, ಲೋಕೋಪಯೋಗಿ ಕಾಲೋನಿ ಹೀಗೆ ಹತ್ತಾರು ಬಡಾವಣೆಗಳನ್ನು ಒಳಗೊಂಡಿರುವ ನಮ್ಮ ಈ ವಾರ್ಡ್‌ಗಳಿಗೆ ನಗರಸಭೆ ವತಿಯಿಂದ ಎರಡು ವಾರಕ್ಕೆ ಒಂದು ಬಾರಿ ಅಥವಾ ತಿಂಗಳಿಗೊಮ್ಮೆ ಕಾವೇರಿ ಕುಡಿಯುವ ನೀರು ಬಿಡುವ ಕೆಲಸವಾಗುತ್ತಿದೆ.
ವಿಶ್ವರಕ್ತದಾನಿಗಳ ದಿನಾಚರಣೆ: ನಾಳೆ ರೋಟರಿ ಭವನದಲ್ಲಿ ರಕ್ತದಾನ ಶಿಬಿರ
ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಎಚ್‌ಒ ಡಾ.ಚಿದಂಬರ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಚಿರತೆ ಸೆರೆ ಹಿಡಿಯಲು ಕಾರ್ಯ ಪಡೆ, ಅರಣ್ಯಾಧಿಕಾರಿಗಳ ಕಾರ್ಯಾಚರಣೆ
ಮೈಸೂರಿನಿಂದ ಆಗಮಿಸಿರುವ ಚಿರತೆ ಟಾಸ್ಕ್ ಫೋರ್ಸ್ ಸೇರಿದಂತೆ ಐವತ್ತಕ್ಕೂ ಹೆಚ್ಚು ಸಿಬ್ಬಂದಿ ವರ್ಗದವರು ಚಿರತೆ ಚಲನವಲನ ಪತ್ತೆಗೆ 35ಕ್ಕೂ ಹೆಚ್ಚು ಕಡೆ ಕ್ಯಾಮೆರಾ ಟ್ರಾಪ್ ಆವಡಿಸಲಾಗಿದೆ.
ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್ ಗೆ ಹೆಚ್ಚಿನ ಮತ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ
5 ಗ್ಯಾರಂಟಿಗಳು ಜನತೆಗೆ ಪ್ರಾಮಾಣಿಕವಾಗಿ ತಲುಪುತ್ತಿದೆ. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳು, ನಮ್ಮ ಪಕ್ಷದ ನಾಯಕತ್ವ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಕ್ಷ ಆಡಳಿತ ಪರಿಣಾಮದಿಂದ ಕಾಂಗ್ರೆಸ್ ಗೆ ಹೆಚ್ಚಿನ ಮತ ಬರಲು ಸಾಧ್ಯವಾಯಿತು. ಜನರು ಅಧಿಕ ಮತ ನೀಡುವ ಮೂಲಕ ಕಾಂಗ್ರೆಸ್ ಬೆಂಬಲಿಸಿದ್ದಾರೆ .
ಚಿರತೆ ಆತಂಕದಲ್ಲಿದ್ದ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಡಿಸಿಎಫ್‌
ಚಿರತೆ ಟಾಸ್ಕ್‌ ಫೋರ್ಸ್ ಮೈಸೂರಿನಲ್ಲಿದ್ದು ಇಲ್ಲಿಗೆ ಬರಲು ತಿಳಿಸಿದ್ದೇವೆ. ಹೀಗಾಗಿ ಚಿರತೆ ಇರುವ ಬಗ್ಗೆ ದೃಢೀಕರಿಸಿದ್ದಾರೆ. ಹೀಗಾಗಿ ಅದನ್ನು ಸೆರೆ ಹಿಡಿಯಲು ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ರೈತರು ಆತಂಕ ಪಡೆದೆ ಸಹಕಾರ ನೀಡುವಂತೆ ಮನವಿ ಮಾಡಿದರು.
ತಾಯಿಯಿಂದ ಬೇರ್ಪಟ್ಟಿದ್ದ ಆನೆಮರಿಯೊಂದು ಆರೈಕೆ
ಕೂಡಲೇ ಕಾರ್ಯಪ್ರವೃತ್ತರಾದ ಬಂಡೀಪುರದಿಂದ ಅರಣ್ಯಾಧಿಕಾರಿಗಳು ಪಶು ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಲು ಮುಂದಾಗಿದ್ದಾರೆ.
ನೀಟ್ ಪರೀಕ್ಷೆ ರದ್ದುಪಡಿಸುವಂತೆ ರಾಷ್ಟ್ರಪತಿಗೆ ಮನವಿ
ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾನಗರದ ಜಿಲ್ಲಾಡಳಿತ ಭವನದಲ್ಲಿ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಗಜಸೇನೆ ಜಿಲ್ಲಾ ಗೌರವಾಧ್ಯಕ್ಷರಾಗಿ ಜೆ ಕೆ ಹೊಸೂರು ಬಸವರಾಜು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರವೇ ಗಜಸೇವೆ ರಾಜ್ಯಾಧ್ಯಕ್ಷ ತಾಯ್ನಾಡು ರಾಘವೇಂದ್ರರವರ ಮಾರ್ಗದರ್ಶನದಲ್ಲಿ ಪೂರ್ವಬಾವಿ ಸಭೆ ಕರೆದು, ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಗಂಗಾ ಚಾರಿಟಬಲ್ ಟ್ರಸ್ಟ್ ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲಿ: ರಾಮಚಂದ್ರ
ಕೋವಿಡ್ ವೇಳೆ ದೇಶ ಮತ್ತು ರಾಜ್ಯದ ಜನರು ಏನೆಲ್ಲಾ ಸಂಕಷ್ಟಗಳನ್ನು ಅನುಭವಿಸಿದ್ದೇವೆ ಎಂದು ನಾವೆಲ್ಲ ನೋಡಿದ್ದೇವೆ. ನಮ್ಮೆಲ್ಲಾ ಅನೇಕ ಯುವಕರು ಇಂಜಿನಿಯರಿಂಗ್, ವೈದ್ಯ ಇತರೆ ಬೇರೆ ವ್ಯಾಸಂಗ ಮಾಡಿ ನಿರುದ್ಯೋಗಿಗಳು ಆಗಿದ್ದಾರೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 440
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved